Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 9 ತಿಂಗಳ ಬಳಿಕ ಹಾರ್ದಿಕ್‌ಗೆ ಜಾಮೀನು...

9 ತಿಂಗಳ ಬಳಿಕ ಹಾರ್ದಿಕ್‌ಗೆ ಜಾಮೀನು ಬಿಡುಗಡೆ

ತಪ್ಪು ಮಾಡದಿದ್ದರೂ ಜೈಲಿಗೆ ತಳ್ಳಲಾಗಿದೆ

ವಾರ್ತಾಭಾರತಿವಾರ್ತಾಭಾರತಿ12 July 2016 9:05 PM IST
share
9 ತಿಂಗಳ ಬಳಿಕ ಹಾರ್ದಿಕ್‌ಗೆ ಜಾಮೀನು ಬಿಡುಗಡೆ

ಅಹ್ಮದಾಬಾದ್, ಜು.12: ಮೂರು ಪ್ರಕರಣಗಳಲ್ಲಿ ಜಾಮೀನು ಪಡೆದಿರುವ ಪಾಟಿದಾರ್ ಮೀಸಲಾತಿ ಚಳವಳಿಯ ನಾಯಕ ಹಾರ್ದಿಕ್ ಪಟೇಲ್ ಸುಮಾರು 9 ತಿಂಗಳುಗಳ ಬಳಿಕ ಮಂಗಳವಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯನ್ನುಂಟು ಮಾಡುವ ಯಾವುದೇ ಚಟುವಟಿಕೆಯನ್ನು ತಾನು ನಡೆಸಿಲ್ಲವೆಂದು ಸ್ಪಷ್ಟಪಡಿಸಿರುವ ಅವರು, ಅಂತಿಮವಾಗಿ ಸತ್ಯವೇ ಗೆಲ್ಲಲಿದೆಯೆಂದು ಹೇಳಿದ್ದಾರೆ.
 22 ವರ್ಷದ ಹಾರ್ದಿಕ್ ಪಟೇಲ್, ಜಾಮೀನು ಬಿಡುಗಡೆಗೊಂಡ ಬಳಿಕ ಬಿಡುಗಡೆಗೊಳಿಸಿದ ಪತ್ರದಲ್ಲಿ, ಭಾರತದ ಕಾನೂನು ವ್ಯವಸ್ಥೆಯಲ್ಲಿ ತನಗೆ ಸಂಪೂರ್ಣ ನಂಬಿಕೆಯಿದೆ. ಅಮಾಯಕರು ಹಾಗೂ ಬಡವರಿಗೆ ನ್ಯಾಯ ದೊರೆಯಲಿದೆಯೆಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ. ನಾನು ತಪ್ಪು ಮಾಡದಿದ್ದರೂ ನನ್ನನ್ನು ಜೈಲಿಗೆ ತಳ್ಳಲಾಗಿದೆಯೆಂದು ಅವರು ಪತ್ರದಲ್ಲಿ ಆಪಾದಿಸಿದ್ದಾರೆ.
 ತನ್ನ ಬಂಧನಕ್ಕಾಗಿ ಗುಜರಾತ್ ಸರಕಾರವನ್ನು ಪರೋಕ್ಷವಾಗಿ ಟೀಕಿಸಿರುವ ಅವರು, ಸತ್ಯಮೇವ ಜಯತೇ (ಸತ್ಯವೇ ಗೆಲ್ಲಲಿದೆ) ಎಂಬ ಸುಭಾಷಿತವನ್ನು ಜಪಿಸಿದರು.ಸತ್ಯಮೇವ ಜಯತೇ ಎಂಬ ಪದವು, ಶ್ರೀರಾಮಚಂದ್ರ ಹಾಗೂ ಮಹಾತ್ಮಗಾಂಧಿಯವರಿಗೆ ಸ್ಫೂರ್ತಿಯನ್ನು ತುಂಬಿತ್ತು. ಈಗಿನ ಯುವಜನಾಂಗಕ್ಕೂ ಅದು ಪ್ರೇರಣೆಯನ್ನು ನೀಡಲಿದೆಯೆಂದಿದ್ದಾರೆ.‘‘ನಿಮಗೊಂದು ಸತ್ಯವನ್ನು ಹೇಳಬಯಸುತ್ತೇನೆ. ಯಾರಾದರೂ ಆಡನ್ನು ಬಲಿಗೊಡುತ್ತಾರೆಯೇ ಹೊರತು ಹುಲಿಯನ್ನಲ್ಲ ’’ ಎಂದವರು ದೇಶದ್ರೋಹದ ಆರೋಪಗಳಲ್ಲಿ ತನ್ನ ಬಂಧಿಸಿದ ಗುಜರಾತ್ ಸರಕಾರವನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.
‘‘ಕಾನೂನು, ಸುವ್ಯವಸ್ಥೆಗೆ ನಾನು ಯಾವುದೇ ರೀತಿಯ ಸಮಸ್ಯೆಯುಂಟು ಮಾಡಿಲ್ಲ .ಭವಿಷ್ಯದಲ್ಲೂ ಹಾಗೆ ಮಾಡುವ ಇರಾದೆ ನನಗಿಲ್ಲ. ನಾನು ಅಹಿಂಸೆಯ ಮೂಲಕ ರಾಜ್ಯದ ಧ್ವನಿಯಾಗಬಯಸುತ್ತಿದ್ದೇನೆ ಹಾಗೂ ಬಡವರು, ಕೃಷಿಕಕರು, ಯುವಜರು ಹಾಗೂ ಮಹಿಳೆಯರ ಏಳಿಗೆಗೆ ಶ್ರಮಿಸುವೆ ಎಂದವರು ಪತ್ರದಲ್ಲಿ ತಿಳಿಸಿದ್ದಾರೆ.
  ಹಾರ್ದಿಕ್ ಅವರ ವಕೀಲ ನ್ಯಾಯವಾದಿ ಯಶವಂತ್ ವಾಲಾ, ಈ ಪತ್ರವನ್ನು ಸಾರ್ವಜನಿಕವಾಗಿ ಬಿಡುಗಡೆಗೊಳಿಸಿದ್ದಾರೆ. 9 ತಿಂಗಳ ಸುದೀರ್ಘ ಜೈಲುವಾಸವು ನನಗೆ ಮಲಿನಗೊಂಡಿರುವ ರಾಜಕೀಯವನ್ನು ಹೇಗೆ ಸ್ವಚ್ಛಗೊಳಿಸಬೇಕೆಂಬುದನ್ನು ಕಲಿಸಿಕೊಟ್ಟಿತು ಎಂದು ಹೇಳಿರುವ ಅವರು, ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯಂತಹ ರಾಜಕೀಯ ಪಕ್ಷಗಳ ಅವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X