Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಮೃತಿ ಇರಾನಿ ಎಚ್‌ಆರ್‌ಡಿ ಖಾತೆ...

ಸ್ಮೃತಿ ಇರಾನಿ ಎಚ್‌ಆರ್‌ಡಿ ಖಾತೆ ಕೈತಪ್ಪಲು ಅಮಿತ್ ಶಾ ಕೈವಾಡ?

ವಾರ್ತಾಭಾರತಿವಾರ್ತಾಭಾರತಿ6 July 2016 12:11 PM IST
share
ಸ್ಮೃತಿ ಇರಾನಿ  ಎಚ್‌ಆರ್‌ಡಿ ಖಾತೆ ಕೈತಪ್ಪಲು ಅಮಿತ್ ಶಾ ಕೈವಾಡ?

  ಹೊಸದಿಲ್ಲಿ, ಜು.6: ಬಹುನಿರೀಕ್ಷಿತ ಕೇಂದ್ರ ಸಂಪುಟ ವಿಸ್ತರಣೆ ಹಾಗೂ ಪುನಾರಚನೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾರೀ ನಷ್ಟ ಅನುಭವಿಸಿದ್ದಾರೆ. ಅವರನ್ನು ಅತ್ಯಂತ ಮಹತ್ವದ ಮಾನವ ಸಂಪನ್ಮೂಲಾಭಿವೃದ್ದಿ ಖಾತೆಯಿಂದ ಜವಳಿ ಖಾತೆಗೆ ವರ್ಗಾಯಿಸಲಾಗಿದೆ.

ಸ್ಮೃತಿ ಇರಾನಿಗೆ  ಜವಳಿ ಖಾತೆಗೆ ಹಿಂಭಡ್ತಿ ನೀಡಿರುವುದರ ಹಿಂದೆ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೈವಾಡ ಹಾಗೂ ಸಚಿವೆಯಾಗಿ ಅವರ ಕಾರ್ಯವೈಖರಿಯೂ ಕಾರಣ ಎನ್ನಲಾಗಿದೆ. ಮೋದಿಗೆ ಸ್ಮತಿ ಇರಾನಿಯವರನ್ನು ಎಚ್‌ಆರ್‌ಡಿ ಖಾತೆಯಿಂದ ವರ್ಗಾಯಿಸಲು ಇಷ್ಟವಿರಲಿಲ್ಲ. ಆದರೆ, ಶಾ ಪ್ರಧಾನಿಗೆ ಒತ್ತಡ ಹಾಕಲು ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜವಳಿ ಖಾತೆಗೆ ವರ್ಗಾವಣೆಯಾಗಿರುವ ಸ್ಮತಿ ಇರಾನಿ ಖಂಡಿತವಾಗಿಯೂ ನಿರಾಶರಾಗಿದ್ದಾರೆ. ಸ್ಮತಿ ಇರಾನಿ ಅವರ ಕೆಲವು ನಿಲುವು ಎಚ್‌ಆರ್‌ಡಿ ಸಚಿವಾಲಯ ಕೈತಪ್ಪಲು ಪರೋಕ್ಷ ಕಾರಣ ಎನ್ನಲಾಗಿದೆ.
ತನ್ನದೇ ಶೈಕ್ಷಣಿಕ ಅರ್ಹತಾ ವಿವಾದ, ಜವಾಹರ್‌ಲಾಲ್ ನೆಹರೂ ಯುನಿವರ್ಸಿಟಿ ್ಖವಿವಾದ ಹಾಗೂ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ಸ್ಮತಿ ವಿಲನ್ ಆಗಿ ಬಿಂಬಿಸಲ್ಪಟ್ಟಿದ್ದು ಎಚ್‌ಆರ್‌ಡಿ ಖಾತೆ ಕೈತಪ್ಪಲು ಪೂರಕ ಕಾರಣ ವಾಗಿದ್ದವು ಎಂದು ವಿಶ್ಲೇಷಿಸಲಾಗುತ್ತಿದೆ.
 ಕ್ಯಾಬಿನೆಟ್ ಸಹೋದ್ಯೋಗಿ ಬಂಡಾರು ದತ್ತಾತ್ರೇಯ ದೂರಿನ ಮೇರೆಗೆ ಹೈದರಾಬಾದ್‌ನ ವಿವಿಯಲ್ಲಿ ರೋಹಿತ್ ವೇಮುಲಾ ಸಹಿತ ಇತರ ದಲಿತ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡಿದ ಪ್ರಕರಣ, ಜೆಎನ್‌ಯು ವಿದ್ಯಾರ್ಥಿಗಳನ್ನು ದೇಶದ್ರೋಹ ಪ್ರಕರಣದಲ್ಲಿ ಕೇಂದ್ರ ಸರಕಾರ ಬಂಧಿಸಲು ನಿರ್ಧರಿಸಿದ್ದಾಗಲೂ ಇರಾನಿ ಟೀಕೆ ಎದುರಿಸಿದ್ದರು.

ಕೇಂದ್ರೀಯ ವಿದ್ಯಾಲಯದಲ್ಲಿ ಜರ್ಮನಿ ಬದಲಿಗೆ ಸಂಸ್ಕೃತವನ್ನು ಕಲಿಸುವ ನಿರ್ಧಾರ ಕೈಗೊಂಡಿದ್ದು ವಿವಾದಕ್ಕೆ ದಾರಿ ಮಾಡಿಕೊಟ್ಟಿತ್ತು. ಅಂಬೇಡ್ಕರ್ ಪರಿವಾರ್ ಗ್ರೂಪ್‌ಗೆ ನಿಷೇಧ ಹೇರಬೇಕೆಂದು ಎಚ್‌ಆರ್‌ಡಿ ಸಚಿವಾಲಯ ಐಐಟಿ ಮದ್ರಾಸ್‌ಗೆ ಪತ್ರ ಬರೆದಿರುವ ವಿಷಯಕ್ಕೆ ಸಂಬಂಧಿಸಿ ಇರಾನಿ ವಿವಾದಕ್ಕೆ ಸಿಲುಕಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X