Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟೆಕ್ಕಿ ಸ್ವಾತಿಯನ್ನು ಕೊಲ್ಲಲು...

ಟೆಕ್ಕಿ ಸ್ವಾತಿಯನ್ನು ಕೊಲ್ಲಲು ಇಚ್ಛಿಸಿರಲಿಲ್ಲ : ಆರೋಪಿ ರಾಮ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ5 July 2016 11:17 AM IST
share
ಟೆಕ್ಕಿ ಸ್ವಾತಿಯನ್ನು ಕೊಲ್ಲಲು ಇಚ್ಛಿಸಿರಲಿಲ್ಲ : ಆರೋಪಿ ರಾಮ್ ಕುಮಾರ್

 ಚೆನ್ನೈ,ಜುಲೈ 5: ಐಟಿ ಉದ್ಯೋಗಿ ಎಸ್.ಸ್ವಾತಿಯನ್ನು ಕೊಲೆಗೈದ ಪ್ರಕರಣದಲ್ಲಿ ಬಂಧಿತನಾದ ಆರೋಪಿ ರಾಮ್ ಕುಮಾರ್‌ನಿಗೆ ಈ ತಿಂಗಳು 18ರವರೆಗೆ ಜ್ಯುಡಿಷಿಯಲ್ ಕಸ್ಟಡಿ ವಿಧಿಸಲಾಗಿದೆ. ಪೊಲೀಸರಿಂದ ಬಂಧಿಸಲ್ಪಡುವುದು ಖಚಿತವಾದಾಗ ತನ್ನ ಕೊರಳನ್ನು ಕೊಯ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಆರೋಪಿ ಈಗ ಸುಧಾರಿಸಿಕೊಂಡಿದ್ದಾನೆ. ಚೆನ್ನೈ ಎಗ್ಮೋರ್ 14ನೆ ನಂಬರ್ ಮೆಟ್ರೋಪಾಲಿನ್ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶ ಗೋಪಿನಾಥ್ ಆಸ್ಪತ್ರೆಗೆ ಬಂದು ರಿಮಾಂಡ್ ಮುಂತಾದ ಕ್ರಮಗಳನ್ನು ಪೂರ್ತಿಗೊಳಿಸಿದ್ದಾರೆ.

      ಈಗ ಮಾತಾಡುವುದಕ್ಕೆ ಸಮರ್ಥನಾದ್ದರಿಂದ ಮ್ಯಾಜಿಸ್ಟ್ರೇಟ್ ಆರೋಪಿಯಿಂದ ವಿವರವಾದ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಸ್ವಾತಿ ಹತ್ಯೆ ಮಾಡಿದ ಘಟನೆಯನ್ನು ವಿವರಿಸುವ ವೇಳೆ ರಾಮ್ ಕುಮಾರ್ ಅತ್ತಿದ್ದಾನೆ. ಕೊಲೆಗೈಯ್ಯುವುದು ತನ್ನ ಇಚ್ಛೆಆಗಿರಲಿಲ್ಲ. ಸ್ವಾತಿ ತನಗೆ ಫೇಸ್‌ಬುಕ್ ಮೂಲಕ ಪರಿಚಿತಳಾಗಿದ್ದಳು. ಅವಳನ್ನು ತಾನು ಪ್ರೀತಿಸುತ್ತಿದ್ದೆ. ಅವಳೊಡನೆ ಪ್ರೇಮ ನಿವೇದನೆ ಮಾಡಿಕೊಂಡ ಬಳಿಕ ಅವಳು ತನ್ನಿಂದ ದೂರವಾಗಿದ್ದಳು. ಹಲವು ಬಾರಿ ಅವಳೊಂದಿಗೆ ಪ್ರೀತಿಯನ್ನು ಹೇಳಿಕೊಂಡರೂ ಆಗಲ್ಲಾ ಎಂದು ವ್ಯಂಗವಾಗಿ ಉತ್ತರಿಸುತ್ತಿದ್ದಳು. ಆದ್ದರಿಂದ ಕೋಪಗೊಂಡು ಗಾಯಗೊಳಿಸಿ ಪ್ರತೀಕಾರ ತೀರಿಸಬೇಕೆಂದು ಬಯಸಿದ್ದೆ ಎಂದು ರಾಮ್‌ಕುಮಾರ್ ಮ್ಯಾಜಿಸ್ಟ್ರೇಟರ್‌ಗೆ ಹೇಳಿಕೆ ನೀಡಿದ್ದಾನೆ. ಆರೋಪಿ ವಕೀಲರನ್ನು ನೇಮಿಸಿಕೊಳ್ಳಲು ಆರ್ಥಿಕವಾಗಿ ಅಸಮರ್ಥನಾದ್ದರಿಂದ ತನಗೆ ಕಾನೂನು ನೆರವು ನೀಡುವಂತೆ ಕೋರ್ಟ್‌ನ್ನು ವಿನಂತಿಸಿಕೊಂಡಿದ್ದಾನೆ.

ಗುಣಮುಖನಾಗುತ್ತಿರುವುದರಿಂದ ಪೊಲೀಸರು ಕಸ್ಟಡಿಗೆ ಕೇಳಿದ್ದಾರೆ. ವೈದ್ಯರ ವರದಿ ಅನುಕೂಲಕರವಾದೊಡನೆ ಪೊಲೀಸ್ ಕಸ್ಟಡಿಗೆ ನೀಡುವ ಸಾಧ್ಯತೆ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X