Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೌರ ವಿದ್ಯುತ್ ಉತ್ಪಾದನೆ ಅಕ್ರಮ ಪ್ರಕರಣ:...

ಸೌರ ವಿದ್ಯುತ್ ಉತ್ಪಾದನೆ ಅಕ್ರಮ ಪ್ರಕರಣ: 9 ಅಧಿಕಾರಿಗಳ ಅಮಾನತು

ವಾರ್ತಾಭಾರತಿವಾರ್ತಾಭಾರತಿ6 July 2016 5:26 PM IST
share
ಸೌರ ವಿದ್ಯುತ್ ಉತ್ಪಾದನೆ ಅಕ್ರಮ ಪ್ರಕರಣ: 9 ಅಧಿಕಾರಿಗಳ ಅಮಾನತು

ಬೆಂಗಳೂರು, ಜು.6: ಬೆಸ್ಕಾಂನಲ್ಲಿ ಭಾರೀ ಅಕ್ರಮ ಪ್ರಕರಣ ಸಂಬಂಧ ಅಧಿಕಾರಿಗಳ ತಲೆದಂಡವಾಗಿದೆ. ಪಿಪಿಪಿ ಮಾದರಿ ಸೌರ ವಿದ್ಯುತ್ ಉತ್ಪಾದನೆ ಅಕ್ರಮ ಪ್ರಕರಣದಲ್ಲಿ ಶಾಮೀಲಾಗಿರುವ ಆರೋಪದ ಮೇಲೆ 9 ಎಕ್ಸಿಕ್ಯೂಟಿವ್ ಇಂಜಿನಿಯರ್ ಗಳನ್ನು ಅಮಾನತುಗೊಳಿಸಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಶಾಮೀಲಾದ ಎಕ್ಸಿಕ್ಯೂಟಿವ್ ಇಂಜಿನಿಯರ್ಗಳ ಸಂಖ್ಯೆ ಹೆಚ್ಚಿದೆ. ಇಂದು ಮೊದಲ ಹಂತದಲ್ಲಿ 9 ಅಧಿಕಾರಿಗಳ ಅಮಾನತು ಮಾಡಲಾಗಿದೆ. ಎರಡನೇ ಹಂತದಲ್ಲಿ ಇನ್ನಷ್ಟು ಅಧಿಕಾರಿಗಳನ್ಙು ಬಲಿ ಹಾಕುತ್ತೇನೆ ಎಂದು ಬೆಸ್ಕಾಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅಮಾನತು ಆದ ಎಕ್ಸಿಕ್ಯೂಟಿವ್ ಇಂಜಿನಿಯರ್ ಗಳು

ಎಂ.ಆರ್. ರಮೇಶ್  ಚಿಕ್ಕಬಳ್ಳಾಪುರ

ಕೆ.ಎಲ್. ಲೋಕೇಶ್  ಕೆಜಿಎಫ್

ಬಿ.ವಿ. ಜಗದೀಶ್ ಹಿರಿಯೂರು.

ಕೆ.ಎಚ್.ಗುರುಸ್ವಾಮಿ  ಮಧುಗಿರಿ.

ಎಚ್.ಕೃಷ್ಣಪ್ಪ  ಹಾವೇರಿ

ಶಿವಣ್ಣಗೌಡ ಆರ್. ಪಾಟೀಲ್  ಬಾಗಲೋಟೆ

ಡಿ.ಎಚ್.ಉಮೇಶ್  ಗದಗ್

ಡಿ.ಮಹೇಶ್  ಕೊಪ್ಪಳ

ಬಸಪ್ಪ ಕೆ. ಪಟ್ಟಣಶೆಟ್ಟಿ  ಸಿಂದನೂರು

ಒಟ್ಟು 5,631 ಮೇಲ್ಛಾವಣಿ ವಿದ್ಯುತ್ ಖರೀದಿ ಅರ್ಜಿಗಳು ಬಂದಿವೆ. 3,494 ಅರ್ಜಿಗಳಿಗೆ ಒಪ್ಪಂದ ಆಗಿವೆ. 1,566 ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಒಪ್ಪಂದ ಆಗಿದೆ. ಇದರಲ್ಲಿ ಶೇ.99ರಷ್ಟು ಒಪ್ಪಂದ ಷರತ್ತು ಉಲ್ಲಂಘನೆ ಆಗಿವೆ. ಶಾಮೀಲಾಗಿರುವ 9ಎಕ್ಸಿಕ್ಯೂಟಿವ್ ಇಂಜಿನಿಯರ್ ಗಳನ್ನು ಅಮಾನತು ಮಾಡಿದ್ದೇವೆ. ಇದರಲ್ಲಿ ಇನ್ನೂ ಹೆಚ್ಚಿನ ಸಂಖ್ಯೆ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ಇದೆ. ಕೂಲಂಕುಶ ಪರಿಶೀಲನೆ ನಂತರ ಮತ್ತಷ್ಟು ಮಂದಿ ಮೇಲೆ ಕ್ರಮ ಜರುಗಿಸುತ್ತೇವೆ ಎಂದರು.

ಬಹಳ ಕಡೆ ಕಟ್ಟಡ ಇಲ್ಲದೇ ಇದ್ದರೂ, ಆರ್ಆರ್ ನಂಬರ್ ಇಲ್ಲದೇ ಇದ್ರೂ ಖಾಲಿ ಜಮೀನಿನಲ್ಲೂ ಸೌರ ವಿದ್ಯುತ್ ಘಟಕ ಅಳವಡಿಸಿ ಅವರಿಂದ ವಿದ್ಯುತ್ ಖರೀದಿ ಒಪ್ಪಂದ ಮಾಡುತ್ತಿರುವ ದೂರುಗಳು ಬಂದಿದ್ದವು. ಹೀಗಾಗಿ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡ ಕಳುಹಿಸಲಾಗಿತ್ತು. ಇದರಿಂದ ಅಕ್ರಮ ಪ್ರಕರಣ ಬಯಲಿಗೆ ಬಂದಿದೆ ಎಂದರು.

ರೂಫ್ ಟಾಪ್ ಸೋಲಾರ್ ವಿಚಾರದಲ್ಲಿ ಕೆಲವರು ಕಟ್ಟಡಗಳಿಲ್ಲದಿದ್ರೂ ಅಳವಡಿಸಿದ್ದಾರೆ. ಇದರಲ್ಲಿ ಕೆಲ ಇಂಜಿನಿಯರ್ಗಳೂ ಶಾಮೀಲಾಗಿದ್ದಾರೆ. ಆದರೆ ಬಿಲ್ಡಿಂಗ್ ಇಲ್ಲದೆ ಯೋಜನೆಗೆ ಅವಕಾಶ ಇಲ್ಲ. ನಿಯಮ ಉಲ್ಲಂಘಿಸಿ ಪಿಪಿಎ ಗಳು ಆಗಿವೆ. ನಿಯಮ ಉಲ್ಲಂಘಿಸಿ ಪಿಪಿಎ ಮಾಡಿಕೊಂಡಿರುವ ಒಡಂಬಡಿಕೆಯನ್ನು ರದ್ದು ಮಾಡಲಾಗುತ್ತದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X