Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶನಿಯ ಅತ್ಯಂತ ದೊಡ್ಡ ಉಪಗ್ರಹ...

ಶನಿಯ ಅತ್ಯಂತ ದೊಡ್ಡ ಉಪಗ್ರಹ ಟೈಟಾನ್‌ನಲ್ಲಿ ಜೀವಿಗಳಿರಬಹುದು

ಸಂಶೋಧನೆ

ವಾರ್ತಾಭಾರತಿವಾರ್ತಾಭಾರತಿ11 July 2016 11:58 PM IST
share
ಶನಿಯ ಅತ್ಯಂತ ದೊಡ್ಡ ಉಪಗ್ರಹ ಟೈಟಾನ್‌ನಲ್ಲಿ ಜೀವಿಗಳಿರಬಹುದು

ಲಾಸ್ ಏಂಜಲಿಸ್, ಜು. 11: ಭೂಮಿಯಲ್ಲಿ ಜೀವಿಗಳ ಅಸ್ತಿತ್ವಕ್ಕೆ ಜಲರೂಪದ ನೀರು ಅಗತ್ಯ. ಆದರೆ, ಈ ನೀರು ಆಧಾರಿತ ತರ್ಕದ ಎಲ್ಲೆಯನ್ನು ಮೀರಿ ಶನಿ ಗ್ರಹದ ಅತ್ಯಂತ ದೊಡ್ಡ ಉಪಗ್ರಹ ಟೈಟಾನ್‌ನಲ್ಲಿ ಜೀವ ಅಸ್ತಿತ್ವದಲ್ಲಿರಬಹುದು ಎಂದು ಕಾರ್ನೆಲ್ ವಿಶ್ವವಿದ್ಯಾನಿಲಯದ ವಿಜ್ಞಾನಿಗಳ ನೂತನ ಅಧ್ಯಯನವೊಂದು ತಿಳಿಸಿದೆ.

ಈ ಕುರಿತ ಅವರ ಸಂಶೋಧನೆ ‘ಪ್ರೊಸೀಡಿಂಗ್ಸ್ ಆಫ್ ದ ನ್ಯಾಶನಲ್ ಅಕಾಡೆಮಿ ಆಫ್ ಸಯನ್ಸಸ್’ನ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟಗೊಂಡಿದೆ. ಉಪಗ್ರಹದ ವಾತಾವರಣದಲ್ಲಿರುವ ಹೈಡ್ರೋಜನ್ ಸಯನೈಡ್ (ಎಚ್‌ಸಿಎನ್) ಜೀವ ಉಗಮಕ್ಕೆ ಕಾರಣವಾಗುವ ಮಹತ್ವದ ಅಂಶಗಳ ಪೈಕಿ ಒಂದಾಗಿದೆ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ ಎಂದು ಕ್ಸಿನುವಾ ಸುದ್ದಿಸಂಸ್ಥೆ ವರದಿ ಮಾಡಿದೆ.

ಟೈಟಾನ್ ಮೇಲ್ಮೈಯಲ್ಲಿರುವ ಎಚ್‌ಸಿಎನ್ ಸಂಯೋಜನೆಗೊಂಡು ಸರಣಿ ಕ್ರಿಯೆಗಳನ್ನು ಅಥವಾ ಪಾಲಿಮರ್ಸ್‌ಗಳನ್ನು ಸೃಷ್ಟಿಸಬಹುದು ಹಾಗೂ ಪಾಲಿಮೈನ್ ಎನ್ನುವುದು ಇಂಥ ಒಂದು ಪಾಲಿಮರ್ ಎಂಬುದಾಗಿ ಅಧ್ಯಯನಗಳು ತಿಳಿಸಿವೆ.

ಸಂಶೋಧಕರು ಕಂಪ್ಯೂಟರ್ ಮಾದರಿಗಳು ಮತ್ತು ನಾಸಾದ ಕ್ಯಾಸಿನಿ ಮತ್ತು ಹಯ್‌ಜನ್ಸ್ ಶೋಧಕ ನೌಕೆಗಳಿಂದ ಪಡೆದ ಮಾಹಿತಿಗಳನ್ನು ಬಳಸಿಕೊಂಡು ನಿರ್ಧಾರವೊಂದಕ್ಕೆ ಬಂದಿದ್ದಾರೆ- ಅಂದರೆ, ಟೈಟಾನ್‌ನಂಥ ತಣ್ಣಗಿನ ಪರಿಸರ ಸ್ಥಿತಿಗತಿಗಳಲ್ಲಿ ಪಾಲಿಮೈನ್ ಹೊಂದಾಣಿಕೆ ಮಾಡಿಕೊಂಡು ಸೂರ್ಯನ ಶಕ್ತಿಯನ್ನು ಹೀರಿ ಜೀವ ಉಗಮಕ್ಕೆ ಸಂಭಾವ್ಯ ಪ್ರೇರಕ ಶಕ್ತಿಯಾಗಬಹುದು.

‘‘ಈ ಕುರಿತ ಸಂಶೋಧನೆಯನ್ನು ಮುಂದುವರಿಸಬೇಕಾದ ಅಗತ್ಯವಿದೆ. ಮುಂದಿನ ಸಂಶೋಧನೆಗೆ ಇದು ಪೀಠಿಕೆ ಎಂಬುದಾಗಿ ನಾವು ಪರಿಗಣಿಸಿದ್ದೇವೆ’’ ಎಂದು ಕಾರ್ನೆಲ್ ವಿವಿಯಲ್ಲಿ ರಸಾಯನ ಶಾಸ್ತ್ರ ಸಂಶೋಧಕ ಹಾಗೂ ಸಂಶೋಧನೆಯ ಪ್ರಧಾನ ಲೇಖಕ ಮಾರ್ಟಿನ್ ರಹಂ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X