Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ಲಾಮ್‌ಗೆ ತದ್ವಿರುದ್ಧ ಐಸಿಸ್

ಇಸ್ಲಾಮ್‌ಗೆ ತದ್ವಿರುದ್ಧ ಐಸಿಸ್

ವೌಲಾನಾ ಮಹ್ಲಿ

ವಾರ್ತಾಭಾರತಿವಾರ್ತಾಭಾರತಿ7 July 2016 11:31 PM IST
share

ಲಕ್ನೋ, ಜು.7: ಬಾಂಗ್ಲಾದೇಶದಲ್ಲಿ ವಾರದೊಳಗೆ 2 ಭಯೋತ್ಪಾದಕ ದಾಳಿಗಳು ನಡೆದ ಬಳಿಕ, ಭಾರತದ ಹಿರಿಯ ಮುಸ್ಲಿಂ ವಿದ್ವಾಂಸ ರೊಬ್ಬರು ಭಯೋತ್ಪಾದನೆಯನ್ನು ಖಂಡಿಸಿದ್ದು, ಐಎಸ್‌ಐಎಸ್ಸನ್ನು (ಐಸಿಸ್) 'ಅನ್-ಇಸ್ಲಾಮಿಕ್' ಎಂದು ಕರೆದಿದ್ದಾರೆ.

ಗುರುವಾರ ನಡೆದ ಈದ್ ಸಾಮೂಹಿಕ ಪ್ರಾರ್ಥನೆಯ ವೇಳೆ ವಿದ್ವಾಂಸರ ಗುಂಪೊಂದು ಐಸಿಸ್ ಹಾಗೂ ಭಯೋತ್ಪಾದನೆಯ ವಿರುದ್ಧ ಪ್ರಬಲ ಸಂದೇಶವೊಂದನ್ನು ಕಳುಹಿಸಿದೆಯೆಂದು ಲಕ್ನೊದ ಅತಿದೊಡ್ಡ ಪ್ರಾರ್ಥನಾ ಮೈದಾನ ಈದ್ಗಾದ ಇಮಾಂ ವೌಲಾನಾ ಖಾಲಿದ್ ರಶೀದ್ ಫರಂಗಿ ಮಹ್ಲಿ ತಿಳಿಸಿದ್ದಾರೆ.
ಐಸಿಸ್ ಇಸ್ಲಾಂಗೆ ವಿರುದ್ಧವಾಗಿದೆ ಹಾಗೂ ಮಾನವತೆಗೆ ವಿರುದ್ಧವಾಗಿದೆಯೆಂದು ತಾವು ಹೇಳಿದ್ದೇವೆ. ಐಸಿಸ್ ಮುಸ್ಲಿಂ ಆಗಿರಲು ಸಾಧ್ಯವಿಲ್ಲ. ಅವರ ಭಯೋತ್ಪಾದನಾ ಚಟುವಟಿಕೆ ಸಂಪೂರ್ಣವಾಗಿ ಅನ್-ಇಸ್ಲಾಮಿಕ್ ಎಂದು ತಾವು ಘೋಷಿಸಿದ್ದೇವೆಂದು ಅವರು ಹೇಳಿದ್ದಾರೆ.
ಭಯೋತ್ಪಾದನಾ ಗುಂಪಿನ ಸಿದ್ಧಾಂತವು ಚಲಾವಣೆಯಿಲ್ಲ ದುದಾಗಿದೆಯೆಂದು ವೌಲಾನಾ ಮಹ್ಲಿ ತಿಳಿಸಿದ್ದಾರೆ.
ಮೊದಲ ಬಾರಿಗೆ ಮಸೀದಿಯಲ್ಲಿ ಮಹಿಳೆಯರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವುದರೊಂದಿಗೆ ಅವರು ಈದ್ಗಾದಲ್ಲಿ ದೊಡ್ಡ ಬದಲಾವಣೆಯೊಂದಕ್ಕೆ ಚಾಲನೆ ನೀಡಿದ್ದಾರೆ.
ಲಕ್ಷಾಂತರ ಜನರು ಇಂದಿಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ತಾವು ಶಾಂತಿಗಾಗಿ ಹಾಗೂ ವಿಶ್ವದಲ್ಲಿ ಭಯೋತ್ಪಾದನೆಯ ಅಂತ್ಯಕ್ಕಾಗಿ ಪ್ರಾರ್ಥಿಸಿದ್ದೇವೆಂದು ವೌಲಾನಾ ಮಹ್ಲಿ ಎನ್‌ಡಿಟಿವಿಗೆ ತಿಳಿಸಿದ್ದಾರೆ.
ಶಾಂತಿಯ ತನ್ನ ಸಂದೇಶವನ್ನು ಒತ್ತಿ ಹೇಳಿದ ಅವರು, ಅನೇಕ ಮಂದಿ ಮುಸ್ಲಿಮೇತರರೂ ಈದ್ ಪ್ರಾರ್ಥನೆಗಳಲ್ಲಿ ಭಾಗವಹಿಸಿ, ಮುಸ್ಲಿಮರಿಗೆ ಶುಭಾಶಯ ಕೋರಿದ್ದಾರೆಂದು ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿ ವಾರದೊಳಗೆ ನಡೆದ 2ನೆಯ ಭಯೋತ್ಪಾದಕ ದಾಳಿಯಲ್ಲಿ ನಾಲ್ವರು ಸಾವಿಗೀಡಾಗಿದ್ದು, ಅನೇಕರು ಗಾಯಗೊಂಡಿದ್ದಾರೆ. ಢಾಕಾದಿಂದ 140 ಕಿ.ಮೀ. ದೂರದ, ರಾಜ್ಯದಲ್ಲೇ ಅತಿ ದೊಡ್ಡ ಈದ್ ಸಮಾವೇಶ ನಡೆಯುವ ಕಿಶನ್‌ಗಂಜ್‌ನಲ್ಲಿ ಈ ದಾಳಿ ನಡೆದಿದೆ.
ಭಯೋತ್ಪಾದಕರು ಪೊಲೀಸ್ ಚೌಕಿಯೊಂದರ ಮೇಲೆ ಬಾಂಬೆಸೆದು, ಪೊಲೀಸ್ ಒಬ್ಬನನ್ನು ಕತ್ತಿಯಿಂದ ಕಡಿದು ಕೊಂದಿದ್ದಾರೆ.
ಕಳೆದ ವಾರ ಢಾಕಾದ ಜನಪ್ರಿಯ, ಕೆಫೆಯೊಂದರ ಮೇಲೆ ದಾಳಿ ಮಾಡಿದ್ದ ಭಯೋತ್ಪಾದಕರು 20 ಮಂದಿಯನ್ನು ಥಳಿಸಿ ಕೊಂದಿದ್ದರು. ಅವರಲ್ಲಿ 18 ಮಂದಿ ವಿದೇಶಿಯರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X