Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಿಶ್ವದ ಈ ಅತಿದೊಡ್ಡ ಟೆಲಿಸ್ಕೋಪ್...

ವಿಶ್ವದ ಈ ಅತಿದೊಡ್ಡ ಟೆಲಿಸ್ಕೋಪ್ ಮೂವತ್ತು ಫುಟ್‌ಬಾಲ್ ಸ್ಟೇಡಿಯಂಗಳಷ್ಟು ದೊಡ್ಡದು!

ವಾರ್ತಾಭಾರತಿವಾರ್ತಾಭಾರತಿ5 July 2016 12:09 AM IST
share
ವಿಶ್ವದ ಈ ಅತಿದೊಡ್ಡ ಟೆಲಿಸ್ಕೋಪ್ ಮೂವತ್ತು ಫುಟ್‌ಬಾಲ್ ಸ್ಟೇಡಿಯಂಗಳಷ್ಟು ದೊಡ್ಡದು!

ಚೀನಾ ವಿಶ್ವದ ಅತೀ ದೊಡ್ಡ ರೇಡಿಯೋ ಟೆಲಿಸ್ಕೋಪ್‌ನ ಅಂತಿಮ ರೂಪುರೇಷೆಯನ್ನು ಸಿದ್ಧಪಡಿಸಿದೆ. 500 ಮೀಟರ್ ಅಪರ್ಚರ್ ಸ್ಫೆರಿಕಲ್ ಟೆಲಿಸ್ಕೋಪ್ ಗಾತ್ರವು 30 ಫುಟ್‌ಬಾಲ್ ಮೈದಾನಗಳಷ್ಟಿದೆ. ಗುಯ್ಝಹೌನ ನೈರುತ್ಯ ಪರ್ವತಗಳ ಮೇಲೆ ಇದನ್ನು ಸ್ಥಾಪಿಸಲಾಗಿದೆ.

ಬ್ರಹ್ಮಾಂಡದ ಮೂಲವನ್ನು ಇನ್ನೂ ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುವಂತೆ ವಿಶಿಷ್ಟ ಆಕಾಶಕಾಯಗಳನ್ನು ಹುಡುಕಲು ಈ ಯೋಜನೆ ಸಮರ್ಥವಾಗಿದೆ. ಆ ಮೂಲಕ ಬಾಹ್ಯಾಕಾಶ ಜೀವನದ ಕುರಿತ ಜಾಗತಿಕ ಹುಡುಕಾಟಕ್ಕೆ ಹೊಸ ಚೇತನ ನೀಡಬಹುದು ಎಂದು ಈ ಟೆಲಿಸ್ಕೋಪ್ ನಿರ್ಮಿಸಿರುವ ಚೀನೀ ಅಕಾಡೆಮಿ ಆಫ್ ಸೈನ್ಸ್‌ನ ರಾಷ್ಟ್ರೀಯ ಬಾಹ್ಯಾಕಾಶ ಅವಲೋಕದ ಮುಖ್ಯಸ್ಥ ಝೆಂಗ್ ಕ್ಸಿಯೋನಿಯಾನ್ ಹೇಳಿದ್ದಾರೆ.

180ಮಿಲಿಯ ಡಾಲರ್ ರೇಟಿಯೋ ಟೆಲಿಸ್ಕೋಪ್ ಮುಂದಿನ ಎರಡು ವರ್ಷಗಳಲ್ಲಿ ಜಾಗತಿಕ ಬಾಹ್ಯಾಕಾಶ ನಾಯಕನಾಗಲಿದೆ ಎಂದು ಕ್ಸಿಯೋನಿಯನ್ ಹೇಳಿದ್ದಾರೆ. ಅಂತಿಮ ಸಿದ್ಧತೆಗೆ ಮುನ್ನ ಹಲವು ಪ್ರಾಯೋಗಿಕ ಪರೀಕ್ಷೆಗಳನ್ನು ಮಾಡಲಾಗಿದೆ. ಟೆಲಿಸ್ಕೋಪ್ ನಿರ್ಮಾಣಕ್ಕೆ ಐದು ವರ್ಷಗಳು ಹಿಡಿದಿದ್ದು, ಸೆಪ್ಟೆಂಬರ್‌ನಿಂದ ಕಾರ್ಯಾರಂಭಿಸಲಿದೆ. ದೇಶವು ಬಾಹ್ಯಾಕಾಶ ಶಕ್ತಿಯಾಗಿ ರೂಪುಗೊಳ್ಳಬೇಕು ಎಂದು ಕರೆನೀಡಿರುವ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ ಚೀನಾದ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಹೆಚ್ಚು ಆದ್ಯತೆ ಕೊಡುತ್ತಿದ್ದಾರೆ. ಬೀಜಿಂಗ್ ಮಹತ್ವಾಕಾಂಕ್ಷೆಗಳಲ್ಲಿ 2036ರಲ್ಲಿ ಚಂದ್ರನಲ್ಲಿಗೆ ಮನುಷ್ಯನನ್ನು ಕಳುಹಿಸುವುದು ಮತ್ತು ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸುವುದೂ ಸೇರಿದೆ. ಅದಕ್ಕಾಗಿ ಕೆಲಸ ಈಗಾಗಲೇ ಆರಂಭಗೊಂಡಿದೆ.

ಚೀನಾ ತನ್ನ ಬಾಹ್ಯಾಕಾಶ ಕಾರ್ಯಕ್ರಮಗಳು ಶಾಂತಿಯ ಉದ್ದೇಶ ಹೊಂದಿದೆ ಎನ್ನುತ್ತದೆ. ಆದರೆ ಬೀಜಿಂಗ್ ತನ್ನ ಬಾಹ್ಯಾಕಾಶ ಸಾಮರ್ಥ್ಯಗಳ ಮೂಲಕ ಬಿಕ್ಕಟ್ಟಿನ ಸಂದರ್ಭದಲ್ಲಿ ಬಾಹ್ಯಾಕಾಶದ ಅಸ್ತ್ರಗಳ ನೆರವು ಪಡೆದುಕೊಳ್ಳುವ ಉದ್ದೇಶವನ್ನು ಹೊಂದಿದೆ ಎಂದು ಅಮೆರಿಕದ ರಕ್ಷಣಾ ಇಲಾಖೆಯು ಹೇಳಿದೆ.

ಕೃಪೆ: www.aljazeera.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X