Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತ್ತಿಗೆಯನ್ನು ಕೊಚ್ಚಿಕೊಂದ ಮಾನಸಿಕ...

ಅತ್ತಿಗೆಯನ್ನು ಕೊಚ್ಚಿಕೊಂದ ಮಾನಸಿಕ ಅಸ್ವಸ್ಥ: ಅವನನ್ನು ಹೊಡೆದು ಕೊಂದ ಗ್ರಾಮಸ್ಥರು!

ವಾರ್ತಾಭಾರತಿವಾರ್ತಾಭಾರತಿ14 July 2016 3:50 PM IST
share
ಅತ್ತಿಗೆಯನ್ನು ಕೊಚ್ಚಿಕೊಂದ ಮಾನಸಿಕ ಅಸ್ವಸ್ಥ: ಅವನನ್ನು ಹೊಡೆದು ಕೊಂದ ಗ್ರಾಮಸ್ಥರು!

ಲಕ್ನೊ, ಜುಲೈ 14: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ಅಡಿಗೆ ಕೋಣೆಯಲ್ಲಿ ಅಡಿಗೆ ಕೆಲಸದಲ್ಲಿ ನಿರತಳಾಗಿದ್ದ ತನ್ನ ಅತ್ತಿಗೆಗೆ ಮಚ್ಚಿನಿಂದ ಹಲ್ಲೆಯೆಸಗಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ನಡೆದಿದ್ದು ನಂತರ ಮಾನಸಿಕ ಅಸ್ವಸ್ಥನನ್ನು ಗಾಮಸ್ಥರು ಥಳಿಸಿ ಕೊಂದು ಹಾಕಿದ ಘಟನೆ ಉತ್ತರ ಪ್ರದೇಶದ ಲಕ್ನೊ ಜಿಲ್ಲೆಯ ಕೋಕರಿ ಎಂಬಲ್ಲಿಂದ ವರದಿಯಾಗಿದೆ.

  ಚಾ ಅಂಗಡಿ ನಡೆಸುತ್ತಿದ್ದ ವಿಜೇಂದ್ರ ಎಂಬವರು ತನ್ನ ಪತ್ನಿ ಕಿರಣ್, ಐವರು ಮಕ್ಕಳು ಹಾಗೂ ಅವರ ತಮ್ಮ ಮಾನಸಿಕ ಅಸ್ವಸ್ಥ ರಾಜೇಂದ್ರ ಜೊತೆ ವಾಸವಾಗಿದ್ದರು. ಬುಧವಾರ ಅವರು ಎಂದಿನಂತೆ ಮನೆಯಿಂದ ಚಾ ಅಂಗಡಿಗೆ ಹೊರಟು ಬಂದಿದ್ದರು. ಅವರ ಪತ್ನಿ ಅಡಿಗೆ ಕೆಲಸಕ್ಕಾಗಿ ಅಡಿಗೆ ಕೋಣೆಗೆ ಹೋಗಿದ್ದರೆನ್ನಲಾಗಿದೆ. ಈ ವೇಳೆ  ಮಾನಸಿಕ ಅಸ್ವಸ್ಥನಾಗಿದ್ದ ರಾಜೇಂದ್ರ ಅಡಿಗೆಕೋಣೆಯಲ್ಲಿದ್ದ ತನ್ನ ಅತ್ತಿಗೆ ಕೊರಳಿಗೆ ಮಚ್ಚಿನಿಂದ ಕಡಿದಿದ್ದಾನೆ. ಹಲವು ಬಾರಿ ಕಡಿದದ್ದರಿಂದ ಐದು ತಿಂಗಳ ಗರ್ಭಿಣಿಯೂ ಆಗಿದ್ದ ಮಹಿಳೆ ಸ್ಥಳದಲ್ಲೇ ಕುಸಿದು ಬಿದ್ದು ಮೃತರಾದರೆನ್ನಲಾಗಿದೆ. ಮಹಿಳೆಯ ಬೊಬ್ಬೆ ಕೇಳಿ ಓಡಿ ಬಂದವರ ಮೇಲೆಯೂ ರಾಜೇಂದ್ರ ಮಚ್ಚನ್ನು ಬೀಸಿ ಹೆದರಿಸಿದ್ದಾನೆ. ಪೊಲೀಸರಿಗೆ ದೂರು ನೀಡಿ ಅವರು ಬಂದಮೇಲೆ ರಾಜೇಂದ್ರನನ್ನು ಉಪಾಯವಾಗಿ ಸೆರೆ ಹಿಡಿಯಲಾಗಿತ್ತು. ಈ ಸಂದರ್ಭದಲ್ಲಿ ಒಟ್ಟಾದ ಗ್ರಾಮಸ್ಥರು ಅವನಿಗೆ ಮಾರಣಾಂತಿಕವಾಗಿ ಹೊಡೆದು ಗಾಯಗೊಳಿಸಿದ್ದರು. ನಂತರ ಗಂಭೀರ ಗಾಯಗೊಂಡಿದ್ದ ರಾಜೇಂದ್ರನನ್ನು ಪೊಲೀಸರು ಆಸ್ಪತ್ರೆಗೆ ಸೇರಿಸಿದರೂ ಆತ ಬದುಕುಳಿಯದೆ ಅಲ್ಲಿ ಮೃತನಾದ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X