Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. "ಝಾಕಿರ್ ನಾಯ್ಕ್ ಭಯೋತ್ಪಾದನೆಗೆ...

"ಝಾಕಿರ್ ನಾಯ್ಕ್ ಭಯೋತ್ಪಾದನೆಗೆ ಪ್ರೇರೇಪಿಸಿದ್ದಾರೆ ಎಂದು ವರದಿ ಮಾಡಿಲ್ಲ"

ವಿಷಾದ ವ್ಯಕ್ತಪಡಿಸಿದ ಬಾಂಗ್ಲಾ ಪತ್ರಿಕೆ ಡೈಲಿ ಸ್ಟಾರ್

ವಾರ್ತಾಭಾರತಿವಾರ್ತಾಭಾರತಿ9 July 2016 11:39 PM IST
share
ಝಾಕಿರ್ ನಾಯ್ಕ್ ಭಯೋತ್ಪಾದನೆಗೆ ಪ್ರೇರೇಪಿಸಿದ್ದಾರೆ ಎಂದು ವರದಿ ಮಾಡಿಲ್ಲ

ಢಾಕಾ,ಜು.9: ಢಾಕಾದ ರೆಸ್ಟೋರಂಟ್ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನೋರ್ವ ಭಾರತದ ಖ್ಯಾತ ಇಸ್ಲಾಮಿಕ್ ಧಾರ್ಮಿಕ ವಿದ್ವಾಂಸ ಝಾಕಿರ್ ನಾಯ್ಕಾ ಅವರ ಬೋಧನೆಯಿಂದ ಸ್ಫೂರ್ತಿ ಪಡೆದಿದ್ದ ಎಂದು ತಾನು ವರದಿ ಮಾಡಿಲ್ಲ ಎಂದು ಬಾಂಗ್ಲಾದ ಡೈಲಿ ಸ್ಟಾರ್ ಪತ್ರಿಕೆ ಸ್ಪಷ್ಟ ಪಡಿಸಿದೆ.
   
ತಮ್ಮ ಪೀಸ್ ಟಿವಿಯಲ್ಲಿ ಝಾಕಿರ್ ನಾಯ್ಕ ‘ಎಲ್ಲ ಮುಸ್ಲಿಮರನ್ನು ಭಯೋತ್ಪಾದಕರಾಗುವಂತೆ ಆಗ್ರಹಿಸಿದ್ದಾರೆ’ ಎಂದು ಉಲ್ಲೇಖಿಸಿ ಭಯೋತ್ಪಾದಕರಲ್ಲೋರ್ವ ಕಳೆದ ವರ್ಷ ಫೇಸ್‌ಬುಕ್‌ನಲ್ಲಿ ಪ್ರಚಾರ ಅಭಿಯಾನವನ್ನು ನಡೆಸಿದ್ದ ಎಂದು ವರದಿಯು ಹೇಳಿತ್ತು. ಆದರೆ ಇದೀಗ ತನ್ನ ವರದಿಯಿಂದ ಪತ್ರಿಕೆ ಹಿಂದೆ ಸರಿದಿದ್ದು, ಈ ಕುರಿತಂತೆ ಸ್ಪಷ್ಟೀಕರಣವೊಂದನ್ನು ನೀಡಿದೆ. ಶುಕ್ರವಾರ ಯು ಟ್ಯೂಬಿನಲ್ಲಿ ಪ್ರಸಾರಗೊಂಡ ವೀಡಿಯೊದಲ್ಲಿ ಝಾಕಿರ್ ನಾಯ್ಕಿ ಅವರು, ತನ್ನ ವಿರುದ್ಧ ಪತ್ರಿಕೆ ಮಾಡಿರುವ ಆರೋಪವನ್ನು ಉಲ್ಲೇಖಿಸಿದ ಬಳಿಕ ಈ ಸ್ಪಷ್ಟೀಕರಣ ಹೊರ ಬಿದ್ದಿದೆ.
ಝಾಕಿರ್ ನಾಯ್ಕರ ಅಭಿಪ್ರಾಯಗಳು ಯಾವುದೇ ದುರುದ್ದೇಶವನ್ನು ಹೊಂದಿಲ್ಲದಿದ್ದರೂ, ಯುವ ಮನಸ್ಸುಗಳು ಅದನ್ನು ತಮಗೆ ಬೇಕಾದಂತೆ ವ್ಯಾಖ್ಯಾನಿಸುತ್ತದೆ ಎಂದು ಹೇಳುವುದಷ್ಟೇ ನಮ್ಮ ಉದ್ದೇಶವಾಗಿತ್ತು ಎಂದು ಪತ್ರಿಕೆ ಸ್ಪಷ್ಟೀಕರಣ ನೀಡಿದೆ. ಇದೇ ಸಂದರ್ಭದಲ್ಲಿ ಮಲೇಶಿಯಾದಲ್ಲಿ ಝಾಕಿರ್ ನಾಯ್ಕಿಗೆ ನಿಷೇಧ ಹೇರಲಾಗಿದೆ ಎಂಬ ತನ್ನ ವರದಿಗಾಗಿ ಪತ್ರಿಕೆ ವಿಷಾದ ಸೂಚಿಸಿದೆ.
ಮಲೇಷಿಯಾದಲ್ಲಿ ತನ್ನ ವಿರುದ್ಧ ನಿಷೇಧ ಹೇರಲಾಗಿದೆ ಎಂಬ ವರದಿಯನ್ನು ಅಲ್ಲಗಳೆದಿದ್ದ ಝಾಕಿರ್,ಮೂರು ವರ್ಷಗಳ ಹಿಂದೆ ಮಲೇಷಿಯಾದ ಪ್ರತಿಷ್ಠಿತ ಪ್ರಶಸ್ತಿಯೊಂದನ್ನು ತಾನು ಪಡೆದಿದ್ದೇನೆ. ಮೂರು ತಿಂಗಳ ಹಿಂದಷ್ಟೇ ತಾನು ಅಲ್ಲಿಗೆ ಭೇಟಿ ನೀಡಿದ್ದು,ಅಲ್ಲಿಯ ಹಲವಾರು ಸಚಿವರನ್ನು ಭೇಟಿಯಾಗಿದ್ದೇನೆ ಎಂದು ಹೇಳಿದ್ದರು.
ತನ್ನ ವರದಿಯು ಕೇವಲ ವಾಸ್ತವಾಂಶಗಳನ್ನು ಮುಂದಿಡುವ ಪ್ರಯತ್ನವಾಗಿತ್ತು ಎಂದಿರುವ ಡೇಲಿ ಸ್ಟಾರ್,ಈ ಪತ್ರಿಕೆ ಮತ್ತು ಝಾಕಿರ್ ನಡುವಿನ ತಪ್ಪು ತಿಳುವಳಿಕೆಗಳಿಗೆ ತಾನು ವಿಷಾದಿಸುತ್ತೇನೆ ಎಂದು ಪತ್ರಿಕೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X