Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 465ಕಿಲೊ ಭಾರ ಎತ್ತಿ ಐತಿಹಾಸಿಕ ಸಾಧನೆ...

465ಕಿಲೊ ಭಾರ ಎತ್ತಿ ಐತಿಹಾಸಿಕ ಸಾಧನೆ ಮಾಡಿದ ಬ್ರಿಟನ್‌ನ ಯುವಕ!

ವಾರ್ತಾಭಾರತಿವಾರ್ತಾಭಾರತಿ12 July 2016 4:20 PM IST
share
465ಕಿಲೊ ಭಾರ ಎತ್ತಿ ಐತಿಹಾಸಿಕ ಸಾಧನೆ ಮಾಡಿದ ಬ್ರಿಟನ್‌ನ ಯುವಕ!

     ಲೀಡ್ಸ್,ಜುಲೈ 12: ಬ್ರಿಟನ್‌ನ ಲೀಡ್ಸ್ ಅರಿನಾ ಎಂಬಲ್ಲಿ ಇಪ್ಪತ್ತೊಂಬತ್ತು ವರ್ಷದ ಬಿಡಿ ಹಾಲ್ ಎಂಬ ಯುವಕ 465ಕೆಜಿ ಭಾರವನ್ನು ಎತ್ತುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆಂದು ವರದಿಯಾಗಿದೆ. ಬಿಡಿ ಹಾಲ್ ಇಷ್ಟು ಭಾರೀ ಪ್ರಮಾಣದ ಭಾರವನ್ನು ಎತ್ತುವಾಗ ವೀಕ್ಷಕರು ಉಸಿರು ಬಿಗಿಹಿಡಿದು ತುದಿಗಾಲಲ್ಲಿ ನಿಂತು ನೋಡುತ್ತಿದ್ದರೆಂದು ವರದಿ ತಿಳಿಸಿದೆ. ಬಿಡಿ ಹಾಲ್ ವಿಶ್ವವೇ ಬೆರಗಾಗುವಂತಹ ಈ ಸಾಧನೆಗಿಳಿದಾಗ ಸ್ವಂತ ಜೀವವನ್ನು ಲೆಕ್ಕಿಸಲಿಲ್ಲ. ತಲೆಯ ನರ ತುಂಡಾಗಿ ರಕ್ತ ಸುರಿದರೂ ಹಿಂಜರಿಯದೆ 465ಕೆಜಿ ತೂಕವನ್ನು ಎತ್ತಿ ದಾಖಲೆ ಮಾಡಿದ್ದಾರೆ.

   ಇಷ್ಟು ಭಾರ ಎತ್ತುವುದಕ್ಕಿಂತ ಮುಂಚೆ ಹಾಲ್ ದೀರ್ಘ ಉಸಿರು ಎಳೆಯುತ್ತಿರುವುದರ ವೀಡಿಯೋ ದೃಶ್ಯಗಳು ಹೊರಗೆ ಬಂದಿದ್ದವು. ಒಂದು ಹಂತದಲ್ಲಿ ಭಾರವೆತ್ತುತ್ತಾ ಎಡವಿ ಬೀಳುತ್ತಾರೆಂದಾದಾಗ ಅಲ್ಲಿದ್ದ ಕೆಲವರು ಹಾಲ್‌ರ ಸಹಾಯಕ್ಕಾಗಿ ಓಡಿ ಬರುತ್ತಿದ್ದ ದೃಶ್ಯಗಳು ಈ ವೀಡಿಯೊದಲ್ಲಿವೆ. ಅತಿಹೆಚ್ಚು ಭಾರ ಎತ್ತಿ ವಿಶ್ವಚಾಂಪಿಯನ್ ಆದ ಶಕ್ತಿಶಾಲಿ ವ್ಯಕ್ತಿ ಎಂಬ ಸಾಧನೆ ಮಾಡುವಾಗ ಅವರ ತಲೆಯ ನರ ತುಂಡಾಗಿ ಮೂಗಿನಿಂದ ರಕ್ತಸುರಿಯುತ್ತಿತ್ತು ಇದು ಕೂಡಾ ವೀಡಿಯೋದಲ್ಲಿ ಕಾಣಿಸುತ್ತಿತ್ತು. ಅತಿಹೆಚ್ಚು ಭಾರ ಎತ್ತಿದ ಕಾರಣ ಸಾವಿನ ಅಂಚಿಗೆ ತಲುಪಿದ್ದೆ ಎಂದು ಎಡಿ ಹಾಲ್ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಎಷ್ಟೇ ಸವಾಲಿನ ವಿಷಯ ಇದಾದರೂ ಗುರಿಯತ್ತ ಸಾಗಲು ದೃಢನಿಶ್ಚಯವನ್ನು ಮಾಡಿದ್ದೆ ಎಂದು ಅವರು ಹೇಳಿದ್ದಾರೆ. ಜಗತ್ತಿನಲ್ಲಿ ಇಷ್ಟು ಹೆಚ್ಚು ಭಾರ ಎತ್ತಿದ ಮೊದಲ ವ್ಯಕ್ತಿ ತಾನಾಗಿದ್ದಕ್ಕೆ ಹಾಲ್ ಸಂತಸ ವ್ಯಕ್ತಪಡಿಸಿದ್ದಾರೆ ಹಾಗೂ ಹಾಲ್‌ಗೆ ಪತ್ನಿ ಮತ್ತುಇಬ್ಬರು ಮಕ್ಕಳಿದ್ದಾರೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X