Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊನೆಗೂ ಕೇರಳಕ್ಕೆ ತಲುಪಿದ ನಾಸಿರ್ ಮಅದನಿ

ಕೊನೆಗೂ ಕೇರಳಕ್ಕೆ ತಲುಪಿದ ನಾಸಿರ್ ಮಅದನಿ

ವಾರ್ತಾಭಾರತಿವಾರ್ತಾಭಾರತಿ4 July 2016 10:07 PM IST
share
ಕೊನೆಗೂ ಕೇರಳಕ್ಕೆ ತಲುಪಿದ ನಾಸಿರ್ ಮಅದನಿ

ಬೆಂಗಳೂರು,ಜು.4: ಪಿಡಿಪಿ ಚೇರ್ಮಾನ್ ಅಬ್ದುಲ್ ನಾಸಿರ್ ಮಅದನಿ ಮತ್ತು ಕುಟುಂಬವು ಬೆಂಗಳೂರಿನಿಂದ ಇಂಡಿಗೋ ಏರ್‌ಲೈನ್ಸ್ ವಿಮಾನದ ಮೂಲಕ ರಾತ್ರಿ 8:30ಕ್ಕೆ ಕೊಚ್ಚಿಯ ನೆಡುಂಬಾಶ್ಸೇರಿ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ. ಮಧ್ಯರಾತ್ರಿ 12:30 ಕ್ಕೆ ಅನ್ವರ್‌ಶ್ಶೇರಿಯಲ್ಲಿರುವ ತನ್ನ ನಿವಾಸವನ್ನು ತಲುಪಲಿದ್ದಾರೆ. ಈ ಮೊದಲು ಕೇಂದ್ರ ವಿಮಾನ ಮಂತ್ರಾಲಯದ ಅನುಮತಿಬೇಕೆಂಬ ವಿಮಾನಾಧಿಕಾರಿಗಳ ನಿಲುವಿನಿಂದಾಗಿ ಮಅದನಿಯವರ ಯಾತ್ರೆ ವಿಳಂಬವಾಯಿತು.

ಬೆಂಗಳೂರಿನಿಂದ 1:55ಕ್ಕೆ ಹೊರಡಬೇಕಿದ್ದ ಇಂಡಿಗೋ ವಿಮಾನದಲ್ಲಿ ಮಅದನಿಯನ್ನು ಕಳುಹಿಸಿಕೊಡಲು ಸಾಧ್ಯವಿಲ್ಲ ಎಂಬ ವಿಮಾನ ಅಧಿಕಾರಿಗಳ ನಿರ್ಧಾರದಿಂದಾಗಿ ಯಾತ್ರೆಗೂ ಮೊಟಕುಗೊಂಡಿತ್ತು. ಯಾತ್ರೆಗೆ ಕೇಂದ್ರ ವಿಮಾನ ಮಂತ್ರಾಲಯದ ಅನುಮತಿ ಅಗತ್ಯ ಎಂದು ವಿಮಾನಾಧಿಕಾರಿಗಳು ನಿಲುವು ತಳೆದ ಹಿನ್ನೆಲೆಯಲ್ಲಿ ಭಾರೀ ವಿವಾದ ಉಂಟಾಗಿತ್ತು. ಬಳಿಕ ಇಂಡಿಗೋ ಏರ್‌ಲೈನ್ಸ್ ವಿಮಾನದ ಉನ್ನತ ಅಧಿಕಾರಿಗಳು ಸ್ಥಳಕ್ಕಾಗಮಿಸಿ ತಮ್ಮ ತಪ್ಪಿನ ಬಗ್ಗೆ ಕ್ಷಮೆ ಯಾಚಿಸಿ ಸಂಜೆ 7:15ರ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಕಳುಹಿಸಿಕೊಡಲು ಒಪ್ಪಿಕೊಳ್ಳುವುದರ ಮೂಲಕ ವಿವಾದವು ಬಗೆಹರಿದಿತ್ತು. ಮಅದನಿಯನ್ನು ಸ್ವಾಗತಿಸಲು ಸಾವಿರಾರು ಅಭಿಮಾನಿಗಳು ಬೆಳಗ್ಗೆಯಿಂದಲೇ ನಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ಕಾದು ನಿಂತಿದ್ದರು.

 ಅಸೌಖ್ಯದಲ್ಲಿರುವ ತಾಯಿಯ ಭೇಟಿಗೆ ಊರಿಗೆ ತೆರಳಲು ಬೆಂಗಳೂರಿನ ವಿಚಾರಣಾ ನ್ಯಾಯಾಲಯವು ನೀಡಿದ ಹಿನ್ನೆಲೆಯಲ್ಲಿ ಮಅದನಿಯವರು ಕೇರಳಕ್ಕೆ ಆಗಮಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ 8 ದಿನಗಳ ಮಟ್ಟಿಗೆ ಊರಿಗೆ ತೆರಳಲು ವಿಚಾರಣಾ ನ್ಯಾಯಾಲಯವು ಅನುಮತಿ ನೀಡಿತ್ತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X