Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕರ್ತವ್ಯಲೋಪವೆಸಗಿ ಕುಂಬ್ಳೆ ಕ್ಷಮೆ ಕೋರಿದ...

ಕರ್ತವ್ಯಲೋಪವೆಸಗಿ ಕುಂಬ್ಳೆ ಕ್ಷಮೆ ಕೋರಿದ ಬ್ರಿಟಿಷ್ ಏರ್‌ವೇಸ್

ವಾರ್ತಾಭಾರತಿವಾರ್ತಾಭಾರತಿ9 July 2016 10:05 PM IST
share
ಕರ್ತವ್ಯಲೋಪವೆಸಗಿ ಕುಂಬ್ಳೆ ಕ್ಷಮೆ ಕೋರಿದ ಬ್ರಿಟಿಷ್ ಏರ್‌ವೇಸ್

ಲಂಡನ್, ಜು.9: ಕಳೆದ ವರ್ಷ ಸಚಿನ್ ತೆಂಡುಲ್ಕರ್ ಅವರಿಗೆ ವಿಮಾನದ ಟಿಕೆಟ್ ಖಚಿತಪಡಿಸುವುದಕ್ಕೆ ಸಂಬಂಧಿಸಿ ಕರ್ತವ್ಯಲೋಪ ಎಸಗಿದ್ದ ಬ್ರಿಟಿಷ್ ಏರ್‌ವೇಸ್(ಬಿಎ) ಈ ಬಾರಿ ಭಾರತದ ನೂತನ ಕೋಚ್ ಅನಿಲ್ ಕುಂಬ್ಳೆಗೂ ನಿರಾಸೆಗೊಳಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬ್ರಿಟಿಷ್ ಏರ್‌ವೇಸ್ ಅನಿಲ್ ಕುಂಬ್ಳೆ ಅವರ ಲಗೇಜ್‌ನ್ನು ಸರಿಯಾದ ಸ್ಥಳಕ್ಕೆ ತಲುಪಿಸದೇ ಕರ್ತವ್ಯಲೋಪ ಎಸಗಿದೆ. ಕುಂಬ್ಳೆ ಭಾರತೀಯ ಕ್ರಿಕೆಟ್ ತಂಡದೊಂದಿಗೆ ಮುಂಬೈನಿಂದ ಲಂಡನ್ ಮಾರ್ಗವಾಗಿ ಸೈಂಟ್ಸ್ ಕಿಟ್ಸ್‌ಗೆ ವೆಸ್ಟ್‌ಇಂಡೀಸ್ ಪ್ರವಾಸಕ್ಕೆ ತೆರಳುವ ವೇಳೆ ಈ ಪ್ರಮಾದ ನಡೆದಿದೆ. ಸೈಂಟ್ಸ್ ಕಿಟ್ಸ್‌ಗೆ ತಲುಪಿದ ಕುಂಬ್ಳೆಗೆ ತನ್ನ ಲಗೇಜ್ ಗ್ಯಾಟ್ವಿಕ್ ಏರ್‌ಪೋರ್ಟ್‌ನಲ್ಲೇ ಬಾಕಿ ಇರುವುದನ್ನು ಕೇಳಿ ಅಚ್ಚರಿಪಟ್ಟರು.

ಬ್ರಿಟಿಷ್ ಏರ್‌ವೇಸ್ ಕುಂಬ್ಳೆ ಲಗೇಜ್ ತಲುಪಿಸುವಲ್ಲಿ ಆಗಿರುವ ಪ್ರಮಾದದ ಬಗ್ಗೆ ಟ್ವಿಟ್ಟರ್‌ನಲ್ಲಿ ಕ್ರಿಕೆಟ್ ಶೈಲಿಯಲ್ಲಿ ತಿಳಿಸುವ ಮೂಲಕ ಗಮನ ಸೆಳೆದಿದೆ.

ನಿಮ್ಮ ಲಗೇಜ್ ಸೈಂಟ್ ಕಿಟ್ಸ್ ತನಕ ‘ನಾಟೌಟ್’ ಆಗದೇ ಇರುವುದಕ್ಕೆ ನಾವು ಕ್ಷಮೆಯಾಚಿಸುವೆವು. ನಿಮ್ಮ ಲಗೇಜ್ ಗ್ಯಾಟ್ವಿಕ್ ವಿಮಾನ ಹಿಂದೆ ಔಟಾಗಿದೆ’’ ಎಂದು ಮೊದಲ ಟ್ವೀಟ್‌ನಲ್ಲಿ ತಿಳಿಸಿರುವ ಬ್ರಿಟಿಷ್ ಏರ್‌ವೇಸ್ ಮುಂದಿನ ಟ್ವೀಟ್‌ನಲ್ಲಿ, ನಮ್ಮ ಸೇವೆಯನ್ನು ಸರಿಪಡಿಸಲು ನಾವು ನಿಮಗೆ ‘‘ಬೌಲ್’’ ಮಾಡುವುದನ್ನು ಎದುರು ನೋಡುತ್ತಿದ್ದೇವೆ ಎಂದು ಹೇಳಿದೆ.

ಕಳೆದ ವರ್ಷ ತೆಂಡುಲ್ಕರ್ ತಮ್ಮ ಕುಟುಂಬ ಸದಸ್ಯರೊಂದಿಗೆ ಅಮೆರಿಕದಲ್ಲಿ ನಡೆದ ಕ್ರಿಕೆಟ್ ಆಲ್ ಸ್ಟಾರ್ಸ್‌ ಸಿರೀಸ್‌ನಲ್ಲಿ ಭಾಗವಹಿಸಲು ತೆರಳಿದ್ದಾಗ ಬ್ರಿಟನ್ ಏರ್‌ವೇಸ್ ಸೀಟುಗಳು ಲಭ್ಯವಿದ್ದರೂ ವೇಟ್‌ಲೀಸ್ಟ್‌ನಲ್ಲಿದ್ದ ತೆಂಡುಲ್ಕರ್‌ರ ಟಿಕೆಟ್‌ಗಳನ್ನು ಖಚಿತಪಡಿಸಲು ವಿಫಲವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X