Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಮ್ಮತ್ತಿಗಾಗಿ ನಾಯಿಯನ್ನು ಟೆರೇಸ್ ನಿಂದ...

ಗಮ್ಮತ್ತಿಗಾಗಿ ನಾಯಿಯನ್ನು ಟೆರೇಸ್ ನಿಂದ ಕೆಳಗೆಸೆದ ವೈದ್ಯಕೀಯ ವಿದ್ಯಾರ್ಥಿ !

ಇಂತಹವರು ವೈದ್ಯರಾದರೆ..

ವಾರ್ತಾಭಾರತಿವಾರ್ತಾಭಾರತಿ5 July 2016 1:30 PM IST
share
ಗಮ್ಮತ್ತಿಗಾಗಿ ನಾಯಿಯನ್ನು ಟೆರೇಸ್ ನಿಂದ ಕೆಳಗೆಸೆದ ವೈದ್ಯಕೀಯ ವಿದ್ಯಾರ್ಥಿ !

ಚೆನ್ನೈ, ಜು.4: ತನ್ನ ಬಹುಮಹಡಿ ಕಟ್ಟಡದ ಟೆರೇಸ್ ನಿಂದ ವ್ಯಕ್ತಿಯೊಬ್ಬ ನಾಯಿಯೊಂದನ್ನು ಕೆಳಗೆಸೆದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ಸೃಷ್ಟಿಸಿದ ಹಿನ್ನೆಲೆಯಲ್ಲಿ ಚೆನ್ನೈನ ಸೈಬರ್ ಅಪರಾಧ ವಿಭಾಗದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದು ಆತ ಮಾಧ ಮೆಡಿಕಲ್ ಕಾಲೇಜಿನ ಕೊನೆಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದಾನೆ. ಆತನನ್ನು ಗೌತಮ್ ಎಸ್ ಎಂದು ಗುರುತಿಸಲಾಗಿದೆ. ವೀಡಿಯೋ ಆಧಾರದಲ್ಲಿ ಆತನ ಕೆಲ ಸಹಪಾಠಿಗಳು ಆತನನ್ನು ಮೊದಲು ಗುರುತಿಸಿದ್ದರು. ವೀಡಿಯೋವನ್ನು  ಸುಮಾರು ಎರಡು ವಾರಗಳ ಹಿಂದೆ ತೆಗೆಯಲಾಗಿದ್ದು ಈ ವೀಡಿಯೋ ದಾಖಲಿಸಿದ ವ್ಯಕ್ತಿಯನ್ನೂ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೆ ಅವರಿಬ್ಬರನ್ನು ಪೊಲೀಸರು ಬಂಧಿಸಲು  ಹೊರಟಾಗ ಅವರಿಬ್ಬರೂ ಅಲ್ಲಿಂದ ತಪ್ಪಿಸಿಕೊಂಡಿದ್ದರು. ಅವರನ್ನು ಹುಡುಕಿಕೊಂಡು ಪೊಲೀಸರು ಅವರ ಕಾಲೇಜಿಗೆ ಹೋಗಲಿದ್ದಾರೆಂದು ತಿಳಿದು ಬಂದಿದೆ.
ಸ್ಲೋ ಮೋಷನ್ ನಲ್ಲಿರುವ 33 ಸೆಕೆಂಡುಗಳ ಅವಧಿಯ ವೀಡಿಯೋದಲ್ಲಿ ವ್ಯಕ್ತಿಯೊಬ್ಬ ನಾಯಿಯ ಕುತ್ತಿಗೆ ಹಿಡಿದು ನಗುತ್ತಾ ಅದನ್ನು ಕಟ್ಟಡದಿಂದ ಎಸೆಯುತ್ತಿರುವುದು ಕಾಣಿಸುತ್ತದೆ ವೀಡಿಯೋದ ಕೊನೆಯಲ್ಲಿ ಅಂಗಳದಲ್ಲಿ ನಿಶ್ಚಲವಾಗಿ ಬಿದ್ದಿರುವ ನಾಯಿಯನ್ನು ತೋರಿಸಲಾಗಿದೆ. ನಾಯಿಯನ್ನು ಈ ರೀತಿಯಾಗಿ ಅಮಾನುಷವಾಗಿ ಹಿಂಸಿಸಿದ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ  ಒಂದು ಲಕ್ಷ ನಗದು ಬಹುಮಾನ ನೀಡುವುದಾಗಿ ಹ್ಯುಮೇನ್ ಸೊಸೈಟಿ ಆಫ್ ಇಂಡಿಯಾ ಘೋಷಿಸಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X