Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. "ವಡೆ, ಪೂರಿ, ಬಜ್ಜಿಗಳ ಮೇಲೆ ಬೊಜ್ಜು...

"ವಡೆ, ಪೂರಿ, ಬಜ್ಜಿಗಳ ಮೇಲೆ ಬೊಜ್ಜು ತೆರಿಗೆ ಹಾಕಿ"

ಕರ್ನಾಟಕ ಸರಕಾರಕ್ಕೆ ಆಹಾರ ತಜ್ಞರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 July 2016 9:37 AM IST
share
ವಡೆ, ಪೂರಿ, ಬಜ್ಜಿಗಳ ಮೇಲೆ ಬೊಜ್ಜು ತೆರಿಗೆ ಹಾಕಿ

ಬೆಂಗಳೂರು, ಜು.12: ಬರ್ಗರ್, ಫಿಡ್ಜಾ, ಧಪ್ನಟ್ ಹಾಗೂ ಸ್ಯಾಂಡ್ವಿಚ್ ಗಳ ಮೇಲೆ ಶೇಕಡ 14.5ರಷ್ಟು ಬೊಜ್ಜು ತೆರಿಗೆ ವಿಧಿಸಿರುವ ಕೇರಳ ಸರಕಾರದ ಆರೋಗ್ಯಕರ ಹೆಜ್ಜೆ ಇದೀಗ ದೇಶಾದ್ಯಂತ ಜಂಕ್ ಫುಡ್ ಸಂಸ್ಕೃತಿ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಹಲವು ಮಂದಿ ಪೌಷ್ಟಿಕಾಂಶ ತಜ್ಞರು ಮತ್ತು ಆಹಾರಪಥ್ಯ ಕ್ರಮದ ತಜ್ಞರು, ರಾಜ್ಯದಲ್ಲೂ ಇದನ್ನು ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಸಾರ್ವಜನಿಕ ಆರೋಗ್ಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಕೂಡಾ ಸರಕಾರ ಈ ಕ್ರಮಕ್ಕೆ ಮುಂದಾಗಬೇಕು. ಕೇವಲ ಅಂತಾರಾಷ್ಟ್ರೀಯ ಆಹಾರಗಳ ಮೇಲೆ ಈ ಬೊಜ್ಜು ತೆರಿಗೆ ವಿಧಿಸುವುದಲ್ಲ. ಬದಲಾಗಿ ಅಧಿಕ ಕೊಬ್ಬು, ಸಕ್ಕರೆ ಮತ್ತು ಸಂಸ್ಕರಿತ ಆಹಾರದ ಮೇಲೆ ಕೂಡಾ ವಿಧಿಸಬೇಕು. ಇದರಿಂದ ಇಂಥ ಆಹಾರದ ಸೇವನೆ ಭಾಗಶಃ ಕಡಿಮೆಯಾಗಬಹುದು ಎನ್ನುವುದು ಭಾರತೀಯ ಆಹಾರಪಥ್ಯ ಸಂಗದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷೆ ಶೀಲಾ ಕುಮಾರಸ್ವಾಮಿ ಅವರ ಅಭಿಪ್ರಾಯ.

ಕೇರಳ ಸರಕಾರದ ಕ್ರಮದಿಂದ ಅಲ್ಲಿ ಜನರ ಆಹಾರ ಆದ್ಯತೆ ಬದಲಾಗಬಹುದು ಮತ್ತು ಆರೋಗ್ಯಕರ ಆಹಾರ ಸೇವನೆಗೆ ಇದು ಉತ್ತೇಜನ ನೀಡಬಹುದು. ಹಲವು ಭಾರತೀಯ ತಿನಸುಗಳಾದ ವಡಾ, ನಮ್ಕೀನ್, ಬಜ್ಜಿ, ಪೂರಿ ಕೂಡಾ ತೆರಿಗೆ ಜಾಲದ ಒಳಗೆ ಬರಬೇಕು ಎನ್ನುವುದು ಅವರ ಸಲಹೆ.

ಶಾಲೆಯೊಂದರಲ್ಲಿ ಪೌಷ್ಟಿಕಾಂಶ ತಜ್ಞೆಯಾಗಿರುವ ಪ್ರಿಯಂವಧ ಚಂದ್ರಮೌಳಿ ಅವರ ಪ್ರಕಾರ, ಸಾಮಾನ್ಯವಾಗಿ ಮಕ್ಕಳ ಆಹಾರ ಆದ್ಯತೆ 2-6ನೇ ವಯಸ್ಸಿನ ಅವಧಿಯಲ್ಲಿ ರೂಪುಗೊಳ್ಳುತ್ತದೆ" ಹಲವು ಶಾಲೆಗಳಲ್ಲಿ ನಡೆಸಿದ ಅಧ್ಯಯನದಂತೆ, ಮಕ್ಕಳ ಆಹಾರ ಪ್ರವೃತ್ತಿ ಬದಲಾಗುತ್ತಿದೆ. ಮಕ್ಕಳಿಗೆ ಸಂಸ್ಕರಿತ ಆಹಾರವನ್ನು ಬಹುಮಾನ ಅಥವಾ ಲಂಚವಾಗಿ ನೀಡದಂತೆ ಪೋಷಕರಿಗೆ ಸಲಹೆ ಮಾಡುತ್ತೇವೆ ಎಂದು ಅವರು ವಿವರಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X