Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಈದುಲ್ ಫಿತ್ರ್ ಪ್ರಯುಕ್ತ ಬಂಟ್ವಾಳದಲ್ಲಿ ...

ಈದುಲ್ ಫಿತ್ರ್ ಪ್ರಯುಕ್ತ ಬಂಟ್ವಾಳದಲ್ಲಿ ಪೊಲೀಸ್ ಶಾಂತಿ ಸಭೆ

ವಾರ್ತಾಭಾರತಿವಾರ್ತಾಭಾರತಿ5 July 2016 11:01 AM IST
share
ಈದುಲ್ ಫಿತ್ರ್ ಪ್ರಯುಕ್ತ ಬಂಟ್ವಾಳದಲ್ಲಿ  ಪೊಲೀಸ್ ಶಾಂತಿ ಸಭೆ

ವಿಟ್ಲ, ಜು.5: ಈದುಲ್ ಫಿತ್ರ್ ಹಬ್ಬದ ಪ್ರಯುಕ್ತ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಯಾರಿಗೂ  ಶಾಂತಿ ಸಭೆಯು ಭಾನುವಾರ ವೃತ್ತ ನಿರೀಕ್ಷಕ ಬೆಳ್ಳಿಯಪ್ಪ, ಎಸ್ಸೈಗಳಾದ ರಕ್ಷಿತ್ ಎ ಕೆ ಹಾಗೂ ನಂದಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆದಿದ್ದು, ಸಾರ್ವತ್ರಿಕ ಟೀಕೆಗೆ ಗುರಿಯಾಗಿದೆ. 

ಪ್ರತೀ ಬಾರಿಯೂ ಹಬ್ಬ-ಹರಿದಿನ ಸಹಿತ ವಿಶೇಷ ಸಂದರ್ಭಗಳಲ್ಲಿ ಬಿ.ಸಿ ರೋಡಿನ ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯುತ್ತಿತ್ತು. ಈ ಸಂದರ್ಭ ಸ್ವತಃ ಠಾಣಾಧಿಕಾರಿ ಅಥವಾ ಸಿಬ್ಬಂದಿಗಳು ಉಭಯ ಕೋಮಿನ ಮುಖಂಡರಿಗೆ ಹಾಗೂ ಪತ್ರಕರ್ತರಿಗೆ ಮಾಹಿತಿ ರವಾನಿಸುತ್ತಿದ್ದರು. ಆದರೆ ಈ ಬಾರಿ ಮಾತ್ರ ಶಾಂತಿ ಸಭೆ ಬಂಟ್ವಾಳದಲ್ಲಿರುವ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದೆ ಮಾತ್ರವಲ್ಲ ಸಾರ್ವಜನಿಕರಿಗಾಗಲೀ, ಉಭಯ ಕೋಮಿನ ಮುಖಂಡರಿಗಾಗಲೀ ಅಥವಾ ಮಾಧ್ಯಮ ಪ್ರತಿನಿಧಿಗಳಾಗಲೀ ಯಾವುದೇ ಮಾಹಿತಿ ಇರಲಿಲ್ಲ. ಕೇವಲ ಕೆಲವೊಂದು ಪೊಲೀಸ್ ಸ್ನೇಹ ಬೆಳೆಸಿಕೊಂಡಿರುವ ಬ್ರೋಕರ್ ಗಳು ಹಾಗೂ ಸಾಮಾಜಿಕ ಅಶಾಂತಿ ಸೃಷ್ಟಿಸುವ ಕೋಮುವಾದಿ ಸಂಘಟನೆಗಳ ಪ್ರಮುಖರನ್ನೇ ಸಭೆಗೆ ಕರೆಸಲಾಗಿತ್ತು. ಆದರೂ ಸಭೆಗೆ ಸಾರ್ವಜನಿಕ ಹಾಜರಾತಿ ತೀರಾ ಕಡಿಮೆಯಿದ್ದು, ನೀರಸವಾಗಿ ಅಂತ್ಯಗೊಂಡಿದೆ ಎನ್ನಲಾಗಿದೆ. 

ಶಾಂತಿಸಭೆ ಹಿನ್ನೆಲೆಯಲ್ಲಿ ಪರಿಸರದ ಕೆಲವೊಂದು ಮಸೀದಿ, ದೇವಸ್ಥಾನ ಹಾಗೂ ಚರ್ಚ್ಗಳ ಮುಖಂಡರ ದೂರವಾಣಿ ಸಂಖ್ಯೆಗಳನ್ನು ಪತ್ರಕರ್ತರ ಮುಖಾಂತರವೇ ಸಂಗ್ರಹಿಸುವ ಪೊಲೀಸರು ಕನಿಷ್ಠ ಪಕ್ಷ ಮಾಧ್ಯಮ ಪ್ರತಿನಿಧಿಗಳಿಗೂ ಶಾಂತಿಸಭೆ ಆಯೋಜಿಸುವ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಬಳಿಕ ಕಾಂಟ್ರಾಕ್ಟ್ ಬೇಸ್ ಫೋಟೋಗ್ರಾಫರ್ ಅಥವಾ ಪತ್ರಕರ್ತರನ್ನು ಕರೆಸಿ ಎಲ್ಲ ಪತ್ರಿಕೆಗಳಿಗೂ ಸುದ್ದಿ ರವಾನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X