Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಈಗ ಲಕ್ಷಣ ಕಾಣುವ ಮೊದಲೇ ಅಲ್ಜೀಮರ್ಸ್...

ಈಗ ಲಕ್ಷಣ ಕಾಣುವ ಮೊದಲೇ ಅಲ್ಜೀಮರ್ಸ್ ಕಾಯಿಲೆ ಪತ್ತೆ ಹಚ್ಚಿ

ವಾರ್ತಾಭಾರತಿವಾರ್ತಾಭಾರತಿ13 July 2016 11:56 AM IST
share
ಈಗ ಲಕ್ಷಣ ಕಾಣುವ ಮೊದಲೇ ಅಲ್ಜೀಮರ್ಸ್ ಕಾಯಿಲೆ ಪತ್ತೆ ಹಚ್ಚಿ

ವಾಷಿಂಗ್ಟನ್: ಭಾರತೀಯ ಸಂಜಾತ ವಿಜ್ಞಾನಿಯೂ ಇರುವ ಸಂಶೋಧಕರ ತಂಡವೊಂದು ಅಲ್ಜೀಮರ್ ರೋಗದ ಚಿಹ್ನೆಗಳನ್ನು ಅದು ಬೆಳೆಯುವ ಮೊದಲೇ ಪತ್ತೆ ಹಚ್ಚುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಇದರಿಂದಾಗಿ ರೋಗವನ್ನು ಆರಂಭದಲ್ಲೇ ಪತ್ತೆ ಹಚ್ಚಲು ಸಾಧ್ಯವಾಗಲಿದೆ.

ಈ ತಂತ್ರಜ್ಞಾನವನ್ನು ಮಾನವನ ಮೇಲೆ ಬಳಸುವ ಪ್ರಾಯೋಗಿಕ ಚಿಕಿತ್ಸೆಗಳು ಇನ್ನೂ ಆರಂಭವಾಗಬೇಕಿದೆ. ಸಂಶೋಧಕರು ಕೋಶಗಳ ಮೇಲಿನ ಹಿಂದಿನ ಅಧ್ಯಯನವನ್ನೇ ಮುಂದುವರಿಸಿ ಇಲಿಯ ರೆಟಿನಾದಲ್ಲಿ ಬದಲಾವಣೆಯನ್ನು ಗುರುತಿಸಿ ಅಲ್ಜೀಮರ್ ಕಾಯಿಲೆಯನ್ನು ಬೆಳೆಯುವ ಮೊದಲೇ ಪತ್ತೆ ಹಚ್ಚಿದ್ದಾರೆ. ರೋಗಿಯಲ್ಲಿ ವಾಸ್ತವದ ನರವ್ಯೂಹದ ಚಿಹ್ನೆಗಳು ಕಾಣುವ ಮೊದಲೇ ಪರಿಣಾಮಕಾರಿ ಚಿಕಿತ್ಸೆಯನ್ನು ಆರಂಭಿಸಲು ಇದರಿಂದ ಸಾಧ್ಯವಾಗಲಿದೆ. ಆದರೆ ಈ ಮೊದಲು ಕಾಯಿಲೆಯನ್ನು ಆರಂಭಿಕ ಘಟ್ಟದಲ್ಲಿ ಪತ್ತೆ ಹಚ್ಚುವ ತಂತ್ರಜ್ಞಾನ ಇಲ್ಲದಿದ್ದ ಕಾರಣ ಔಷಧಿಗಳು ಆರಂಭಿಕ ಹಂತದ ಅಲ್ಜೀಮರ್ ರೋಗಕ್ಕೆ ಚಿಕಿತ್ಸೆ ನೀಡುವುದೇ ಎನ್ನುವುದು ಪರೀಕ್ಷೆಯಾಗಿಲ್ಲ. ಈಗ ಆರಂಭಿಕ ಹಂತದಲ್ಲೇ ರೋಗ ಪತ್ತೆ ಸಾಧ್ಯವಾಗಿರುವ ಕಾರಣ ಅದಕ್ಕಾಗಿ ಔಷಧಿಯನ್ನೂ ಸಿದ್ಧಪಡಿಸಬಹುದು ಎಂದು ಮಿನೆಸೊಟಾ ವಿಶ್ವವಿದ್ಯಾನಿಲಯದ ರಾಬರ್ಟ್ ವಿನ್ಸ್ ಹೇಳಿದ್ದಾರೆ.

ಮೆದುಳನ್ನು ನೋಡಲು ಕಣ್ಣನ್ನು ಪರೀಕ್ಷಿಸುವುದು ಹೊಸ ತಂತ್ರಜ್ಞಾನದ ವಿಶೇಷತೆ. ಕಣ್ಣಿನ ರೆಟಿನಾ ಕೇವಲ ಮೆದುಳಿಗೆ ಸಂಪರ್ಕ ಹೊಂದಿರುವುದು ಮಾತ್ರವಲ್ಲ, ಕೇಂದ್ರೀಯ ನರವ್ಯೂಹ ವ್ಯವಸ್ಥೆಯ ಭಾಗವೂ ಹೌದು. ಇಲಿಗಳಲ್ಲಿ ಪರೀಕ್ಷೆ ನಡೆಸಿದಾಗ ನರವ್ಯೂಹಗಳಲ್ಲಿ ಕಾಯಿಲೆಯ ಚಿಹ್ನೆ ಕಾಣುವ ಮೊದಲೇ ರೆಟಿನಾದಲ್ಲಿ ನಾವು ಅದನ್ನು ಗುರುತಿಸಲು ಸಾಧ್ಯವಾಗಿದೆ ಎಂದು ಯುಎಂಎನ್ ನ ಡ್ರಗ್ ಡಿಸೈನ್ ಕೇಂದ್ರದ ಸಂಶೋಧಕಿ ಸ್ವಾತಿ ಮೋರೆ ಹೇಳಿದ್ದಾರೆ. ಅಲ್ಜೀಮರ್ ಕಾಯಿಲೆಯಿಂದ ಮೆದುಳು ಮತ್ತು ರೆಟಿನಾ ಎರಡರಲ್ಲೂ ಬದಲಾವಣೆಯಾಗುತ್ತದೆ. ಮೆದುಳಿನಂತಲ್ಲದೆ ರೆಟಿನಾ ಬೇಗನೇ ಪರೀಕ್ಷೆಗೆ ಲಭ್ಯವಿರುತ್ತದೆ. ರೆಟಿನಾದಲ್ಲಿ ಬದಲಾವಣೆ ಮಾಡುವುದನ್ನು ಅವಲೋಕಿಸುವುದು ಸರಳವಾಗಿರುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ.

ಕೃಪೆ:  http://www.ndtv.com/

share
ವಾರ್ತಾಭಾರತಿ
ವಾರ್ತಾಭಾರತಿ
Next Story
X