Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಟ್ಟಂಪಾಡಿ ನಂದಗೋಕುಲ ಶಿಶು ಮಂದಿರ...

ಬೆಟ್ಟಂಪಾಡಿ ನಂದಗೋಕುಲ ಶಿಶು ಮಂದಿರ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ14 July 2016 9:38 PM IST
share
ಬೆಟ್ಟಂಪಾಡಿ ನಂದಗೋಕುಲ ಶಿಶು ಮಂದಿರ ಶಿಲಾನ್ಯಾಸ

ಪುತ್ತೂರು, ಜು.14: ಸಂಸ್ಕಾರಯುತ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ಪುತ್ತೂರು ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಿದ್ಯಾಸಂಸ್ಥೆಗಳು ಸಂಸ್ಕಾರಯುತ ಶಿಕ್ಷಣ ನೀಡುತ್ತಿವೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಅಧ್ಯಕ್ಷ ಎಸ್.ಆರ್. ರಂಗಮೂರ್ತಿ ಹೇಳಿದರು.

ಅವರು ಗುರುವಾರ ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾ ಸಂಸ್ಥೆಯ ನೂತನ ನಂದಗೋಕುಲ ಶಿಶು ಮಂದಿರದ ಶಿಲಾನ್ಯಾಸ , ನೂತನ ಕೊಠಡಿ ಮತ್ತು ಕಂಪ್ಯೂಟರ್ ತರಗತಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಂದಗೋಕುಲ ಶಿಶು ಮಂದಿರದ ಶಿಲಾನ್ಯಾಸ ನೆರವೇರಿಸಿದ ಪುತ್ತೂರು ಎಪಿಎಂಸಿ ನಿರ್ದೇಶಕಿ ತ್ರಿವೇಣಿ ಕರುಣಾಕರ್ ಪೆರ್ವೋಡಿ ಮಾತನಾಡಿ, ಮಕ್ಕಳ ಉಜ್ವಲ ಭವಿಷ್ಯಕ್ಕೆ ಕಲಿಯುತ್ತಿರುವ ಶಾಲೆ ಕಾರಣ. ಅದು ಈ ಪ್ರಿಯದರ್ಶಿನಿ ಶಾಲೆಯಿಂದ ದೊರಕುತ್ತಿದೆ. ಯಾವುದೇ ಸಂಘ ಸಂಸ್ಥೆಗೆ ನಾವೆಲ್ಲಾ ಬೆನ್ನೆಲುಬಾಗಿ ನಿಂತಾಗ ಅಭಿವೃದ್ದಿಯಾಗುತ್ತದೆ ಎಂದು ಹೇಳಿ ತಮ್ಮ ಪತಿಯ ನೆನಪಿಗೋಸ್ಕರ ನಂದಗೋಕುಲದ ನಿರ್ಮಾಣಕ್ಕೆ ರೂ 1.5 ಲಕ್ಷ ರೂ. ದೇಣಿಗೆಯನ್ನು ಘೋಷಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಶಿಶು ಮಂದಿರದ ನಿರ್ಮಾಣಕ್ಕೆ ವೈಯಕ್ತಿಕ ನೆಲೆಯಲ್ಲಿ 50,000 ರೂ. ದೇಣಿಗೆಯನ್ನು ಘೋಷಿಸಿದರು.

ನೂತನ ಕೊಠಡಿಗಳನ್ನು ಶಾಲಾ ಆಡಳಿತ ಮಂಡಳಿಯ ಸದಸ್ಯ ಚಂದು ಕೂಡ್ಲು ಶ್ರೀನಿವಾಸ್ ಭಟ್ ಉದ್ಘಾಟಿಸಿದರು. ಕಂಪ್ಯೂಟರ್ ತರಗತಿಯನ್ನು ಕರುಣಾಕರ ಶೆಟ್ಟಿ ಕೊಮ್ಮಂಡ ದೀಪ ಬೆಳಗಿಸಿ ಉದ್ಘಾಟಿಸಿದರು.

ಶಾಲಾ ಸಂಚಾಲಕ ಶಶಿಕುಮಾರ್ ಬೈಲಾಡಿಯವರ ವಿವಾಹದ 25ನೆ ವರ್ಷದ ಸವಿ ನೆನಪಿಗಾಗಿ ಅವರ ಕೊಡುಗೆಯಾಗಿ ತುಳಸಿ ಕಟ್ಟೆಗೆ ಶಿಲಾನ್ಯಾಸ ನೆರವೇರಿಸಲಾಯಿತು.

ಉಪ್ಪಿನಂಗಡಿ ಹವ್ಯಕ ಮಂಡಳಿ ಕಾರ್ಯದರ್ಶಿ ಅಶೋಕ್ ಕೆದ್ಲ, ಶಿಶು ಮಂದಿರ ಕಟ್ಟಡ ಸಮಿತಿಯ ಅಧ್ಯಕ್ಷೆ ಪ್ರಸನ್ನ ಉಪಸ್ಥಿತರಿದ್ದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಂಗನಾಥ ರೈ ಗುತ್ತು ಸ್ವಾಗತಿಸಿದರು. ಶಾಲಾ ಸಹ ಶಿಕ್ಷಕಿ ರಮ್ಯಾ ಸಂದೇಶ ವಾಚನ ಮಾಡಿದರು. ರಾಧಾಕೃಷ್ಣ ರೈ ಪಟ್ಟೆ ವಂದಿಸಿ ಶಾಲಾ ಮುಖ್ಯ ಗುರು ರಾಜೇಶ್ ನೆಲ್ಲತ್ತಡ್ಕ ಹಾಗೂ ಅರವಿಂದ ಡಿ. ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X