Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ವಿರುದ್ಧ ಟೆಸ್ಟ್ ಸರಣಿಗೆ ವಿಂಡೀಸ್...

ಭಾರತ ವಿರುದ್ಧ ಟೆಸ್ಟ್ ಸರಣಿಗೆ ವಿಂಡೀಸ್ ತಂಡ ಪ್ರಕಟ

ಹಿರಿಯ ವಿಕೆಟ್‌ಕೀಪರ್ ರಾಮ್ದಿನ್‌ಗೆ ಸ್ಥಾನವಿಲ್ಲ

ವಾರ್ತಾಭಾರತಿವಾರ್ತಾಭಾರತಿ12 July 2016 11:50 PM IST
share
ಭಾರತ ವಿರುದ್ಧ ಟೆಸ್ಟ್ ಸರಣಿಗೆ ವಿಂಡೀಸ್ ತಂಡ ಪ್ರಕಟ

ಜಮೈಕಾ, ಜು.12: ಭಾರತ ವಿರುದ್ಧ ಗುರುವಾರ ಆ್ಯಂಟಿಗುವಾದಲ್ಲಿ ಆರಂಭವಾಗಲಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ವೆಸ್ಟ್‌ಇಂಡೀಸ್ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. ಹಿರಿಯ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ರಾಮ್ದಿನ್‌ರನ್ನು ತಂಡದಿಂದ ಕೈಬಿಡಲಾಗಿದ್ದು ರಾಮ್ದಿನ್ ಬದಲಿಗೆ ಶೇನ್ ಡೌರಿಚ್‌ರನ್ನು ಆಯ್ಕೆ ಮಾಡಲಾಗಿದೆ.

‘‘ನನ್ನನ್ನು ತಂಡದಿಂದ ಕೈಬಿಡಲು ನನ್ನ ಬ್ಯಾಟಿಂಗ್ ಸರಾಸರಿ ಕಾರಣ ಎಂದು ಆಯ್ಕೆಗಾರರು ಹೇಳುತ್ತಿದ್ದಾರೆ. ನಾನು 25.87ರ ಸರಾಸರಿಯಲ್ಲಿ 74 ಟೆಸ್ಟ್ ಪಂದ್ಯಗಳಲ್ಲಿ 2,898 ರನ್ ಕಲೆ ಹಾಕಿದ್ದೇನೆ. ವಿಂಡೀಸ್‌ನ ಹೊಸ ಆಯ್ಕೆ ಸಮಿತಿಯ ನೂತನ ಅಧ್ಯಕ್ಷ ಕೋರ್ಟ್ನಿ ಬ್ರೌನ್‌ಗೆ ನನ್ನ ಸರಾಸರಿ ಉತ್ತಮವಾಗಿಲ್ಲ ಎಂದು ಹೇಳುತ್ತಿರುವುದು ನನಗೆ ಅಚ್ಚರಿ ತಂದಿದೆ’’ ಎಂದು ರಾಮ್ದಿನ್ ಟ್ವೀಟ್ ಮಾಡಿದ್ದಾರೆ.

 24ರ ಹರೆಯದ ಡೌರಿಚ್ ಕಳೆದ ಋತುವಿನಲ್ಲಿ ಆಸ್ಟ್ರೇಲಿಯ ಪ್ರವಾಸ ಕೈಗೊಂಡಿದ್ದಾಗ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಸ್ಪೆಷಲಿಸ್ಟ್ ಬ್ಯಾಟ್ಸ್‌ಮನ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದರು. ರಾಮ್ದಿನ್ ವಿಕೆಟ್‌ಕೀಪಿಂಗ್ ನಡೆಸಿದ್ದರು. ವಿಂಡೀಸ್ ತಂಡ ಪ್ರಕಟಿಸಿರುವ 12 ಸದಸ್ಯರ ತಂಡದಲ್ಲಿ ಹಿರಿಯ ಡೈನಾಮಿಕ್ ಆಟಗಾರರಾದ ಕ್ರಿಸ್ ಗೇಲ್, ಡ್ವೇಯ್ನಿ ಬ್ರಾವೊ, ಡರೆನ್ ಸಮ್ಮಿ ಹಾಗೂ ಕೀರನ್ ಪೊಲಾರ್ಡ್‌ರಿಲ್ಲ. ಇವರೆಲ್ಲರೂ ಟ್ವೆಂಟಿ-20 ಕ್ರಿಕೆಟ್‌ನತ್ತ ಹೆಚ್ಚು ಗಮನ ನೀಡುತ್ತಿದ್ದಾರೆ.

ವೇಗದ ಬೌಲರ್ ಜೆರೊಮ್ ಟೇಲರ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಹಿನ್ನೆಲೆಯಲ್ಲಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ವೆಸ್ಟ್‌ಇಂಡೀಸ್ ಕ್ರಿಕೆಟ್ ತಂಡ ಟ್ವೆಂಟಿ-20 ಮಾದರಿ ಪಂದ್ಯದಲ್ಲಿ 2012 ಹಾಗೂ 2016ರಲ್ಲಿ ವಿಶ್ವ ಚಾಂಪಿಯನ್ ಆಗಿತ್ತು. ಆದರೆ,ಟೆಸ್ಟ್ ಕ್ರಿಕೆಟ್‌ನಲ್ಲಿನ ಪ್ರದರ್ಶನ ಅತ್ಯಂತ ಕಳಪೆಯಾಗಿದೆ.

ವೇಗದ ಬೌಲರ್ ಜೇಸನ್ ಹೋಲ್ಡರ್ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಟ್ವೆಂಟಿ-20 ವಿಶ್ವಕಪ್‌ನ ಬ್ಯಾಟಿಂಗ್ ಹೀರೋಗಳಾದ ಮರ್ಲಾನ್ ಸ್ಯಾಮುಯೆಲ್ಸ್ ಹಾಗೂ ಕಾರ್ಲಸ್ ಬ್ರಾತ್‌ವೇಟ್ ತಂಡದಲ್ಲಿದ್ದಾರೆ.

ವೆಸ್ಟ್‌ಇಂಡೀಸ್ ತಂಡ: ಜೇಸನ್ ಹೋಲ್ಡರ್(ನಾಯಕ), ಕ್ರೆಗ್ ಬ್ರಾತ್‌ವೇಟ್, ದೇವೇಂದ್ರ ಬಿಶೂ, ಜೆರ್ಮೈನ್ ಬ್ಲಾಕ್‌ವುಡ್, ಕಾರ್ಲಸ್ ಬ್ರಾತ್‌ವೇಟ್, ಡರೆನ್ ಬ್ರಾವೊ, ರಾಜೇಂದ್ರ ಚಂದ್ರಿಕ, ರಾಸ್ಟನ್ ಚೇಸ್, ಶೇನ್ ಡೌರಿಚ್, ಶಾನೊನ್ ಗಾಬ್ರೈಲ್, ಲಿಯೊನ್ ಜಾನ್ಸನ್ ಹಾಗೂ ಮರ್ಲಾನ್ ಸ್ಯಾಮುಯೆಲ್ಸ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X