Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲರ...

ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲರ ಪ್ರಧಾನ ಕಾರ್ಯದರ್ಶಿ ಸಹಿತ ಐವರ ಬಂಧನ

ವಾರ್ತಾಭಾರತಿವಾರ್ತಾಭಾರತಿ4 July 2016 8:26 PM IST
share
ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲರ ಪ್ರಧಾನ ಕಾರ್ಯದರ್ಶಿ ಸಹಿತ ಐವರ ಬಂಧನ

ಹೊಸದಿಲ್ಲಿ, ಜು.4: ದಿಲ್ಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಹಾಗೂ ಇತರ ನಾಲ್ವರನ್ನು ರೂ. 50 ಕೋಟಿಗಳ ಭಷ್ಟಾಚಾರ ಪ್ರಕರಣದ ಆರೋಪದಲ್ಲಿ ಸೋಮವಾರ ಸಂಜೆ ಸಿಬಿಐ ಬಂಧಿಸಿದೆ.

ಸಿಬಿಐ ಕಳೆದ ವರ್ಷ ಡಿಸೆಂಬರ್‌ನಲ್ಲಿ ದಿಲ್ಲಿ ವಿಧಾನಸಭೆಯಲ್ಲಿರುವ ರಾಜೇಂದ್ರ ಕುಮಾರ್‌ರ ಕಚೇರಿಯ ಮೇಲೆ ದಾಳಿ ನಡೆಸಿತ್ತು.

ಅವರ ವಿರುದ್ಧ ಲಂಚ ಹಾಗೂ ಅಧಿಕಾರ ದುರ್ಬಳಕೆಯ ಆರೋಪಗಳಿವೆ. ಹೆಚ್ಚಿನ ತನಿಖೆ ನಡೆಯುತ್ತಿದೆಯೆಂದು ಸಿಬಿಐ ವಕ್ತಾರ ಆರ್.ಕೆ.ಗೌರ್ ತಿಳಿಸಿದ್ದಾರೆ.

ರಾಜೇಂದ್ರ ಕುಮಾರ್ ವಿರುದ್ಧ ‘ಉಪಾಕಾರಕ್ಕೆ ಪ್ರತ್ಯುಪಕಾರ’ ಮಾಡಿದ ಕುರಿತು ಬಲವಾದ ಸಾಕ್ಷವಿದೆ. ಎಲ್ಲ ಐವರು ಆರೋಪಿಗಳನ್ನು ಮಂಗಳವಾರ ಪಾಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ತರ ನಾಲ್ವರು ಬಂಧಿತರನ್ನು ತರುಣ್ ಶರ್ಮಾ (ವಿಎಟಿ ಇಲಾಖೆಯ ಆಗಿನ ಸಹಾಯಕ ನಿರ್ದೇಶಕ), ಸಂದೀಪ್ ಕುಮಾರ್ (ರಾಜೇಂದ್ರ ಕುಮಾರ್‌ರ ಮುಖವಾಡ ಕಂಪೆನಿಯೊಂದರ ಮಾಲಕ), ದಿನೇಶ್ ಗುಪ್ತಾ ಹಾಗೂ ಅಶೋಕ್ ಕುಮಾರ್ ಎಂದು ಗುರುತಿಸಲಾಗಿದೆ.

ರಾಜೇಂದ್ರ ಕುಮಾರ್ 2007ರಿಂದ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿ ಎಂಡೀವರ್ ಸಿಸ್ಟಂ ಪ್ರೈ. ಲಿ. ಎಂಬ ಕಂಪೆನಿಯನ್ನು ಪ್ರಾಯೋಜಿಸುತ್ತಿದ್ದರು ಹಾಗೂ ಕಂಪೆನಿಗೆ ರೂ. 9.5 ಕೋಟಿಗಳ ಟೆಂಡರ್ ಪಡೆಯಲು ಅನುಕೂಲ ಕಲ್ಪಿಸಿದರೆಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಈ ಬಂಧನಗಳ ಸ್ವಲ್ಪ ಬಳಿಕ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ದಿಲ್ಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಕೇಂದ್ರ ಸರಕಾರವೀಗ ಅತ್ಯಂತ ಕೆಳಮಟ್ಟಕ್ಕಿಳಿದಿದೆ. ಇದೆಲ್ಲವೂ ಒಂದು ಪಿತೂರಿಯಾಗೆ. ಮುಖ್ಯಮಂತ್ರಿ ಕಚೇರಿಯ ಹಾಳು ಮಾಡಲು ಇದೆಲ್ಲವನ್ನೂ ಮಾಡಲಾಗಿದೆಯೆಂದು ಆರೋಪಿಸಿದ್ದಾರೆ.

ಇದೇ ವೇಳೆ, ಬಿಜೆಪಿ ವಕ್ತಾರ ಸುಧಾಯ ಮಿತ್ತಲ್, ಎಎಪಿಯದು ತೋಳದ ಕೂಗು ಎಂದು ಟೀಕಿಸಿದ್ದು, ಪಕ್ಷದಲ್ಲಿ ಕಳ್ಳರೇ ತುಂಬಿದ್ದಾರೆಂದು ಹೇಳಿದ್ದಾರೆ.

ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ರ ಕಚೇರಿಗೆ ಸಿಬಿಐ, 2015ರ ಡಿ.15ರಂದು ದಾಳಿ ನಡೆಸಿತ್ತು. ಆ ಬಳಿಕ ಈ ವಿಚಾರ ಕೇಜ್ರಿವಾಲ್ ಸರಕಾರ ಹಾಗೂ ಕೇಂದ್ರದ ನಡುವೆ ವಿವಾದದ ವಿಷಯವಾಗಿತ್ತು.

ದಾಳಿಯ ಬಳಿಕ ಕೇಂದ್ರದ ವಿರುದ್ಧ ಕಿಡಿಗಾರಿದ್ದ ಕೇಜ್ರಿವಾಲ್, ಡಿಡಿಸಿಎ ಹಗರಣದಲ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿಯವರನ್ನು ರಕ್ಷಿಸುವುದಕ್ಕಾಗಿ ಅದು ಈ ರೀತಿ ಮಾಡಿದೆಯೆಂದು ದೂರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X