Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಲಿಂಪಿಕ್ ಮಹಿಳಾ ಹಾಕಿ ತಂಡದಿಂದ ನಾಯಕಿ...

ಒಲಿಂಪಿಕ್ ಮಹಿಳಾ ಹಾಕಿ ತಂಡದಿಂದ ನಾಯಕಿ ರಿತೂ ರಾಣಿಗೆ ಕೊಕ್

ವಾರ್ತಾಭಾರತಿವಾರ್ತಾಭಾರತಿ9 July 2016 11:29 PM IST
share
ಒಲಿಂಪಿಕ್ ಮಹಿಳಾ ಹಾಕಿ ತಂಡದಿಂದ ನಾಯಕಿ ರಿತೂ ರಾಣಿಗೆ ಕೊಕ್

 ಹೊಸದಿಲ್ಲಿ, ಜು.9: ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿ ರಿತೂ ರಾಣಿ ಕಳಪೆ ಪ್ರದರ್ಶನ ಹಾಗೂ ಅನುಚಿತ ವರ್ತನೆಯ ಹಿನ್ನೆಲೆಯಲ್ಲಿ ಮುಂಬರುವ ರಿಯೋ ಗೇಮ್ಸ್ ತಂಡದಿಂದ ಕೈಬಿಡಲಾಗಿದೆ.

ಅಂತಿಮ 16 ಸದಸ್ಯರನ್ನು ಒಳಗೊಂಡ ತಂಡವನ್ನು ಪ್ರಕಟಿಸಲು ಇನ್ನೂ ಮೂರು ದಿನಗಳ ಸಮಯಾವಕಾಶವಿದೆ. ಬೆಂಗಳೂರಿನಲ್ಲಿ ಈಗ ನಡೆಯುತ್ತಿರುವ ರಾಷ್ಟ್ರೀಯ ಶಿಬಿರದಿಂದ ರಿತೂ ಹೊರಗುಳಿದಿದ್ದಾರೆ ಎಂದು ಟೀಮ್ ಮ್ಯಾನೇಜ್‌ಮೆಂಟ್‌ನ ಹಿರಿಯ ಸದಸ್ಯರು ದೃಢಪಡಿಸಿದ್ದಾರೆ.

ಒಲಿಂಪಿಕ್ಸ್ ತಂಡದಲ್ಲಿ ರಿತೂ ಸ್ಥಾನ ನೀಡಲಾಗುತ್ತಿಲ್ಲ ಎಂದು ಸತ್ಯ. ಇದಕ್ಕೆ ಎರಡು ಕಾರಣವಿದೆ. ಒಂದು ಕಳಪೆ ಪ್ರದರ್ಶನ, ಎರಡನೆಯದು ಅವರು ವರ್ತನೆ. ಪ್ರದರ್ಶನವನ್ನು ಉತ್ತಮಪಡಿಸುವಂತೆ ಹೇಳಿದ್ದರೂ ಆನಿಟ್ಟಿಯಲ್ಲಿ ಅವರ ಪ್ರಯತ್ನಿಸಿಲ್ಲ. ಬೆಂಗಳೂರಿನಲ್ಲಿ ಹಾಕಿ ಶಿಬಿರ ನಡೆಯುತ್ತಿದೆ. ರಿತೂ ಮೊನ್ನೆಯೇ ಶಿಬಿರವನ್ನು ತೊರೆದಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಿತೂ ನಾಯಕತ್ವದಲ್ಲಿ ಭಾರತದ ಮಹಿಳಾ ಹಾಕಿ ತಂಡ 36 ವರ್ಷಗಳ ಬಳಿಕ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದರು. ಭಾರತ 1980ರ ಬಳಿಕ ಒಲಿಂಪಿಕ್ಸ್‌ನಲ್ಲಿ ಕಾಣಿಸಿಕೊಂಡಿರಲಿಲ್ಲ. ಕಳೆದ ಒಂದು ದಶಕಗಳಿಂದ ರಿತೂ ತಂಡದ ಪ್ರಮುಖ ಆಟಗಾರ್ತಿಯಾಗಿದ್ದರು. ರಿತೂ ಅನುಪಸ್ಥಿತಿಯಲ್ಲಿ ಇನ್ನೋರ್ವ ಹಿರಿಯ ಆಟಗಾರ್ತಿ ರಾಣಿ ರಾಂಪಾಲ್ ವಹಿಸಿಕೊಳ್ಳುವ ಸಾಧ್ಯತೆಯಿದೆ.

ರಿತೂಗೆ ಸಂಬಂಧಿಸಿ ಏನೇ ಹೇಳಿಕೆ ನೀಡುವುದು ಅವಸರವಾಗುತ್ತದೆ. ತಂಡವನ್ನು ಇನ್ನೂ ಪ್ರಕಟಿಸಿಲ್ಲ. ಜು.12 ರಂದು ತಂಡವನ್ನು ಅಧಿಕೃತವಾಗಿ ಘೋಷಿಸುತ್ತೇವೆ. ಉಭಯ ತಂಡಗಳ ನಾಯಕ ಹಾಗೂ ಉಪನಾಯಕರ ಬಗ್ಗೆ ಟೀಮ್ ಮ್ಯಾನೇಜ್‌ಮೆಂಟ್ ಶಿಫಾರಸು ಪತ್ರವನ್ನು ನೀಡಲಿದೆ. ಜು.11ಕ್ಕೆ ನಡೆಯುವ ಹಾಕಿ ಇಂಡಿಯಾ ಕಾರ್ಯಕಾರಿಣಿ ಮಂಡಳಿ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹಾಕಿ ಇಂಡಿಯಾದ ಅಧ್ಯಕ್ಷ ನರೇಂದ್ರ ಬಾತ್ರಾ ಹೇಳಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X