Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಮಾಯಕರ ಕೊಲೆ, ವಿನಾಶ ಹಾಗೂ ಅಶಾಂತಿ...

ಅಮಾಯಕರ ಕೊಲೆ, ವಿನಾಶ ಹಾಗೂ ಅಶಾಂತಿ ಹರಡುವುದು ಅತಿ ದೊಡ್ಡ ಪಾಪ

ಮಕ್ಕಾದ ಪವಿತ್ರ ಮಸೀದಿಯ ಇಮಾಮ್ ಶೇಖ್ ಖಾಲಿದ್

ವಾರ್ತಾಭಾರತಿವಾರ್ತಾಭಾರತಿ9 July 2016 2:08 PM IST
share
ಅಮಾಯಕರ ಕೊಲೆ, ವಿನಾಶ ಹಾಗೂ ಅಶಾಂತಿ ಹರಡುವುದು ಅತಿ ದೊಡ್ಡ ಪಾಪ

ಮಕ್ಕಾ/ಮದೀನಾ, ಜು.9: ಅಮಾಯಕರ ಕೊಲೆ, ವಿನಾಶ ಹಾಗೂ ಅಶಾಂತಿ ಹರಡುವುದು ವ್ಯಕ್ತಿಯೊಬ್ಬ ಮಾಡಬಹುದಾದ ಅತಿ ದೊಡ್ಡ ಪಾಪವಾಗಿದೆ ಎಂದು ಮಕ್ಕಾದ ಪವಿತ್ರ ಮಸೀದಿಯ ಇಮಾಮ್ ಹಾಗೂ ಖತೀಬರಾದ ಶೇಖ್ ಖಾಲಿದ್ ಬಿನ್ ಅಲಿ ಅಲ್-ಘಮ್ದಿ ತಿಳಿಸಿದ್ದಾರೆ.

ಅಪರಾಧಿಗಳ ತಂಡ, ಪಂಥೀಯ ಉಗ್ರ ಸಂಘಟನೆಗಳು ಹಾಗೂ ವೈರಿಗಳು ಉಗ್ರ ಚಟುವಟಿಕೆಗಳ ಹಿಂದಿದ್ದಾರೆ ಎಂದು ತಮ್ಮ ಶುಕ್ರವಾರದ ಸಂದೇಶದಲ್ಲಿ ಅವರು ತಿಳಿಸಿದ್ದಾರೆ.

‘‘ರಮಝಾನ್ ತಿಂಗಳ ಕೊನೆಯ ಹತ್ತು ದಿನಗಳಲ್ಲಿ ಈ ಪವಿತ್ರ ನಾಡಿನಲ್ಲಿ ನಡೆದ ಘಟನೆಗಳು ಈ ಎರಡು ಪವಿತ್ರ ಮಸೀದಿಗಳನ್ನು ಪ್ರೀತಿಸುವವರ ಹಾಗೂ ಮುಸ್ಲಿಮರ ಪಾಲಿನ ದುರಂತವಾಗಿದೆ ಎಂದು ಅವರು ಹೇಳಿದ್ದಾರೆ. ದಾಳಿಕೋರರು ಎಲ್ಲಿಂದ ಬಂದರೆಂಬ ಬಗ್ಗೆ ಜನರಿಗೆ ಆಶ್ಚರ್ಯವಾಗುತ್ತಿದೆಯೆಂದು ಹೇಳಿದ ಅವರು ಇಂತಹ ಉಗ್ರ ಕೃತ್ಯಗಳು ಈ ಪವಿತ್ರ ಸ್ಥಳಗಳಿಗೆ ಪರಕೀಯವಾಗಿದೆಯೆಂದು ವಿವರಿಸಿದ್ದಾರೆ. ಇಂತಹ ಉಗ್ರ ಕೃತ್ಯಗಳ ವಿರುದ್ಧ ಮುಸ್ಲಿಮರು ಒಂದಾಗಿ ನಿಲ್ಲಬೇಕೆಂದು ಅವರು ಮುಸ್ಲಿಮರಿಗೆ ಕರೆ ನೀಡಿದರು.

ಪ್ರವಾದಿಯವರ ಮಸೀದಿಯ ಇಮಾಮ್ ಹಾಗೂ ಖತೀಬರಾದ ಶೇಖ್ ಹುಸೇನ್ ಅಲ್- ಶೇಖ್ ಮಾತನಾಡುತ್ತಾ, ಇಸ್ಲಾಂ ಧರ್ಮದ ಸಿದ್ಧಾಂತಗಳಿಂದ ದೂರ ಸರಿದಿರುವ ಕೆಲ ಮಂದಿ ಇಂತಹ ಕೃತ್ಯಗಳಿಗಿಳಿದಿದ್ದಾರೆಂದು ಹೇಳಿದರು. ಧರ್ಮದ ವೈರಿಗಳು ಹಾಗೂ ಅಲ್ಲಾಹನ ಮೇಲೆ ಭಯವಿಲ್ಲದ ಮಂದಿ ಈ ಕೃತ್ಯವನ್ನೆಸಗಿದ್ದಾರೆ ಎಂದು ಅವರು ವಿವರಿಸಿದ್ದಾರೆ.

‘‘ಇಸ್ಲಾಂ ವಿರೋಧಿಗಳು ಮುಸ್ಲಿಮರ ನಡುವೆ ವಿಭಜನೆಯ ಬೀಜ ಬಿತ್ತಲು ಯತ್ನಿಸುತ್ತಿದ್ದಾರೆ’’ ಎಂದು ಆಪಾದಿಸಿದ ಅವರು ವದಂತಿಗಳನ್ನು ಹಾಗೂ ಸುಳ್ಳು ಸುದ್ದಿಗಳನ್ನು ನಂಬದಂತೆ ಮುಸ್ಲಿಮರಿಗೆ ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X