Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2010ರಲ್ಲಿ ಕಾಶ್ಮೀರದಲ್ಲಿ ತಾನೆಸಗಿದ...

2010ರಲ್ಲಿ ಕಾಶ್ಮೀರದಲ್ಲಿ ತಾನೆಸಗಿದ ತಪ್ಪನ್ನೇ ಮೆಹಬೂಬ ಮಾಡುತ್ತಿದ್ದಾರೆ: ಉಮರ್ ಅಬ್ದುಲ್ಲ

ವಾರ್ತಾಭಾರತಿವಾರ್ತಾಭಾರತಿ13 July 2016 3:18 PM IST
share
2010ರಲ್ಲಿ ಕಾಶ್ಮೀರದಲ್ಲಿ ತಾನೆಸಗಿದ ತಪ್ಪನ್ನೇ ಮೆಹಬೂಬ ಮಾಡುತ್ತಿದ್ದಾರೆ: ಉಮರ್ ಅಬ್ದುಲ್ಲ

ಶ್ರೀನಗರ್,ಜುಲೈ 13: ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ 2010ರಲ್ಲಿ ತಾನೆಸಗಿದ್ದ ಅದೇ ತಪ್ಪನ್ನು ಪುನರಾವರ್ತಿಸುತ್ತಿದ್ದಾರೆಂದು ನ್ಯಾಶನಲ್‌ಕಾನ್ಫ್ರೆನ್ಸ್ ನಾಯಕ ಉಮರ್ ಅಬ್ದುಲ್ಲ ಹೇಳಿದ್ದಾರೆಂದು ವರದಿಯಾಗಿದೆ. ಕಾಶ್ಮೀರ ಕಣಿವೆಯಲ್ಲಿ 2010ರಲ್ಲಿ ನಡೆದದ್ದಕ್ಕೆ ಸಮಾನವಾದ ಸಂಘರ್ಷ ಈಗ ನಡೆಯುತ್ತಿದೆ. ಆಗ ಮುಖ್ಯಮಂತ್ರಿಯಾಗಿದ್ದ ತಾನು ಅಡಗಿ ಕೂತಿದ್ದೇನೆಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಈಗ ಮೆಹಬೂಬ ಮುಫ್ತಿ ಎಲ್ಲೋ ಅಡಗಿಕೋತಂತಿದ್ದಾರೆ.ಸಂಘರ್ಷದ ಮೊದಲ 24-28 ಗಂಟೆಗಳು ತುಂಬ ನಿರ್ಣಾಯಕವಾಗಿರುತ್ತವೆ. ಆ ಸಮಯದಲ್ಲಿ ಜನರು ಮುಖ್ಯಮಂತ್ರಿಯ ನಿಲುವು, ನಿರ್ಣಯ ಮತ್ತು ಪ್ರತಿಕ್ರಿಯೆಗಳನ್ನು ತಿಳಿಯಬೇಕಾಗಿದೆ. ಟೆಲಿವಿಷನ್ ಮೂಲಕವಾದರೂ ಮೆಹಬೂಬ ಜನರನ್ನು ಶಾಂತರಾಗಿರಲು ವಿನಂತಿಸಿಕೊಳ್ಳಬೇಕಿತ್ತು. ಆದರೆ ಅತಿ ನಿರ್ಣಾಯಕ ಘಟ್ಟದಲ್ಲಿ ಮುಖ್ಯಮಂತ್ರಿ ಅಡಗಿಕೂತರೆಂದು ಉಮರ್ ಅಬ್ದುಲ್ಲ ಟೀಕಿಸಿದ್ದಾರೆ ಎಂದು ವರದಿಯಾಗಿದೆ.

 2010ರ ಸಂಘರ್ಷದ ಸಮಯದಲ್ಲಿ ತನ್ನನ್ನು ರಾಜಿನಾಮೆ ನೀಡಬೇಕು ಎಂದು ಅಂದು ಪ್ರತಿಪಕ್ಷ ನಾಯಕಿಯಾಗಿದ್ದ ಮೆಹಬೂಬ ಮುಫ್ತಿ ಆಗ್ರಹಿಸಿದ್ದರು. ಆದರೆ ಅದೇ ನಾಣ್ಯದಲ್ಲಿ ಮರು ಹೊಡೆತ ನೀಡಲು ನಾನು ಬಯಸುವುದಿಲ್ಲ.  ನಿಭಾಯಿಸಲು ಬಹಳ ಕಷ್ಟವಿರುವ ಪರಿಸ್ಥಿತಿಯಲ್ಲಿ ಮೆಹಬೂಬ ಸಾಗುತ್ತಿದ್ದಾರೆಂದು ಉಮರ್ ಅಬ್ದುಲ್ಲ ಹೇಳಿದ್ದಾರೆಂದು ವರದಿ ತಿಳಿಸಿದೆ.

2010ರಲ್ಲಿ ಕಾಶ್ಮೀರದಲ್ಲಿ ನಡೆದ ಸಂಘರ್ಷದಲ್ಲಿ 116 ಮಂದಿ ಹತ್ಯೆಯಾಗಿದ್ದರು. ಅಂದು ಪ್ರತಿಪಕ್ಷಗಳು ಮುಖ್ಯಮಂತ್ರಿಯಾಗಿದ್ದ ತಾನು ಕೈಲಾಗದವರಂತೆ ವರ್ತಿಸಿದ್ದೇನೆಂದು ಆರೋಪಿಸಿ ಭಾರೀ ಪ್ರತಿಭಟನೆಯನ್ನು ನಡೆಸಿದ್ದವು. ನಂತರ ನಡೆದ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಭಾರೀ ಅಂತರದಿಂದ ಸೋಲುಂಡಿತ್ತು ಎಂದು ಉಮರ್ ಅಬ್ದುಲ್ಲ ಹೇಳಿರುವುದಾಗಿ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X