Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಹಸಿವಾಗದಿರುವುದು ಒಂದು ರೋಗ: ಮನೆಮದ್ದು...

ಹಸಿವಾಗದಿರುವುದು ಒಂದು ರೋಗ: ಮನೆಮದ್ದು ಮಾಡಿ

ವಾರ್ತಾಭಾರತಿವಾರ್ತಾಭಾರತಿ9 July 2016 12:34 PM IST
share
ಹಸಿವಾಗದಿರುವುದು ಒಂದು ರೋಗ: ಮನೆಮದ್ದು ಮಾಡಿ

ಈದಿನಗಳಲ್ಲಿ ಹೆಚ್ಚಿನವರು ನನಗೆ ಹಸಿವಾಗುವುದಿಲ್ಲ. ತಿನ್ನಲು ಮನಸಾಗುವುದಿಲ್ಲ ಎಂದು ಹೇಳುತ್ತಾರೆ. ನಿಮಗೆ ಗೊತ್ತೆ. ಇದು ಒಂದು ರೋಗವೂ ಆಗಿರಬಹುದು. ಅದರಿಂದಾಗಿ ಶರೀರಕ್ಕೆ ಕೆಟ್ಟ ಪ್ರಭಾವ ಬೀಳಬಹುದು. ತೂಕ ಕಡಿಮೆ ಆಗುವುದು. ನಿಶ್ಶಕ್ತಿ ಆಗುವುದು. ಹೀಗೆ ಬಹಳಷ್ಟು ಕಾರಣಗಳಿವೆ.

ಹಸಿವು ಆಗದಿರುವುದಕ್ಕೆ ಕಾರಣಗಳು

►ಒಂದೇ ಸ್ಥಳದಲ್ಲಿ ಕೂತಿರುವುದು.

►ಹೆಚ್ಚು ಚಾ ಮತ್ತು ಕಾಫಿ ಕುಡಿಯುವುದು.

►ತಡರಾತ್ರೆಯವರೆಗೆ ನಿದ್ದೆ ಕೆಟ್ಟು ಇರುವುದು.

► ತಣ್ಣನೆಯ ಊಟ ಸೇವಿಸುವುದು.

►ಸಿಹಿ ಹೆಚ್ಚು ತಿನ್ನುವುದು.

ಇವು ಮಾತ್ರವಲ್ಲ ಮತ್ತು ಹಲವು ಕಾರಣಗಳು ಹಸಿವಾಗದಿರುವುದಕ್ಕಿವೆ. ಕೆಲವು ಮನೆಮದ್ದಿನಿಂದ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕಾಗಿದೆ.

ಪರಿಹಾರ

1.30ಮಿ.ಲಿ ನೀರಿನಲ್ಲಿ ಕೊತ್ತಂಬರಿ ಸೊಪ್ಪಿನ ರಸವನ್ನು ಹಾಕಿ ದಿನಾಲೂ ಕುಡಿಯುವುದರಿಂದ ಹಸಿವಾಗುತ್ತದೆ.

2.ಲಸ್ಸಿಯಲ್ಲಿ ಕಲ್ಲುಪ್ಪು, ಹುರಿದ ಜೀರಿಗೆ ಮತ್ತು ಕಾಳುಮೆಣಸು ಹಾಕಿ ಕುಡಿಯುವುದರಿಂದ ಪ್ರಯೋಜನವಿದೆ.

3. ಊಟವಾದಮೇಲೆ ನೀರಿನ ಜೊತೆ ಪಾರ್ಸ್ಲಿ ಸಸ್ಯವನ್ನು ಸೇವಿಸುವುದರಿಂದ ಆಹಾರ ಜೀರ್ಣ ಆಗುತ್ತದೆ. ಹಸಿವು ಆಗುತ್ತದೆ.

4. ಒಂದು ಗ್ಲಾಸು ಬಿಸಿನೀರಿಗೆ ಅರ್ಧಚಮಚ ಅಡುಗೆ ಸೋಡಾ ಹಾಕಿ ಕುಡಿಯುವುದರಿಂದ ಹಸಿವು ಆಗುತ್ತದೆ.ಆದರೆ ಹಸಿವಾದ ಮೇಲೆ ಇದನ್ನು ಕುಡಿಯಬಾರದು.

5. ಊಟದಲ್ಲಿ ಕೊತ್ತಂಬರಿ,ನಿಂಬೆ ಮತ್ತು ಶುಂಠಿ ಇರಬೇಕು.

6. ಅರೆದ ಕಾಳುಮೆಣಸನ್ನು ಮೂಲಂಗಿಗೆ ಹಚ್ಚಿ ತಿಂದರೆ ಪ್ರಯೋಜನ ಇದೆ.

7. ಫಾರ್ಸ್ಲಿ ಸಸ್ಯವನ್ನು ಕಾವಲಿಯಲ್ಲಿ ಬಿಸಿ ಮಾಡಿ ಅದರ ಚೂರ್ಣ ಮಾಡಿ. ಇದಕ್ಕೆ ಸ್ವಲ್ಪ ಉಪ್ಪು ಸೇರಿಸಿ ಊಟವಾದ ಮೇಲೆ ಬಾಯಿಯಲ್ಲಿಡಿ. ಇದು ಹಸಿವು ಹೆಚ್ಚಿಸಲು ಪ್ರಭಾವಿ ಉಪಾಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X