Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ವೈದ್ಯರಿಗೆ ಹಲ್ಲೆಗೈದ...

ಬೆಳ್ತಂಗಡಿ: ವೈದ್ಯರಿಗೆ ಹಲ್ಲೆಗೈದ ಆರೋಪಿಯನ್ನು ಬಂಧಿಸುವಂತೆ ಸರಕಾರಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ14 July 2016 8:36 PM IST
share
ಬೆಳ್ತಂಗಡಿ: ವೈದ್ಯರಿಗೆ ಹಲ್ಲೆಗೈದ ಆರೋಪಿಯನ್ನು ಬಂಧಿಸುವಂತೆ ಸರಕಾರಕ್ಕೆ ಮನವಿ

ಬೆಳ್ತಂಗಡಿ, ಜು.14: ಕೊಕ್ಕಡದ ವೃತ್ತಿನಿರತ ವೈದ್ಯ ಡಾ.ಗಣೇಶ ಭಟ್‌ರ ಕ್ಲಿನಿಕ್‌ನೊಳಗೆ ನುಗ್ಗಿ ಬಿಜೆಪಿ ಮುಖಂಡ, ಕೊಕ್ಕಡ ತಾ.ಪಂ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಂ. ಹಲ್ಲೆ ನಡೆಸಿದ ಘಟನೆಗೆ ಸಂಬಂಧಪಟ್ಟಂತೆ ಆರೋಪಿ ಎಷ್ಟೇ ಪ್ರಭಾವಿ ವ್ಯಕ್ತಿಯಾಗಿದ್ದರೂ ಆತನನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಮತ್ತು ಗೌರವಾನ್ವಿತ ವೈದ್ಯಕೀಯ ವೃತ್ತಿಯನ್ನು ನಡೆಸುತ್ತಿರುವ ವೈದ್ಯರುಗಳ ಮೇಲೆ ಇನ್ನು ಮುಂದಕ್ಕೆ ಇಂತಹ ಘಟನೆಗಳು ಎಲ್ಲಿಯೂ ನಡೆಯದಂತೆ ಅವಕಾಶ ಮಾಡಿಕೊಡಬೇಕು ಮುಂತಾದ ಬೇಡಿಕೆಗಳನ್ನಿಟ್ಟುಕೊಂಡು ಆಯುಷ್ ಫೌಂಡೇಶನ್ ಆಫ್ ಇಂಡಿಯಾದ ಬೆಳ್ತಂಗಡಿ ಘಟಕದ ಪದಾಧಿಕಾರಿಗಳ ನೇತೃತ್ವದಲ್ಲಿ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ವೈದ್ಯ ಸಂಘಟನೆಗಳ ಮನವಿಯನ್ನು ತಹಶೀಲ್ದಾರ್‌ರ ಪರವಾಗಿ ತಾಲೂಕು ಕಚೇರಿಯ ಉಪ ತಹಶೀಲ್ದಾರ್ ಆನಂದ ದಾಮ್ಲೆ ಸ್ವೀಕರಿಸಿದರು.

ವೃತ್ತಿ ನಿರತ ವೈದ್ಯರ ಮೇಲೆ ನಡೆಸಿದ ಈ ಹಲ್ಲೆಯು ಅಕ್ಷಮ್ಯ ಅಪರಾಧವಾಗಿದೆ. ಗೌರವಯುತ ವೃತ್ತಿ ಮಾಡುತ್ತಿರುವ ವೈದ್ಯರುಗಳಿಗೆ ಸರಕಾರ ನ್ಯಾಯವೊದಗಿಸಬೇಕು. ಹಲ್ಲೆಗೊಳಗಾದ ವೈದ್ಯರಿಗೆ ಮುಂದೆಯೂ ಈತನಿಂದ ಯಾವುದೇ ತೊದರೆಯಾಗದಂತೆ ಸಂಬಂಧಪಟ್ಟ ಇಲಾಖೆಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸರಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.

ಬೆಳ್ತಂಗಡಿ ಘಟಕದ ಅಧ್ಯಕ್ಷ ಡಾ.ಶ್ರೀ ಹರಿ ಕೆ., ಉಪಾಧ್ಯಕ್ಷರುಗಳಾದ ಡಾ. ಗೋಪಾಲಕೃಷ್ಣ , ಡಾ. ಅನಂತ ಭಟ್, ಕಾರ್ಯದರ್ಶಿ ಡಾ. ಹರಿಪ್ರಸಾದ್ ಸುವರ್ಣ, ಜೊತೆ ಕಾರ್ಯದರ್ಶಿಗಳಾದ ಡಾ. ಶಾಂತಿ ಪ್ರಸಾದ್, ಡಾ. ಸಂತೋಷ್ ರೇಗೊ, ಖಜಾಂಚಿ ಡಾ. ಪ್ರದೀಪ್, ಸಂಘಟನಾ ಕಾರ್ಯದರ್ಶಿ ಡಾ. ಸಂತೋಷ್ ಕಲ್ಲೇರಿ, ಡಾ. ಚೌಟ ವೇಣೂರು, ಡಾ. ರವೀಂದ್ರನಾಥ ಪ್ರಭು ಸೋಮಂತಡ್ಕ, ಡಾ. ಗೀತಾ ಗೋಖಲೆ ಸೋಮಂತಡ್ಕ, ಡಾ. ಕೆ.ವಿ. ಮೂರ್ತಿ ಕಕ್ಕಿಂಜೆ, ಡಾ. ಹರೀಶ್ ಶೆಣೈ ಮದ್ದಡ್ಕ, ಡಾ. ಗುರುಪ್ರಸಾದ್ ಕಕ್ಕಿಂಜೆ, ಡಾ. ಉದಯಶಂಕರ್ ಗುರುವಾಯನಕೆರೆ, ಡಾ.ಪ್ರದೀಪ್ ನಾವೂರ, ಡಾ.ಶಿವರಾಜ ಪಜಿಲ ಬಂಗಾಡಿ, ಡಾ.ರಾಜೇಶ್ ಪಾಂಡಿ, ಕೊಕ್ಕಡದ ಹಿರಿಯ ವೈದ್ಯ ಡಾ. ಮೋಹನದಾಸ್ ಗೌಡ, ಡಾ. ಶ್ರೀಹರಿ, ಡಾ.ತಾರಾ, ಡಾ. ಗಣೇಶ್ ಪ್ರಸಾದ್, ಡಾ. ಗಣೇಶ್ ಭಟ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X