Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಪ್ಪು ಬೇಹು ವರದಿ ಆಧರಿಸಿ ಇರಾಕ್...

ತಪ್ಪು ಬೇಹು ವರದಿ ಆಧರಿಸಿ ಇರಾಕ್ ಯುದ್ಧಕ್ಕೆ ಹೋದ ಬ್ಲೇರ್

ಬ್ರಿಟಿಷ್ ತನಿಖಾ ವರದಿ

ವಾರ್ತಾಭಾರತಿವಾರ್ತಾಭಾರತಿ6 July 2016 9:00 PM IST
share
ತಪ್ಪು ಬೇಹು ವರದಿ ಆಧರಿಸಿ ಇರಾಕ್ ಯುದ್ಧಕ್ಕೆ ಹೋದ ಬ್ಲೇರ್

ಲಂಡನ್, ಜು.6: ಇರಾಕ್ ಯುದ್ಧದ ಕುರಿತು ತನಿಖೆ ನಡೆಸಿದ ಬ್ರಿಟಿಷ್ ತನಿಖಾ ಸಮಿತಿಯು ಮಾಜಿ ಪ್ರಧಾನಿ ಟೋನಿ ಬ್ಲೇರ್ ಅವರ ಕ್ರಮವನ್ನು ಮತ್ತು ಅವರ ಸರಕಾರದ ಕ್ರಮವನ್ನು ಕಟುವಾಗಿ ಟೀಕಿಸಿದ್ದು, ತಪ್ಪು ಬೇಹು ವರದಿ ಆಧರಿಸಿ ಇರಾಕ್ ಯುದ್ಧಕ್ಕೆ ಹೋಗಿರುವುದು ಖಂಡನೀಯ ಎಂದು ಹೇಳಿದೆ.

ಬಹುನಿರೀಕ್ಷಿತ ತನಿಖಾ ವರದಿಯ ಪ್ರಕಾರ, 2003ರಲ್ಲಿ ಇರಾಕ್ ಮೇಲಿನ ಅಮೆರಿಕ ನೇತೃತ್ವದ ದಾಳಿಗೆ ಬ್ರಿಟನ್ ಕೈಜೋಡಿಸಿದ್ದು, ಶಾಂತಿಯುತ ಆಯ್ಕೆಯ ಅಂಶಗಳನ್ನು ಪರಿಗಣಿಸಿಲ್ಲ. ಕಾನೂನಾತ್ಮಕವಾಗಿ ಸೇನಾ ದಾಳಿಗೆ ಯಾವ ಸಕಾರಣಗಳೂ ಇರಲಿಲ್ಲ. ಇದಕ್ಕೆ ಯೋಜನೆ ಕೂಡಾ ಸಮರ್ಪಕವಾಗಿರಲಿಲ್ಲ ಎಂದು ಆಕ್ಷೇಪಿಸಿದೆ.

ಈ ತನಿಖಾ ಸಮಿತಿಯನ್ನು ನೇಮಿಸಿದ ಏಳು ವರ್ಷಗಳ ಬಳಿಕ ಸಮಿತಿ ವರದಿ ಸಲ್ಲಿಸಿದ್ದು, ಬೈಬಲ್‌ಗಿಂತ ಮೂರು ಪಟ್ಟು ದೊಡ್ಡದಾದ ಅಂದರೆ 26 ಲಕ್ಷ ಶಬ್ದಗಳ ಈ ವಿಸ್ತತ ವರದಿಯಲ್ಲಿ, ಬ್ಲೇರ್ ಹಾಗು ಅಮೆರಿಕದ ಅಂದಿನ ಅಧ್ಯಕ್ಷ ಜಾರ್ಜ್ ಡಬ್ಲ್ಯು ಬುಷ್ ಅವರು ದಾಳಿ ಬಗೆಗೆ ನಡೆಸಿದ ಸಂಭಾಷಣೆಯನ್ನು ಕೂಡಾ ವಿವರಿಸಲಾಗಿದೆ.

ಇರಾಕ್ ಬಗೆಗಿನ ಬ್ರಿಟಿಷ್ ಸರಕಾರದ ನೀತಿ ಅಸಮರ್ಪಕ ಗುಪ್ತಚರ ವಿಭಾಗದ ಮಾಹಿತಿಯನ್ನು ಆಧರಿಸಿದೆ. ಅದನ್ನು ಯಾರೂ ಪ್ರಶ್ನಿಸಲಿಲ್ಲ. ಇದೀಗ ಅದನ್ನು ಪ್ರಶ್ನಿಸಲೇಬೇಕಾಗುತ್ತದೆ ಎಂದು ತನಿಖಾ ಸಂಸ್ಥೆಯ ಮುಖ್ಯಸ್ಥ ಜಾನ್ ಚಿಲ್ಕೋಟ್ ಸ್ಪಷ್ಟಪಡಿಸಿದ್ದಾರೆ.

ಇರಾಕ್‌ನ ಮೇಲಿನ ದಾಳಿಯ ಬಳಿಕದ ಸಮಸ್ಯೆಯನ್ನು ಮೊದಲೇ ತಿಳಿದುಕೊಳ್ಳಬೇಕಾಗಿತ್ತು ಎನ್ನುವ ಬ್ಲೇರ್ ವಾದವನ್ನು ಸಮಿತಿ ತಳ್ಳಿಹಾಕಿದೆ. ಈ ದಾಳಿಯಿಂದ ಬ್ರಿಟನ್ ಸರಕಾರ ಪಾಠ ಕಲಿಯಬೇಕು. ಇದರಲ್ಲಿ 179 ಬ್ರಿಟಿಷ್ ಸೈನಿಕರು ಮೃತಪಟ್ಟಿದ್ದರು ಎನ್ನುವುದನ್ನು ವರದಿ ಉಲ್ಲೇಖಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X