Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾಸಿಗೆ 180 ಕಿ.ಮೀ. ಓಡುವ ಟಾಲ್ಗೊ

ತಾಸಿಗೆ 180 ಕಿ.ಮೀ. ಓಡುವ ಟಾಲ್ಗೊ

ದೇಶದ ಅತ್ಯಧಿಕ ವೇಗದ ರೈಲು!

ವಾರ್ತಾಭಾರತಿವಾರ್ತಾಭಾರತಿ14 July 2016 10:52 PM IST
share

ಮಥುರಾ, ಜು.14: ಭಾರತೀಯ ರೈಲ್ವೆಯು ಮಥುರಾ-ಪಲ್ವಾಲ್ ಮಾರ್ಗದಲ್ಲಿ ನಡೆಸಿದ ಪರೀಕ್ಷೆಯೊಂದರಲ್ಲಿ ಸ್ಪೇನ್ ನಿರ್ಮಿತ ಟಾಲ್ಗೊ ರೈಲು 38 ನಿಮಿಷಗಳಲ್ಲಿ 84 ಕಿ.ಮೀ. ದೂರ ಕ್ರಮಿಸುವ ಮೂಲಕ (ಗಂಟೆಗೆ 180 ಕಿ.ಮೀ.) ದೇಶದ ಅತ್ಯಂತ ವೇಗದ ರೈಲು ಎನಿಸಿಕೊಂಡಿದೆ. ಅದು ಗತಿಮಾನ್ ಎಕ್ಸ್‌ಪ್ರೆಸ್‌ನ ದಾಖಲೆಯನ್ನು ಮುರಿದಿದೆ.

ತನ್ನ ಹೆಗ್ಗುರುತಿನ ಹಾಗೂ ಆಧುನಿಕ ತಂತ್ರ ಜ್ಞಾನದಿಂದಾಗಿ, ಗಂಟೆಗೆ 180 ಕಿ.ಮೀ. ವೇಗದಲ್ಲಿ ಸಂಚರಿಸುವ ಮೂಲಕ ನಿನ್ನೆ ಈ ರೈಲು ಪರೀಕ್ಷಾ ಯಾನವನ್ನು ಯಶಸ್ವಿಯಾಗಿ ಪೂರೈಸಿದೆಯೆಂದು ಆಗ್ರಾ ವಲಯ ರೈಲ್ವೆ ಪ್ರಬಂಧಕ ಪ್ರಭಾಸ್‌ಕುಮಾರ್ ತಿಳಿಸಿದ್ದಾರೆ.
ಪರೀಕ್ಷೆಯ 5ನೆ ದಿನ ರೈಲು ಮಥುರಾ ಹಾಗೂ ಪಲ್ವಾಲ್ ಮಾರ್ಗದ 84 ಕಿ.ಮೀ. ದೂರವನ್ನು 38 ನಿಮಿಷಗಳಲ್ಲಿ ಕ್ರಮಿಸಿದೆ. ಪರೀಕ್ಷಾ ಓಟದ ಎರಡನೆ ಹಂತ ಜು.9ರಂದು ಆರಂಭವಾಗಿತ್ತು.
ಮೊದಲ ದಿನದ ಪ್ರಯೋಗದ ವೇಳೆ ರೈಲು ಮಥುರಾ-ಪಲ್ವಾಲ್ ಮಾರ್ಗವನ್ನು ಗಂಟೆಗೆ 120 ಕಿ.ಮೀ. ವೇಗದಲ್ಲಿ ಕ್ರಮಿಸಿತ್ತು. ಆ ಬಳಿಕ ರೈಲಿನ ವೇಗವನ್ನು ಪ್ರತಿದಿನ ಗಂಟೆಗೆ 10 ಕಿ.ಮೀ.ಗಳಷ್ಟು ಹೆಚ್ಚಿಸುತ್ತ ಹೋಗಲು ನಿರ್ಧರಿಸಲಾಗಿತ್ತು.
ಯಶಸ್ವೀ ಪ್ರಾಯೋಗಿಕ ಓಟದಿಂದ ಉತ್ತೇಜನಗೊಂಡು, ಮಂಗಳವಾರ ರೈಲಿನ ವೇಗವನ್ನು ತಾಸಿಗೆ 170 ಕಿ.ಮೀ.ಗೆ ಏರಿಸಲಾಗಿತ್ತು. ಇನ್ನೀಗ ಪ್ರಯಾಣಿಕರ ಬದಲು ಮರಳಿನ ಚೀಲಗಳನ್ನು ತುಂಬಿಸಿ ಮುಂದಿನ ಪರೀಕ್ಷಾ ಓಟ ನಡೆಸುವ ಮೂಲಕ ರೈಲಿನ ಸ್ಥಿತಿಗತಿಗಳನ್ನು ಪರಿಶೀಲಿಸಲಾಗುವುದು.
ಮುಂದಿನ ಪ್ರಯೋಗವನ್ನು ಮಥುರಾದಿಂದ ಮುಂಬೈಗೆ ಹೋಗುವ ರಾಜಧಾನಿ ಎಕ್ಸ್‌ಪ್ರೆಸ್‌ನ ಮಾರ್ಗದಲ್ಲಿ ನಡೆಸಲಾಗುವುದು. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯನ್ನು ವಾಣಿಜ್ಯ ರಾಜಧಾನಿ ಮುಂಬೈಗೆ ಸಂಪರ್ಕಿಸುವ ಗುರಿಯನ್ನು ಟಾಲ್ಗೊ ಇರಿಸಿಕೊಂಡಿದೆ.
ಗತಿಮನ್ ಎಕ್ಸ್‌ಪ್ರೆಸ್ ತಾಸಿಗೆ 160 ಕಿ.ಮೀ. ಶತಾಬ್ದಿ ಎಕ್ಸ್‌ಪ್ರೆಸ್ 150 ಕಿ.ಮೀ. ಹಾಗೂ ರಾಜಧಾನಿ ಎಕ್ಸ್‌ಪ್ರೆಸ್ 130 ಕಿ.ಮೀ. ಗರಿಷ್ಠ ವೇಗದಲ್ಲಿ ಓಡುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X