Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ...

ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಳ್ಳಿ : ಅತೃಪ್ತ ಮುಖಂಡರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು

ವಾರ್ತಾಭಾರತಿವಾರ್ತಾಭಾರತಿ10 July 2016 8:00 PM IST
share
ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಳ್ಳಿ : ಅತೃಪ್ತ ಮುಖಂಡರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು

ಬೆಂಗಳೂರು, ಜು.10: ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಬಗೆಹರಿಸಿ ಕೊಳ್ಳಿ, ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡುವುದರಿಂದ ನಮ್ಮ ಕಾಲ ಮೇಲೆ ನಾವೇ ಕಲ್ಲು ಹಾಕಿಕೊಂಡಂತಾಗುತ್ತದೆ ಎಂದು ಅತೃಪ್ತರಿಗೆ ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಾಕೀತು ಮಾಡಿದ್ದಾರೆ.

ರವಿವಾರ ನಗರದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

ಯಾವ ಕಾಯಿಲೆ ಇರುತ್ತೊ ಅದಕ್ಕೆ ಚಿಕಿತ್ಸೆ ನೀಡುವ ತಜ್ಞ ವೈದ್ಯರ ಬಳಿ ಮಾತ್ರ ಸಮಸ್ಯೆಯನ್ನು ಹೇಳಿಕೊಳ್ಳಬೇಕು. ಅದನ್ನು ಬಿಟ್ಟು ಬೀದಿಯಲ್ಲಿ ನಿಂತುಕೊಂಡು ನಮ್ಮ ಸಮಸ್ಯೆ ಬಗ್ಗೆ ಹೇಳಿಕೊಂಡರೆ ಯಾವ ಪ್ರಯೋಜನವು ಆಗುವುದಿಲ್ಲವೆಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಸಚಿವ ಸ್ಥಾನ ವಂಚಿತರಿಗೆ ಖರ್ಗೆ ತಿರುಗೇಟು ನೀಡಿದರು.

ಪಕ್ಷದ ಮುಖಂಡರು ಬಹಿರಂಗವಾಗಿ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಂಡಿದ್ದರೆ, ನಮ್ಮ ಕಾಲ ಮೇಲೆ ನಾವೇ ಕಲ್ಲು ಹಾಕಿಕೊಂಡಂತೆ ಆಗುತ್ತದೆ. ನನ್ನದಲ್ಲದ ತಪ್ಪಿಗೆ ನಾನು ಟೀಕೆಗೆ ಗುರಿಯಾಗಿದ್ದೇನೆ. ನನಗಾಗಿರುವ ನೋವನ್ನು ಮುಖ್ಯಮಂತ್ರಿ ಬಳಿ ಹೇಳಿಕೊಂಡಿದ್ದೇನೆ ಎಂದು ಅವರು ಹೇಳಿದರು.

 ಅನ್ಯಾಯವನ್ನು ಸರಿಪಡಿಸುವುದು ನಾಯಕನ ಜವಾಬ್ದಾರಿ. ಸಮಸ್ಯೆಗಳನ್ನು ನಿವಾರಿಸುವ ಸಾಮರ್ಥ್ಯವಿರುವವರ ಬಳಿ ನಮ್ಮ ನೋವನ್ನು ಹೇಳಿಕೊಳ್ಳಬೇಕು. ಅನಗತ್ಯವಾಗಿ ವಿಷಯವನ್ನು ದೊಡ್ಡದು ಮಾಡಿಕೊಂಡು ಹೋಗುತ್ತಿದ್ದರೆ ಎಲ್ಲರೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಡಾ.ಅಂಬೇಡ್ಕರ್ ಆಚಾರ, ವಿಚಾರ, ಪ್ರಚಾರ ಅತಿ ಮುಖ್ಯ ಎಂದು ಹೇಳುತ್ತಿದ್ದರು. ನಮ್ಮ ಸರಕಾರವು ಸಾಕಷ್ಟು ಜನಪರವಾದ ಕೆಲಸಗಳನ್ನು ಮಾಡಿದೆ. ಅವುಗಳನ್ನು ಪ್ರಚಾರದ ಮೂಲಕ ಜನರಿಗೆ ಮುಟ್ಟಿಸುವ ಕೆಲಸವಾಗಬೇಕು. ಪಕ್ಷದ ಕಾರ್ಯಕರ್ತರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಕರೆ ನೀಡಿದರು.

ದಿನೇಶ್‌ಗುಂಡೂರಾವ್‌ಗೆ ಅವರ ತಂದೆ(ಮಾಜಿ ಮುಖ್ಯಮಂತ್ರಿ ಗುಂಡೂರಾವ್)ಯಲ್ಲಿದ್ದ ನಾಯಕತ್ವದ ಗುಣವಿದೆ. ಯುವ ಹಾಗೂ ಹಿರಿಯ ಮುಖಂಡರನ್ನು ಸಮಾನವಾಗಿ ನಿರ್ವಹಿಸಿಕೊಂಡು ಮುಂದುವರೆಯಬೇಕು ಎಂದು ಅವರು ಸಲಹೆ ನೀಡಿದರು.

ರಾಜ್ಯದಲ್ಲಿ ನಮ್ಮದೆ ಪಕ್ಷದ ಸರಕಾರವಿದೆ. ಆದುದರಿಂದ, ಪಕ್ಷ ಸಂಘಟನೆಗೆ ರಾಜ್ಯ ಸರಕಾರ ಹಾಗೂ ವಿಶೇಷವಾಗಿ ಮುಖ್ಯಮಂತ್ರಿಯ ಸಹಕಾರ ಅಗತ್ಯ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರತಿಪಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X