ಉಡುಪಿ, ಜು.14: ಉಡುಪಿ ಸಾರ್ವಜ ನಿಕ ಶ್ರೀ ಗಣೇಶೋತ್ಸವ ಸಮಿತಿ ಕಡಿಯಾಳಿ ಇದರ 50ನೆ ವರ್ಷದ ಸುವರ್ಣ ಮಹೋತ್ಸವ ಲಾಂಛನವನ್ನು ಉಡುಪಿ ಪರ್ಯಾಯ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥರು ಜು.15ರಂದು ಸಂಜೆ 5:30ಕ್ಕೆ ಬಿಡುಗಡೆಗೊಳಿಸುವರು ಎಂದು ಪ್ರಕಟನೆ ತಿಳಿಸಿದೆ.
ಉಡುಪಿ, ಜು.14: ಉಡುಪಿ ಸಾರ್ವಜ ನಿಕ ಶ್ರೀ ಗಣೇಶೋತ್ಸವ ಸಮಿತಿ ಕಡಿಯಾಳಿ ಇದರ 50ನೆ ವರ್ಷದ ಸುವರ್ಣ ಮಹೋತ್ಸವ ಲಾಂಛನವನ್ನು ಉಡುಪಿ ಪರ್ಯಾಯ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥರು ಜು.15ರಂದು ಸಂಜೆ 5:30ಕ್ಕೆ ಬಿಡುಗಡೆಗೊಳಿಸುವರು ಎಂದು ಪ್ರಕಟನೆ ತಿಳಿಸಿದೆ.