Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಂತಿಗಾಗಿ ಮೆಹಾಬೂಬ ಮುಫ್ತಿ ಕರೆ

ಶಾಂತಿಗಾಗಿ ಮೆಹಾಬೂಬ ಮುಫ್ತಿ ಕರೆ

ವಾರ್ತಾಭಾರತಿವಾರ್ತಾಭಾರತಿ13 July 2016 10:08 PM IST
share
ಶಾಂತಿಗಾಗಿ ಮೆಹಾಬೂಬ ಮುಫ್ತಿ ಕರೆ

 ಶ್ರೀನಗರ, ಜು.13: ಇತ್ತೀಚೆಗೆ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾಚಾರದ ಬಳಿಕ ಮೊದಲ ಬಾರಿಗೆ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಬುಧವಾರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.ಇತಿಹಾಸ ಪ್ರಸಿದ್ಧ ನಕ್ಷಾಬಂದ್ ಸಾಹಿಬ್ ದರ್ಗಾದ ಬಳಿ ಸಾರ್ವಜನಿಕ ಭಾಷಣ ಮಾಡಿದ ಅವರು, ಶಾಂತರಾಗಿರುವಂತೆ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.

 ಹುತಾತ್ಮರ ಸಮಾಧಿಗೆ ತೆರಳಿ ನಮನ ಸಲ್ಲಿಸಿದ ಮುಖ್ಯಮಂತ್ರಿ ಮೆಹಬೂಬ, ಜನರು ತಮ್ಮ ಹಕ್ಕುಗಳಿಗಾಗಿ ದಂಗೆಯೆದ್ದ ನಡುವೆ ಡೋಗ್ರ ರಾಜನ ಸೇನಾನಿಗಳಿಂದ ಶ್ರೀನಗರದ ಕೇಂದ್ರೀಯ ಕಾರಾಗೃಹದಲ್ಲಿ 1931ರ ಜುಲೈ 13ರಂದು 22 ಕಾಶ್ಮೀರಿಗಳು ಗುಂಡೇಟಿಗೆ ಬಲಿಯಾಗಿದ್ದರು.
  ‘‘ಸರ್ವಾಧಿಕಾರ ಮತ್ತು ದಮನ ನೀತಿಯ ವಿರುದ್ಧ ಅವರು ಕೆಚ್ಚದೆಯಿಂದ ತಮ್ಮ ಜೀವವನ್ನು ಅರ್ಪಿಸಿದ ಧೀರ ವೀರರಾಗಿದ್ದಾರೆ’’ ಎಂದು ಮುಖ್ಯಮಂತ್ರಿ ಮೆಹಬೂಬ ಬಣ್ಣಿಸಿದ್ದಾರೆ.
 ಹುತಾತ್ಮರಿಗೆ ನೀಡುವ ದೊಡ್ಡ ನಮನವೆಂದರೆ ಅವರು ಹೋರಾಡಿದ ಪ್ರಜಾಸತ್ತಾತ್ಮಕ ವೌಲ್ಯಗಳನ್ನು ಎತ್ತಿಹಿಡಿಯುದಾಗಿದೆ.ಅವರು ನಮಗಾಗಿ ಏನೆಲ್ಲಾ ಸಾಧಿಸಿದ್ದರೋ ಅವುಗಳ ರಕ್ಷಣೆ ಮತ್ತು ನಾವು ಶಾಂತಿಯನ್ನು ಪಾಲಿಸಿಕೊಂಡು ಬರಬೇಕೆಂದು ಮುಖ್ಯಮಂತ್ರಿ ಮೆಹಬೂಬಾ ಕರೆ ನೀಡಿದರು.
 ಮುಜಾಹಿದೀನ್ ಕಮಾಂಡರ್ ಬುರ್ಹಾನ್ ವಾನಿ ಭದ್ರತಾ ಪಡೆಗಳಿಂದ ಹತರಾದ ನಂತರ ಕಣಿವೆ ರಾಜ್ಯದ ಹಲವೆಡೆ ಹಿಂಸಾಚಾರ ಭುಗಿಲೆದ್ದು, 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಸುಮಾರು 1,400 ಮಂದಿ ಗಾಯಗೊಂಡ ಐದು ದಿನಗಳ ಬಳಿಕ ಮುಖ್ಯಮಂತ್ರಿ ಮೆಹಬೂಬ ಈ ಹೇಳಿಕೆ ನೀಡಿದ್ದಾರೆ.
 ಕಾಲು ಶತಮಾನದಿಂದ ಸಾಂಪ್ರದಾಯಿಕವಾಗಿ ಜುಲೈ 13ರಂದು ಬಿಗಿ ಭದ್ರತೆಯಲ್ಲಿ ಅಧಿಕೃತವಾಗಿ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಆದರೂ 1990ರ ಆರಂಭದಲ್ಲಿ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. 1931ರ ಹುತಾತ್ಮರು ಈಗಲೂ ರಾಜಕೀಯ ಪಕ್ಷಗಳ ಸರಕಾಗಿ ಮುಂದುವರಿದಿದ್ದಾರೆ.
     ಇದೇ ವೇಳೆ ನ್ಯಾಶನಲ್ ಕಾನ್ಫೆರೆನ್ಸ್ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಹುತಾತ್ಮರ ಸಮಾಧಿಗೆ ತೆರಳಿ ನಮನ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರ ಸರಕಾರದ ನಿಷ್ಪ್ರಯೋಜಕ ಆದ್ಯತೆಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದ ಎಲ್ಲ ಕಡೆಗಳಲ್ಲಿ ಹಿಂಸಾಚಾರ ತೀವ್ರಗೊಂಡಿರುವ ಸಂದರ್ಭದಲ್ಲಿ ಮುಫ್ತಿಯ ತನ್ನ ಸಭೆಗಳಿಗೆ ಜನರನ್ನು ಪೊಲೀಸ್ ಬಸ್‌ಗಳಲ್ಲಿ ಸಾಗಿಸುವುದರಲ್ಲಿ ನಿರತರಾಗಿದ್ದಾರೆ ಸರಕಾರದ ಆಡಳಿತದ ಕಡೆ ಗಮನವನ್ನು ಕೇಂದ್ರಿಕರಿಸಬೇಕಾಗಿದ್ದವರು ಅಂತಹ ನಾಟಕದಿಂದ ಅವರು ಸಹಜತೆ ಸೃಷ್ಟಿಸುವ ಭ್ರಮೆಯನ್ನು ಹೊಂದಿದ್ದಾರೆ ಎಂದು ಆರೋಪಿಸಿದರು.
 ‘ಸಾವಿನ ಸರಣಿ ಚಕ್ರ’ಕ್ಕೆ ಅಂತ್ಯ ಹಾಡಬೇಕಾದ ಅಗತ್ಯವನ್ನು ಪುನರುಚ್ಚರಿಸಿದ ಉಮರ್, ಕಾಶ್ಮೀರದ ಆಸ್ಪತ್ರೆಗಳಲ್ಲಿ ಸಂತ್ರಸ್ತರು ತುಂಬಿತುಳುಕಿರುವ ಹಿನ್ನೆಲೆಯಲ್ಲಿ ಅಗತ್ಯ ನೆರವನ್ನು ಪೂರೈಕೆ ಮಾಡಬೇಕೆಂದು ಕೇಂದ್ರ ಸರಕಾರಕ್ಕೆ ಅವರು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X