Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಇನ್ನು ಹೊಸ ಕೊಬ್ಬು ತೆರಿಗೆ !

ಕೇರಳದಲ್ಲಿ ಇನ್ನು ಹೊಸ ಕೊಬ್ಬು ತೆರಿಗೆ !

ಪಿಝಾ, ಬರ್ಗರ್ ಪ್ರಿಯರಿಗೆ ಬ್ಯಾಡ್ ನ್ಯೂಸ್

ವಾರ್ತಾಭಾರತಿವಾರ್ತಾಭಾರತಿ8 July 2016 5:32 PM IST
share
ಕೇರಳದಲ್ಲಿ ಇನ್ನು ಹೊಸ ಕೊಬ್ಬು ತೆರಿಗೆ !

ತಿರುವನಂತಪುರಂ, ಜು.8: ಕೇರಳದ ಪಿಝಾ, ಬರ್ಗರ್ ಮುಂತಾದ ಜಂಕ್ ಫುಡ್ ಪ್ರಿಯರಿಗೆ ಒಂದು ಕೆಟ್ಟ ಸುದ್ದಿಯಿದೆ. ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ರಾಜ್ಯದ ಪಿಣರಾಯಿ ವಿಜಯನ್ ನೇತೃತ್ವದ ಸರಕಾರ ‘ಫ್ಯಾಟ್ ಟ್ಯಾಕ್ಸ್’ (ಕೊಬ್ಬು ತೆರಿಗೆ)ನ್ನು ಜಂಕ್ ಫುಡ್ ತಿನ್ನುವವರಿಗೆ ವಿಧಿಸಿದೆ. ಈ ವಿಚಾರವನ್ನು ಇಂದು ಕೇರಳ ವಿತ್ತ ಸಚಿವ ಥಾಮಸ್ ಐಸಾಕ್ ತಾವು ಮಂಡಿಸಿದ ಎಲ್‌ಡಿಎಫ್ ಸರಕಾರದ ಪ್ರಥಮ ಬಜೆಟ್‌ನಲ್ಲಿ ಘೋಷಿಸಿದರು.

ಪಿಝಾ, ಬರ್ಗರ್, ಟಾಕೋ, ಡಫ್ ನಟ್ಸ್, ಸ್ಯಾಂಡ್ ವಿಚ್, ಪಾಸ್ತಾ, ಬರ್ಗರ್ ಪ್ಯಾಟಿ ಹಾಗೂ ಬ್ರೆಡ್ ಫಿಲ್ಲಿಂಗ್ ಮಾರುವ ಬ್ರ್ಯಾಂಡೆಡ್ ರೆಸ್ಟೊರೆಂಟುಗಳ ಮೇಲೆ ಸರಕಾರ 14.5 ಶೇ. ಕೊಬ್ಬು ತೆರಿಗೆ ವಿಧಿಸುವುದಾಗಿ ಥಾಮಸ್ ತಿಳಿಸಿದರು. ಫಾಸ್ಟ್ ಫುಡ್ ಚೈನ್‌ಗಳಾದ ಮೆಕ್ ಡೊನಾಲ್ಡ್ಸ್, ಡಾಮಿನೋಸ್, ಪಿಝಾ ಹಟ್, ಸಬ್ ವೇ ಮುಂತಾದವುಗಳು ಈ ಹೊಸ ತೆರಿಗೆಯನ್ನು ಪಾವತಿಸಬೇಕಾಗಿದೆ.

ಸರಕಾರದ ಈ ಕ್ರಮದ ಹಿಂದಿನ ಕಾರಣವನ್ನು ಥಾಮಸ್ ಅವರ ಬಜೆಟ್ ಭಾಷಣದಲ್ಲಿ ಹೇಳಲಾಗಿಲ್ಲದಿದ್ದರೂ, ಈ ಹೊಸ ತೆರಿಗೆಯಿಂದ 10 ಕೋಟಿ ರೂ.ಸಂಗ್ರಹಿಸುವ ಉದ್ದೇಶ ಸರಕಾರಕ್ಕಿದೆ ಎಂದು ಅವರು ತಿಳಿಸಿದ್ದಾರೆ.

ವಿಎಂಎಸ್ ಬೆಳ್ಳಾರಿ ಎಂಬ ಸಂಸ್ಥೆ 2010ರಲ್ಲಿ ನಡೆಸಲಾದ ಸಮೀಕ್ಷೆಯೊಂದರಲ್ಲಿ ತಿರುವನಂತಪುರಂ ನಗರದ ಹೈಸ್ಕೂಲ್ ವಿದ್ಯಾರ್ಥಿಗಳಲ್ಲಿ 12 ಶೇ. ಮಂದಿ ಹೆಚ್ಚು ತೂಕ ಹೊಂದಿದ್ದರೆ, 6.3 ಶೇ. ಮಕ್ಕಳು ಬೊಜ್ಜು ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿತ್ತು. ಜಿನೇವಾ ಗ್ಲೋಬಲ್ ಹೆಲ್ತ್ 2012 ರಲ್ಲಿ ನಡೆಸಿದ ಇನ್ನೊಂದು ಸಮೀಕ್ಷೆಯಲ್ಲೂ ಆಲಪ್ಪುಝಾ ಜಿಲ್ಲೆಯ ಹಳ್ಳಿಗಳ ಮಕ್ಕಳಲ್ಲೂ ಹೆಚ್ಚಿನವರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆಂದು ತಿಳಿದು ಬಂದಿತ್ತು.

ಪ್ರಜೆಗಳಲ್ಲಿ ಬೊಜ್ಜಿನ ಸಮಸ್ಯೆ ಕಡಿಮೆಗೊಳಿಸುವ ಸಲುವಾಗಿ ಇಂತಹ ತೆರಿಗೆಗಳನ್ನು ಡೆನ್ಮಾರ್ಕ್, ಹಂಗೇರಿ ಮುಂತಾದ ದೇಶಗಳಲ್ಲಿ ವಿಧಿಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X