Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ಸಮಾಜವಾದಿ ಪಕ್ಷದ...

ಉತ್ತರಪ್ರದೇಶ: ಸಮಾಜವಾದಿ ಪಕ್ಷದ ನಾಯಕನಿಂದ ಗೂಂಡಾಗಿರಿ

ವಕೀಲ, ಆತನ ಮನೆಯವರನ್ನು ಅಟ್ಟಾಡಿಸಿ ಹೊಡೆದರು

ವಾರ್ತಾಭಾರತಿವಾರ್ತಾಭಾರತಿ8 July 2016 4:16 PM IST
share
ಉತ್ತರಪ್ರದೇಶ: ಸಮಾಜವಾದಿ ಪಕ್ಷದ ನಾಯಕನಿಂದ ಗೂಂಡಾಗಿರಿ

  ಲಕ್ನೊ,ಜುಲೈ 8: ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪಕ್ಷ ನಾಯಕರಿಗೆ ಮತ್ತುಕಾರ್ಯಕರ್ತರಿಗೆ ಜನರೊಂದಿಗೆ ವಿನಯದಿಂದ ವರ್ತಿಸಬೇಕೆಂದು ಹಲವು ಬಾರಿ ವಿನಂತಿಸಿಕೊಂಡಿದ್ದಾರೆ. ಆದರೆ ಅವರ ಪಕ್ಷದವರ ಗೂಂಡಾಗಿರಿಯಂತೂ ಮುಂದುವರಿಯುತ್ತಲೇ ಇದೆ. ಭೂ ವಿವಾದವೊಂದಕ್ಕೆ ಸಂಬಂಧಿಸಿ ಸಮಾಜವಾದಿ ಪಕ್ಷದ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಅವನ ಗೂಂಡಾಗಳು ಓರ್ವ ವಕೀಲ ಹಾಗೂ ಅವರ ಕುಟುಂಬದ ಮಹಿಳೆಯರನ್ನು ಓಡಿಸಿಕೊಂಡು ಹೋಗಿ ಹೊಡೆದ ಘಟನೆ ಲಕ್ನೊಸಮೀಪದ ಚಿನ್‌ಹಟ್ ಬಾಘಾಮವು ಎಂಬ ಗ್ರಾಮದಲ್ಲಿ ನಡೆದಿದ್ದು ಆತಂಕ ಸೃಷ್ಟಿಸಿದೆ.

   ಸಮಾಜವಾದಿ ಪಕ್ಷದ ಜಿಲ್ಲಾ ಪಂಚಾಯತ್ ಸದಸ್ಯ ವಿಜಯ್ ಬಹದೂರ್ ಯಾದವ್ ಮತ್ತು ಆತನ ಗೂಂಡಾಗಳು ಸೇರಿ ಜಮೀನು ವಿವಾದವೊಂದರ ಕಾರಣವಾಗಿ ಓರ್ವ ವಕೀಲ ಹಾಗೂ ಅವನ ಮನೆಯ ಮಹಿಳೆಯರನ್ನು ಗ್ಯಾಂಗ್ ವಾರ್ ರೀತಿ ಅಟ್ಟಾಡಿಸಿ ಹೊಡೆದಿದ್ದಾರೆ. ಈ ಹೊಯ್ ಕೈಯಲ್ಲಿ ಹಲವುಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ವಕೀಲ ಇಂದಲ್ ಲೋಧಿಯಾ ಬೆಂಬಲಿಗರು ಕೂಡಾ ಬಹಾದೂರ್ ಯಾದವ್‌ನ ಕಡೆಯವರಿಗೆ ಕಲ್ಲೆಸೆದಿದ್ದಾರೆ. ಹೀಗಾಗಿ ಎರಡೂ ಕಡೆಯಲ್ಲಿ ಹಲವಾರು ಮಂದಿ ಗಂಭೀರವಾಗಿ ಗಾಯಗೊಳ್ಳುವಂತಾಯಿತು ಎಂದು ವರದಿಗಳು ತಿಳಿಸಿವೆ.

ಗಾಯಗೊಂಡಿರುವ ವಕೀಲರ ಕಡೆಯವರು ಎಸ್‌ಎಸ್ಪಿ ಮನೆಯ ಮುಂದೆ ಗುಂಪು ಸೇರಿ ಪ್ರತಿಭಟನೆ ನಡೆಸಿದ್ದರೆ. ಜಿಲ್ಲಾ ಪಂಚಾಯತ್ ಸದಸ್ಯನ ಕಡೆಯವರು ಪೊಲೀಸ್ ಮತ್ತು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದ್ದಾರೆ. ಎರಡೂ ಕಡೆಯವರು ಪೊಲೀಸರ ವಿರುದ್ಧ ನಿಷ್ಕ್ರಿಯತೆಯ ಆರೋಪ ಹೊರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X