ಬಾಗಲಕೋಟೆಯಲ್ಲಿ ಭಾರೀ ಮಳೆಯಿಂದಾಗಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಜಿಲ್ಲೆಯ ಯಾಡಹಳ್ಳಿಯ ಗ್ರಾಮದ ಬಳಿ ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
ಬಾಗಲಕೋಟೆಯಲ್ಲಿ ಭಾರೀ ಮಳೆಯಿಂದಾಗಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಜಿಲ್ಲೆಯ ಯಾಡಹಳ್ಳಿಯ ಗ್ರಾಮದ ಬಳಿ ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.