Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಟ್ಲ: ಮಾಂಡೊವಿ ಮೋಟಾರ್ಸ್‌ ಪ್ರೈವೇಟ್...

ವಿಟ್ಲ: ಮಾಂಡೊವಿ ಮೋಟಾರ್ಸ್‌ ಪ್ರೈವೇಟ್ ಲಿಮಿಟೆಡ್‌ನ 28ನೆ ಉಪಶಾಖೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ14 July 2016 5:39 PM IST
share
ವಿಟ್ಲ: ಮಾಂಡೊವಿ ಮೋಟಾರ್ಸ್‌ ಪ್ರೈವೇಟ್ ಲಿಮಿಟೆಡ್‌ನ 28ನೆ ಉಪಶಾಖೆ ಉದ್ಘಾಟನೆ

ವಿಟ್ಲ, ಜು.14: ದೇಶದೆಲ್ಲೆಡೆ ಮಾರುತಿಯು ಮನೆ ಮಾತಾಗಿರುವ ಬ್ರಾಂಡ್ ಆಗಿದೆ ಎಂದು ವಿಟ್ಲದ ಉದ್ಯಮಿ ಸುಬ್ರಾಯ ಪೈ ಹೇಳಿದರು.

ವಿಟ್ಲ-ಮೇಗಿನಪೇಟೆಯ ಜಿಶನ್ ಕಾಂಪ್ಲೆಕ್ಸ್‌ನಲ್ಲಿ ಮಾಂಡೊವಿ ಮೋಟಾರ್ಸ್‌ ಪ್ರೈವೇಟ್ ಲಿಮಿಟೆಡ್‌ನ 28ನೆ ಉಪಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಆರೂರು ಫ್ಯಾಮಿಲಿಯು ಆರಂಭಿಸಿದ ಈ ಮಾಂಡೊವಿ ಸಂಸ್ಥೆಯು ಇದೀಗ ಹತ್ತು-ಹಲವು ಊರುಗಳಲ್ಲಿ ಪ್ರಜ್ವಲಿಸುತ್ತಿದೆ. ವಿಟ್ಲದಲ್ಲಿ ಪೂರ್ಣ ಪ್ರಮಾಣದ ಶೋರೂಂ ಆರಂಭಗೊಳ್ಳುವುದರೊಂದಿಗೆ ಸಂಸ್ಥೆಯು ಇನ್ನಷ್ಟು ಅಭಿವೃದ್ದಿ ಹೊಂದಲಿ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಟ್ಲ ಜೆಸಿಐ ಮಾಜಿ ಅಧ್ಯಕ್ಷ ರಶೀದ್ ವಿಟ್ಲ ಮಾತನಾಡಿ, ಉದ್ಯಮಕ್ಕೆ ಪೂರಕವಾಗಿರುವ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಮಾಂಡೊವಿ ಸಂಸ್ಥೆಯು ಉತ್ತಮ ಸೇವೆಯನ್ನು ಕೂಡಾ ನೀಡುತ್ತಿದೆ ಎಂದರು.

ಸಂಸ್ಥೆಯ ಚೀಪ್ ಜನರಲ್ ಮ್ಯಾನೇಜರ್ ಪಾರ್ಶ್ವನಾಥ್ ಮಾತನಾಡಿ, ಮಾಂಡೋವಿ ಮೋಟಾರ್ಸ್‌ ಸಂಸ್ಥೆಯು ಕರ್ನಾಟಕ ರಾಜ್ಯದ ಪ್ರಥಮ ಮಾರುತಿ ಡೀಲರ್‌ಶಿಪ್ ಹೊಂದಿದ ಸಂಸ್ಥೆಯಾಗಿದೆ. 1984ರಲ್ಲಿ ಬೆಂಗಳೂರಿನಲ್ಲಿ ಆರಂಭಗೊಂಡ ಈ ಸಂಸ್ಥೆಯು 1986ರಲ್ಲಿ ಮೈಸೂರು, 1989ರಲ್ಲಿ ಮಂಗಳೂರಿನಲ್ಲಿ ಸೇವೆಯನ್ನು ಆರಂಭಿಸಿದೆ. ರಾಜ್ಯದ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಅತ್ಯಧಿಕ ಮಾರಾಟ ಮತ್ತು ಸೇವೆಗಳನ್ನು ಹೊಂದಿದ 8 ಹೊಸ ಕಾರುಗಳ ಮಾರಾಟ ಶೋರೂಂ, 8 ಮಳಿಗೆ, 6 ರೂಟ್‌ಲೆಟ್, 4 ಟ್ರೂ ವ್ಯಾಲ್ಯೂ ಶೋರೂಂ, 5 ಮಾರುತಿ ಡ್ರೈವಿಂಗ್ ಸ್ಕೂಲ್, 27 ವರ್ಕ್ ಶಾಪ್‌ಗಳು, 454 ಬೇಸ್ ಜೊತೆಗೆ ಮಾರಾಟ ಮತ್ತು ಸೇವಾ ಕ್ಷೇತ್ರವನ್ನು ಹೊಂದಿದೆ ಎಂದರು.

ವಿಟ್ಲ ಸರಕಾರಿ ಕಾಲೇಜು ಪ್ರಾಧ್ಯಾಪಕ ಜಾನ್ ಡಿಸೋಜ, ವಿಟ್ಲ ಪ್ರಸಾದ್ ಮೋಟಾರ್ಸ್‌ ಮಾಲಕ ವಿ.ಜೆ. ಹರಿಪ್ರಸಾದ್ ಬಳ್ಳಾಲ್, ಜಿಶನ್ ಕಾಂಪ್ಲೆಕ್ಸ್ ಮಾಲಕ ಇಬ್ರಾಹೀಂ, ಮಾಂಡೊವಿ ಸಂಸ್ಥೆಯ ನಿರ್ದೇಶಕ ಸಂಜಯ್ ರಾಯ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಸಂಸ್ಥೆಯ ಪಾಣೆಮಂಗಳೂರು ಬ್ರಾಂಚ್ ಮ್ಯಾನೇಜರ್ ಕರುಣಾಕರ, ಸೇಲ್ಸ್ ಇನ್‌ಚಾರ್ಜ್ ಸುಜಿತ್, ಸೇಲ್ಸ್ ಮ್ಯಾನೇಜರ್ ಕಿಶನ್ ಶೆಟ್ಟಿ, ಉಮೇಶ್, ಕೃಷ್ಣರಾವ್, ಚೇತನ್, ವಿಶ್ವನಾಥ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ ವಿಟ್ಲದ ಪ್ರಥಮ ಗ್ರಾಹಕರಾದ ರವಿ ಜೋಶಿ (ವ್ಯಾಗನಾರ್), ಕೃಷ್ಣರಾಜ್ (ಆಲ್ಟೋ ಕೆ10), ಬದ್ರುದ್ದೀನ್ (ಸ್ವಿಪ್ಟ್), ಹರೀಶ್ (ಓಮ್ನಿ), ಅಶ್ವಿನಿ ಆದರ್ಶ್ (ಸ್ವಿಪ್ಟ್)ರಿಗೆ ಕಾರಿನ ಕೀ ಹಸ್ತಾಂತರಿಸಲಾಯಿತು. ಸಂಸ್ಥೆಯ ಎಜಿಎಂ ಶಶಿಧರ್ ಕಾರಂತ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಪ್ರದೀಪ್ ಭಟ್ ವಂದಿಸಿದರು. ಎಎಸ್‌ಎಂ ಮುರಳೀಧರ ಕಾರ್ಯಕ್ರಮ ನಿರೂಪಿಸಿದರು.

ಸಂಸ್ಥೆಯ ಉದ್ಘಾಟನೆಯ ಪ್ರಯುಕ್ತ ಜುಲೈ 15 ರಂದು ವಿಟ್ಲದಲ್ಲಿ ಮಾರುತಿ ವಾಹನಗಳ ಉಚಿತ ತಪಾಸಣೆ, ಮೂರು ದಿನಗಳ ಕಾಲ ಸರ್ವಿಸ್ ಚಾರ್ಜ್‌ನಲ್ಲಿ ಶೇ.10 ಹಾಗೂ ಬಿಡಿ ಭಾಗಗಳಿಗೆ ಶೇ.5 ವಿಶೇಷ ರಿಯಾಯಿತಿ ಸೌಲಭ್ಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X