Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರದ ಜೊತೆ ಗುದ್ದಾಡಲು ಸಿಸೋಡಿಯಾ,...

ಕೇಂದ್ರದ ಜೊತೆ ಗುದ್ದಾಡಲು ಸಿಸೋಡಿಯಾ, ದೇಶಾದ್ಯಂತ ಪಕ್ಷ ಬೆಳೆಸಲು ಕೇಜ್ರಿವಾಲ್

ಆಪ್ ತಂತ್ರಗಾರಿಕೆಯಲ್ಲಿ ಬದಲಾವಣೆ

ವಾರ್ತಾಭಾರತಿವಾರ್ತಾಭಾರತಿ8 July 2016 10:51 AM IST
share
ಕೇಂದ್ರದ ಜೊತೆ ಗುದ್ದಾಡಲು ಸಿಸೋಡಿಯಾ, ದೇಶಾದ್ಯಂತ ಪಕ್ಷ ಬೆಳೆಸಲು ಕೇಜ್ರಿವಾಲ್

ನವದೆಹಲಿ, ಜು.8:  ದೆಹಲಿಯ ಆಪ್ ಸರಕಾರ ಹಾಗೂ ಕೇಂದ್ರದ ನಡುವೆ ಆಡಳಿತಾತ್ಮಕ ವಿಚಾರಗಳ ಸಂಬಂಧ ಹೆಚ್ಚುತ್ತಿರುವ ಜಟಾಪಟಿ ಹಿನ್ನೆಲೆಯಲ್ಲಿ ಆಪ್ ತನ್ನ ತಂತ್ರಗಾರಿಕೆಯಲ್ಲಿ  ಮಹತ್ವದ ಬದಲಾವಣೆ ತರಲುದ್ದೇಶಿಸಿದೆ.
ಈ ಹೊಸ  ತಂತ್ರದಂತೆ ಕೇಜ್ರಿವಾಲ್  ಎಂದಿನಂತೆ ಕೇಂದ್ರದೊಂದಿಗೆ ವಾಕ್ಸಮರದಲ್ಲಿ ತೊಡಗಿಕೊಳ್ಳುವುದಿಲ್ಲ, ಅದರ ಬದಲಾಗಿ ಅವರು ದೇಶಾದ್ಯಂತ ಪಕ್ಷ ಬೆಳೆಸುವಲ್ಲಿ ಹೆಚ್ಚಿನ ಗಮನ ನೀಡಲಿದ್ದಾರೆ.

ಇದೇ ಕಾರಣದಿಂದ ಕೇಜ್ರಿವಾಲ್ ಬದಲು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇತ್ತೀಚೆಗೆ ಮುಖ್ಯಮಂತ್ರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರನ್ನು ರೂ 50 ಕೋಟಿ ಹಗರಣ ಸಂಬಂಧ ಬಂಧಿಸಿದಾಗ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಿಸೋಡಿಯಾ ಅವರೇ ಸರಕಾರದ ಪರವಾಗಿ ಮಾಧ್ಯಮದೊಂದಿಗೆ ಸಂವಾದಿಸುತ್ತಿದ್ದರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು.
ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ತಮ್ಮ ಕಚೇರಿಗೆ ಸಿಬಿಐ ದಾಳಿಗಳಾದ ಕೇಜ್ರಿವಾಲ್ ಕೇಂದ್ರದೊಂದಿಗೆ ಸಮರವನ್ನೇ ಸಾರಿದ್ದರಲ್ಲದೆ ವಿತ್ತ ಸಚಿವ ಅರುಣ್ ಜೇಟ್ಲಿಯವರನ್ನು ಡಿಡಿಸಿಎ ಭ್ರಷ್ಟಾಚಾರ ಹಗರಣದಲ್ಲೂ  ಎಳೆದು ತಂದಿದ್ದರು.

ಆದರೆ ಇತ್ತೀಚೆಗೆ ತಮ್ಮ ಮುಖ್ಯ ಕಾರ್ಯದರ್ಶಿಯ ಬಂಧನವಾದಾಗ  ಅಥವಾ ಗೃಹ ಸಚಿವಾಲಯದಿಂದ ತಮ್ಮ ಸರಕಾರದ ಅಧಿಕಾರಿಗಳ ಸಾಮೂಹಿಕ ವರ್ಗಾವಣೆಯಾದಾಗ ಕೇಜ್ರಿವಾಲ್ ತುಟಿ ಪಿಟಿಕ್ಕೆಂದಿರಲಿಲ್ಲ.

ಅಧಿಕಾರಿಗಳ ವರ್ಗಾವಣೆಯನ್ನು ವಿರೋಧಿಸಿ ಗುರುವಾರ ದೆಹಲಿ ಸರಕಾರ  ಜಾಹೀರಾತು ಹೊರ ತಂದಾಗ ಅಲ್ಲಿ ಕೇಜ್ರಿವಾಲ್ ಭಾವಚಿತ್ರದ ಬದಲು ಸಿಸೋಡಿಯಾ ಭಾವಚಿತ್ರ ಕಾಣಿಸಿಕೊಂಡಿತ್ತು.

ಎಎಪಿ ಈಗಾಗಲೇ ತಾನು ಗುಜರಾತ್, ಪಂಜಾಬ್ ಹಾಗೂ ಗೋವಾ ಚುನಾವಣೆಗಳಲ್ಲಿ ಸ್ಪರ್ಧಿಸುವುದಾಗಿ ಹೇಳಿಕೊಂಡಿದೆ. ಆಗಸ್ಟ್ ತಿಂಗಳಿನಿಂದ ಕೇಜ್ರಿವಾಲ್ ಈ ಮೂರು ರಾಜ್ಯಗಳಿಗೆ  ಆಗಾಗ ಭೇಟಿ ನೀಡಲಿದ್ದಾರೆಂದು ತಿಳಿದು ಬಂದಿದೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X