Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶ್ರೀಲಂಕಾ ವಿರುದ್ಧ ಇಂಗ್ಲೆಂಡ್‌ಗೆ ಸರಣಿ...

ಶ್ರೀಲಂಕಾ ವಿರುದ್ಧ ಇಂಗ್ಲೆಂಡ್‌ಗೆ ಸರಣಿ ಜಯ

ಅಂತಿಮ ಏಕದಿನ ಪಂದ್ಯದಲ್ಲಿ 122 ರನ್‌ಗಳ ಗೆಲುವು

ವಾರ್ತಾಭಾರತಿವಾರ್ತಾಭಾರತಿ4 July 2016 12:12 AM IST
share
ಶ್ರೀಲಂಕಾ ವಿರುದ್ಧ ಇಂಗ್ಲೆಂಡ್‌ಗೆ ಸರಣಿ ಜಯ

 ಕಾರ್ಡಿಫ್, ಜು.3: ಇಂಗ್ಲೆಂಡ್ ತಂಡ ಇಲ್ಲಿ ನಡೆದ ಮೂರನೆ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 122 ರನ್‌ಗಳ ಜಯ ಗಳಿಸಿದ್ದು, ಸರಣಿಯನ್ನು 3-0 ಅಂತರದಲ್ಲಿ ಗೆದ್ದುಕೊಂಡಿದೆ.
ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 325 ರನ್‌ಗಳ ಸವಾಲನ್ನು ಪಡೆದ ಶ್ರೀಲಂಕಾ ತಂಡ 42.4 ಓವರ್‌ಗಳಲ್ಲಿ ಆಲೌಟಾಯಿತು.

ಇಂಗ್ಲೆಂಡ್ ತಂಡದ ವಿಲ್ಲಿ(34ಕ್ಕೆ 4), ಪ್ಲೆಂಕೆಟ್ (44ಕ್ಕೆ 3) ಮತ್ತು ರಶೀದ್(41ಕ್ಕೆ 2) ಶ್ರೀಲಂಕಾ ತಂಡದ ಇನಿಂಗ್ಸ್‌ನ್ನು ಮುಗಿಸಿದರು. ಶ್ರೀಲಂಕಾ ತಂಡದ ಬ್ಯಾಟಿಂಗ್ ಆರಂಭದಲ್ಲೇ ಸೊರಗಿತ್ತು. 4 ಓವರ್‌ಗಳಲ್ಲಿ 9 ರನ್ ಗಳಿಸುವಷ್ಟರಲ್ಲಿ ಪೆರೆರಾ ಅವರನ್ನು ವಿಲ್ಲಿ ಎಲ್‌ಬಿಡಬ್ಲು ಬಲೆಗೆ ಬೀಳಿಸಿದರು. ಬಳಿಕ ಮೆಂಡಿಸ್ ಮತ್ತು ಗುಣತಿಲಕ ತಂಡದ ಬ್ಯಾಟಿಂಗ್‌ನ್ನು ಮುನ್ನಡೆಸಿದರು. ಶ್ರೀಲಂಕಾ ಪರ ಚಾಂಡಿಮಾಲ್ (53) ಮಾತ್ರ ಅರ್ಧಶತಕ ಪೂರೈಸಿದರು.
ಮೆಂಡಿಸ್ 22 ರನ್ ಗಳಿಸಿದ್ದಾಗ ರನೌಟ್ ಬಲೆಗೆ ಬಿದ್ದರು. ಗುಣತಿಲಕ 72 ನಿಮಿಷಗಳ ಬ್ಯಾಟಿಂಗ್‌ನಲ್ಲಿ 45 ಎಸೆತಗಳನ್ನು ಎದುರಿಸಿದರು. 6 ಬೌಂಡರಿಗಳ ಸಹಾಯದಿಂದ 48 ರನ್ ಗಳಿಸಿ ರನೌಟಾದರು.
ನಾಯಕ ಆ್ಯಂಜೆಲೊ ಮ್ಯಾಥ್ಯೂಸ್ 13 ರನ್ ಗಳಿಸಿ ರನೌಟಾದರು. ತರಂಗ (0) ಖಾತೆ ತೆರೆಯಲಿಲ್ಲ. ಶನಕ 22 ರನ್ , ಪ್ರಸನ್ನ 5 ರನ್, ಲಕ್ಮಲ್ 10 ರನ್, ಪ್ರದೀಪ್ 7 ರನ್ ಗಳಿಸಿ ಔಟಾದರು.
ಇದಕ್ಕೂ ಮೊದಲು ಇಂಗ್ಲೆಂಡ್ ತಂಡ ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದು 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 324 ರನ್ ಗಳಿಸಿತ್ತು. ಜೋ ರೂಟ್ ಮತ್ತೊಮ್ಮೆ ಅತ್ಯುತ್ತಮ ಪ್ರದರ್ಶನ ನೀಡಿದರು.ಅವರು 93 ರನ್ ಗಳಿಸಿ ತಂಡದ ಸ್ಕೋರ್ 300ರ ಗಡಿ ದಾಟಲು ನೆರವಾದರು. ಜೇಸನ್ ರಾಯ್ ಮತ್ತು ವಿನ್ಸ್ ಇನಿಂಗ್ಸ್ ಆರಂಭಿಸಿ ಮೊದಲ ವಿಕೆಟ್‌ಗೆ 11.3 ಓವರ್‌ಗಳಲ್ಲಿ ಮೊದಲ ವಿಕೆಟ್‌ಗೆ 67 ರನ್ ಗಳಿಸಿದರು. ರಾಯ್ 34 ರನ್ ಗಳಿಸಿ ನಿರ್ಗಮಿಸಿದರು. ಬಳಿಕ ಎರಡನೆ ವಿಕೆಟ್‌ಗೆ ಜೋ ರೂಟ್ ಜೊತೆಯಾದರು. ಇವರು ಎರಡನೆ ವಿಕೆಟ್‌ಗೆ 41 ರನ್‌ಗಳ ಜೊತೆಯಾಟ ನೀಡಿದರು.ವಿನ್ಸ್ 51 ರನ್ ಗಳಿಸಿ ಗುಣತಿಲಕಗೆ ವಿಕೆಟ್ ಒಪ್ಪಿಸಿದರು.
ನಾಯಕ ಇಯಾನ್ ಮೊರ್ಗನ್ 20 ರನ್ , ಬೈರ್‌ಸ್ಟೋವ್ 22 ರನ್ ಗಳಿಸಿ ಔಟಾದರು. ರೂಟ್ 149 ನಿಮಿಷಗಳ ಬ್ಯಾಟಿಂಗ್‌ನಲ್ಲಿ 106 ಎಸೆತಗಳನ್ನು ಎದುರಿಸಿ 6 ಬೌಂಡರಿಗಳ ಸಹಾಯದಿಂದ 93 ರನ್ ಗಳಿಸಿ ಔಟಾದರು.
 ಜೋ ಬಟ್ಲರ್ ಔಟಾಗದೆ 70 ರನ್ ಗಳಿಸಿದರು.
ಸಂಕ್ಷಿಪ್ತ ಸ್ಕೋರ್ ವಿವರ
ಇಂಗ್ಲೆಂಡ್ ಮೊದಲ ಇನಿಂಗ್ಸ್ 50 ಓವರ್‌ಗಳಲ್ಲಿ 324/7( ರೂಟ್ 93, ವಿನ್ಸ್ 51, ಬಟ್ಲರ್ 70, ರಾಯ್ 34; ಗುಣತಿಲಕ 48ಕ್ಕೆ 3).
ಶ್ರೀಲಂಕಾ 42.4 ಓವರ್‌ಗಳಲ್ಲಿ 202( ಚಾಂಡಿಮಾಲ್ 53, ಗುಣತಿಲಕ 48; ವಿಲ್ಲಿ 34ಕ್ಕೆ 4, ಪ್ಲಂಕೆಟ್ 34ಕ್ಕೆ 3).
ಪಂದ್ಯಶ್ರೇಷ್ಠ: ಜೋ ಬಟ್ಲರ್
ಸರಣಿಶ್ರೇಷ್ಠ: ಜೇಸನ್ ರಾಯ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X