Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತ್ತಷ್ಟು ಕುಟುಂಬಗಳು ಬಲಿಯಾಗುವ ಮೊದಲು...

ಮತ್ತಷ್ಟು ಕುಟುಂಬಗಳು ಬಲಿಯಾಗುವ ಮೊದಲು ಎಚ್ಚೆತ್ತುಕೊಳ್ಳಿ: ಎಚ್‌ಡಿಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ12 July 2016 11:41 PM IST
share
ಮತ್ತಷ್ಟು ಕುಟುಂಬಗಳು ಬಲಿಯಾಗುವ ಮೊದಲು ಎಚ್ಚೆತ್ತುಕೊಳ್ಳಿ: ಎಚ್‌ಡಿಕೆ ಮನವಿ

ಬೆಂಗಳೂರು, ಜು. 12: ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ರಾಜ್ಯದ ಕ್ರೂರ ವ್ಯವಸ್ಥೆಗೆ ಬಲಿಯಾಗಿದ್ದು, ಆತನ ಕುಟುಂಬ ಒಪ್ಪೊತ್ತಿನ ಊಟಕ್ಕೂ ಗತಿಯಿಲ್ಲದೆ ಸಂಕಷ್ಟದ ಸ್ಥಿತಿಯಲ್ಲಿದೆ. ಮತ್ತಷ್ಟು ಕುಟುಂಬಗಳು ಬಲಿಯಾಗುವ ಮೊದಲು ಆತ್ಮಾವಲೋಕನ ಮಾಡಿಕೊಳ್ಳಿ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷ ನಾಯಕ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರಕ್ಕೆ ವಿನಮ್ರವಾಗಿ ಮನವಿ ಮಾಡಿದ್ದಾರೆ.
ಮಂಗಳವಾರ ವಿಧಾನಸಭೆಯಲ್ಲಿ ನಿಯಮ 69ರಡಿ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪಾವಧಿ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಕಲ್ಲಪ್ಪ ನಿಜಕ್ಕೂ ಭ್ರಷ್ಟನೇ ಆಗಿದ್ದರೆ, ಆತ ಕೇವಲ ಎರಡೇ ಟೀ ಶರ್ಟ್‌ಗಳಲ್ಲಿ ಜೀವನ ನಡೆಸುತ್ತಿರಲಿಲ್ಲ ಎಂದು ಕಲ್ಲಪ್ಪನ ನಿಜ ಜೀವನವನ್ನು ಬಿಚ್ಚಿಟ್ಟರು.
ನೆರವಿಗೆ ಮನವಿ: ತಾನು ಮೃತ ಕಲ್ಲಪ್ಪ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬದ ಸ್ಥಿತಿ ಕಂಡು ಮರುಗಿದ್ದೇನೆ. ಅದೊಂದು ಜನತಾ ಮನೆ, ಸಣ್ಣ ಗುಡಿಸಲು ಕೂರಲಿಕ್ಕೂ ಅಲ್ಲಿ ಜಾಗವಿಲ್ಲ. ಕಲ್ಲಪ್ಪನ ಆತ್ಮಹತ್ಯೆಯಿಂದ ವಿಧವೆಯಾಗಿರುವ ಆ ಹೆಣ್ಣು ಮಗಳು ಚಿಕ್ಕ ವಯಸ್ಸಿನವಳು. ಒಂದೂವರೆ ವರ್ಷದ ಮಗುವಿದೆ. ಆತನ ತಂದೆ ಬಸಪ್ಪ ಪುತ್ರನ ಆತ್ಮಹತ್ಯೆಯನ್ನು ಸಹಿಸಿಕೊಳ್ಳಲು ಆಗದೆ ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾರೆ. ಇಂತಹ ಕುಟುಂಬಕ್ಕೆ ರಾಜ್ಯ ಸರಕಾರ ಅಗತ್ಯ ನೆರವು ನೀಡಬೇಕು ಎಂದು ಮನವಿ ಮಾಡಿದರು.
ಆಡಳಿತಸ್ಥರ ನಡವಳಿಕೆಯಿಂದಲೇ ಅಮಾಯಕ ಅಧಿಕಾರಿ ಬಲಿಯಾಗಿದ್ದು, ಆತನ ಮೇಲೆ 10ಲಕ್ಷ ರೂ.ಲಂಚದ ಆರೋಪ ಹೊರಿಸಲಾಗಿದೆ. ಸಿಐಡಿ ಅಧಿಕಾರಿಗಳು ಅವರ ಮನೆಗೆ ತೆರಳಿ ಎಲ್ಲವನ್ನೂ ಜಾಲಾಡಿದ್ದಾರೆ. ಮನೆಯ ಮೇಲಿನ ನೀರಿನ ಟ್ಯಾಂಕ್ ಅನ್ನು ಬಿಡದೆ ಅಲ್ಲಿಯೂ ಹುಡುಕಾಡಿದ್ದಾರೆ.

ವರ್ಗಾವಣೆ ದಂಧೆಯ ಬಗ್ಗೆ ತಾನಿಲ್ಲಿ ಪ್ರಸ್ತಾಪ ಮಾಡುವು ದಿಲ್ಲ. ಪ್ರಾಮಾಣಿಕ ಅಧಿಕಾರಿಗಳನ್ನು ನಿಮ್ಮ ದುಡ್ಡಿಗಾಗಿ ಬಲಿ ಕೊಡ ಬೇಡಿ. ಸಂಕಷ್ಟದಲ್ಲಿರುವವರನ್ನು ಮತ್ತಷ್ಟು ಕಷ್ಟಕ್ಕೆ ದೂಡದೆ ಅವರಿಗೆ ಸಹಕಾರ ನೀಡಿ, ಇಲ್ಲದೆ ಹೋದರೆ ಜನತೆ ನಿಮ್ಮನ್ನು ಎಂದಿ ಗೂ ಕ್ಷಮಿಸುವುದಿಲ್ಲ ಎಂದು ಕುಮಾರಸ್ವಾಮಿ ಬೇಡಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X