Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಸರಗೋಡು: ಬದಿಯಡ್ಕ ಗ್ರಾಮ ಪಂಚಾಯತ್ ...

ಕಾಸರಗೋಡು: ಬದಿಯಡ್ಕ ಗ್ರಾಮ ಪಂಚಾಯತ್ ಹಾಗೂ ಕುಟುಂಬ ಶ್ರೀ ವತಿಯಿಂದ ಹಲಸು ಮೇಳ

ವಾರ್ತಾಭಾರತಿವಾರ್ತಾಭಾರತಿ8 July 2016 12:07 PM IST
share
ಕಾಸರಗೋಡು: ಬದಿಯಡ್ಕ  ಗ್ರಾಮ ಪಂಚಾಯತ್  ಹಾಗೂ  ಕುಟುಂಬ ಶ್ರೀ ವತಿಯಿಂದ ಹಲಸು  ಮೇಳ

ಕಾಸರಗೋಡು, ಜು.8:   ಹಲಸಿನ  ಮಹತ್ವ ಕುರಿತು  ಜನರಿಗೆ  ತಿಳುವಳಿಕೆ ಮೂಡಿಸಲು  ಬದಿಯಡ್ಕ  ಗ್ರಾಮ ಪಂಚಾಯತ್  ಹಾಗೂ  ಕುಟುಂಬ ಶ್ರೀ  ಹಾಗೂ ಇನ್ನಿತರ ಸಂಘಟನೆಗಳ  ಸಹಕಾರದೊಂದಿಗೆ  ಬದಿಯಡ್ಕದ ಗುರುಸದನದಲ್ಲಿ ಹಲಸು  ಮೇಳ  ಶುಕ್ರವಾರ ಬೆಳಗ್ಗೆ ಆರಂಭಗೊಂಡಿದ್ದು ,  ಪ್ರದರ್ಶನ , ಮಾರಾಟ   ವ್ಯವಸ್ಥೆ ಮಾಡಲಾಗಿದೆ.

ಮೇಳದಲ್ಲಿ  ವಿವಿಧ ಜಾತಿಯ  ಹಲಸಿನ  ಹಣ್ಣು  ಮತ್ತು ಹಲಸಿನ ಕಾಯಿಗಳ ಪ್ರದರ್ಶನ, ಹಲಸಿನ ಕಾಯಿಯಿಂದ ತಯಾರಿಸಿದ ವಿವಿಧ ರೀತಿಯ  ತಿಂಡಿಗಳು ,  ಹಲಸಿನ ಹಣ್ಣಿನ ಪಾಯಸ , ಉಪ್ಪಿನ ಸೊಳೆ  ಮೊದಲಾದ ಪ್ರದರ್ಶನಗಳನ್ನು ಆಯೋಜಿಸಲಾಗಿದೆ.

ಔಷಧಿಯ  ಗುಣವುಳ್ಳ ಬಹುಬೇಡಿಕೆಯ  ಹಲಸು ಇಂದು  ಯಾರಿಗೂ ಬೇಡವಾಗಿದೆ. ಹಳ್ಳಿಗಳಲ್ಲಿ ಬೇಡಿಕೆ ಇಲ್ಲದಿದ್ದರೂ ಪಟ್ಟಣಗಳಲ್ಲಿ ಸಾಕಷ್ಟು ಬೇಡಿಕೆ  ಹೊಂದಿದೆ.  ಇದಲ್ಲದೆ ವಿದೇಶಕ್ಕ  ಹಲಸಿನ ಕಾಯಿ ಮತ್ತು  ಹಣ್ಣನ್ನು  ರಫ್ತು ಮಾಡಲಾಗುತ್ತಿದೆ.

ಮಾರಕ ಕ್ಯಾನ್ಸರಿಗೂ  ಹಲಸಿನ ಹಣ್ಣಿನಲ್ಲಿ ಔಷಧಿ ಗುಣ ಇದೆ. ಇದಲ್ಲದೆ ಹಲವು ರೋಗಗಳಿಗೂ ಹಲಸು  ಔಷಧಿ ಗುಣ ಇದರಲ್ಲಿ  ಹೊಂದಿದೆ. ಈ ಹಿನ್ನಲೆಯಲ್ಲಿ ಹಲಸಿನ  ಕಾಯಿಯ  ಉಪಯೋಗ ಹಾಗೂ ಗುಣದ  ಕುರಿತು ಮಾಹಿತಿ ನೀಡುವ ನಿಟ್ಟಿನಲ್ಲಿ . ಬದಿಯಡ್ಕದಲ್ಲಿ ಈ  ಮೇಳ ಹಮ್ಮಿಕೊಂಡಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷ  ಕೆ .ಎನ್ . ಕೃಷ್ಣ ಭಟ್ , ಸದಸ್ಯರಾದ ಶ್ಯಾಮ್ ಪ್ರಸಾದ್  ಮಾನ್ಯ , ಜಯಶ್ರೀ , ಅನ್ವರ್  ಓಜೋನ್   ಮೊದಲಾದವರು ನೇತೃತ್ವ  ನೀಡುತ್ತಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X