Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಸಿದವರಿಗೆ ಇನ್ನೊಬ್ಬರ ಹಸಿವು...

ಹಸಿದವರಿಗೆ ಇನ್ನೊಬ್ಬರ ಹಸಿವು ತಿಳಿಯುತ್ತದೆ: ಸಿರಾಜುದ್ದೀನ್ ಪೈಝಿ

ವಾರ್ತಾಭಾರತಿವಾರ್ತಾಭಾರತಿ4 July 2016 11:41 PM IST
share
ಹಸಿದವರಿಗೆ ಇನ್ನೊಬ್ಬರ ಹಸಿವು ತಿಳಿಯುತ್ತದೆ: ಸಿರಾಜುದ್ದೀನ್ ಪೈಝಿ

ಪುತ್ತೂರು, ಜು4: ಹಸಿವಾದಾಗ ನಮಗೆ ಇನ್ನೊಬ್ಬರ ಹಸಿವು, ನೋವಿನ ವಿಚಾರ ತಿಳಿಯುತ್ತದೆ. ಪವಿತ್ರ ರಮಝಾನ್ ತಿಂಗಳ ಒಂದು ತಿಂಗಳ ಉಪವಾಸ ಮಾನವನಿಗೆ ಆಧ್ಯಾತ್ಮದ ಜೊತೆಗೆ ಜೀವನದ ಪಾಠವನ್ನು ಕಲಿಸುತ್ತದೆ ಎಂದು ಬಪ್ಪಳಿಗೆ ಸಿರಾಜುದ್ದೀನ್ ಪೈಝಿ ಹೇಳಿದರು.

ಅವರು ಪುತ್ತೂರಿನ ಪುರಭವನದಲ್ಲಿ ರವಿವಾರ ಕಾವು ಹೇಮನಾಥ ಶೆಟ್ಟಿ ಮತ್ತು ಅನಿತಾ ಹೇಮನಾಥ ಶೆಟ್ಟಿ ದಂಪತಿ ವತಿಯಿಂದ ನಡೆದ ಸೌರ್ಹಾರ್ದ ಇಫ್ತಾರ್ ಕೂಟದಲ್ಲಿ ಮಾತನಾಡಿದರು. ಪ್ರತಿಯೊಂದು ಧರ್ಮವೂ ಉಪವಾಸ ವ್ರತವನ್ನು ಬೋಧಿಸುತ್ತದೆ. ಧರ್ಮದಲ್ಲಿ ಭೇದ ಭಾವವಿಲ್ಲ. ಸೂರ್ಯ ಚಂದ್ರರು ಎಲ್ಲಾ ಧರ್ಮದವರಿಗೂ ಒಂದೇ ಆಗಿರುವಾಗ ಅದರ ಬೆಳಕಿನಲ್ಲಿ ನಡೆದಾಡುವ ನಮ್ಮೊಳಗೆ ಭೇದಭಾವ ಸರಿಯಲ್ಲ. ಪುತ್ತೂರಿನಲ್ಲಿ ಎಲ್ಲಾ ಧರ್ಮಿಯರ ಹಬ್ಬ ಆಚರಣೆಗಳನ್ನು ಎಲ್ಲರೂ ಒಟ್ಟಾಗಿ ನಡೆಸಿದರೆ ಹಬ್ಬಕ್ಕೊಂದು ಜೀವ ತುಂಬಿದಂತಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಸಂಯೋಜಕ ಹೇಮನಾಥ ಶೆಟ್ಟಿ ಮಾತನಾಡಿ, ಎಲ್ಲರೊಂದಿಗೆ ಸೇರಿ ಇಫ್ತಾರ್ ಆಚರಣೆ ಮಾಡಬೇಕೆಂಬ ಉದ್ದೇಶದಿಂದ ಮತ್ತು ಸೌಹಾರ್ದತೆಗಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಬಾಗವಹಿಸುವ ಮೂಲಕ ಸಹಕಾರ ನೀಡಿದ್ದಾಗಿ ಹೇಳಿ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮರೀಲ್ ಚರ್ಚಿನ ಧರ್ಮಗುರು ಪಾ. ಫ್ರಾನ್ಸಿಸ್ ಅಲ್ಮೆಡಾ, ರಾಜ್ಯ ಧಾರ್ಮಿಕ ಪರಿಷತ್‌ನ ಸದಸ್ಯ ಎನ್.ಕೆ ಜಗನ್ನಿವಾಸ್ ರಾವ್, ಜಿಪಂ ಸದಸ್ಯ ಎಂ.ಎಸ್. ಮುಹಮ್ಮದ್, ಜಿಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಯು.ಲೋಕೇಶ್ ಹೆಗ್ಡೆ, ಸಾಬಾ ಸಾಹೇಬ್ ಪಾಲ್ತಾಡ್, ಅಜಯ್ ಆಳ್ವ ನಗರ, ಲ್ಯಾನ್ಸಿ ಮಸ್ಕರೇನಸ್, ಕುಂಬ್ರ ದುರ್ಗಾಪ್ರಸಾದ್, ಮಲ್ಲಿಕಾ ಪಕ್ಕಳ, ಎ.ಕೆ. ಜಯರಾಂ ರೈ ಕೆಯ್ಯೂರು, ಎಸ್.ಬಿ. ಜಯರಾಂ ರೈ, ನಗರಸಭಾ ಸದಸ್ಯರಾದ ಅನ್ವರ್ ಖಾಸಿಂ, ಮುಕೇಶ್ ಕೆಮ್ಮಿಂಜೆ, ಮುಹಮ್ಮದ್ ಅಲಿ, ಅಬೂಬಕರ್ ಮಲಾರ್, ರವಿಪ್ರಸಾದ್ ಶೆಟ್ಟಿ ಬನ್ನೂರು, ಖಾದರ್ ಕೆಮ್ಮಿಂಜೆ, ಕೊರಗಪ್ಪಗೌಡ ಬನ್ನೂರು, ವಕೀಲರಾದ ಜಗನ್ನಾಥ್ ರೈ, ಅಬ್ದುಲ್ ಖಾದರ್ ಮೇರ್ಲ , ಮುರಳೀಧರ್ ರೈ ಮಠಂತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು. ನೇಮಾಕ್ಷ ಸುವರ್ಣ ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X