Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೀರ್ಪನ್ನು ಗೌರವಿಸಿ: ಚೀನಾಗೆ...

ತೀರ್ಪನ್ನು ಗೌರವಿಸಿ: ಚೀನಾಗೆ ಫಿಲಿಪ್ಪೀನ್ಸ್

ವಾರ್ತಾಭಾರತಿವಾರ್ತಾಭಾರತಿ14 July 2016 11:52 PM IST
share

ಮನಿಲಾ, ಜು. 14: ದಕ್ಷಿಣ ಚೀನಾ ಸಮುದ್ರದ ಹೆಚ್ಚಿನ ಭಾಗದ ಮೇಲಿನ ಚೀನಾದ ಏಕಸ್ವಾಮ್ಯವನ್ನು ನಿರಾಕರಿಸುವ ಹೇಗ್‌ನಲ್ಲಿನ ಅಂತಾರಾಷ್ಟ್ರೀಯ ನ್ಯಾಯಮಂಡಳಿಯ ತೀರ್ಪನ್ನು ಗೌರವಿಸುವಂತೆ ಫಿಲಿಪ್ಪೀನ್ಸ್ ಗುರುವಾರ ಚೀನಾವನ್ನು ಕೋರಿದೆ.

ಆದರೆ, ವಿಶ್ವಸಂಸ್ಥೆ ಬೆಂಬಲಿತ ನ್ಯಾಯಮಂಡಳಿಯು ಮಂಗಳವಾರ ಫಿಲಿಪ್ಪೀನ್ಸ್ ಪರವಾಗಿ ನೀಡಿದ ತೀರ್ಪನ್ನು ತಾನು ನಿರ್ಲಕ್ಷಿಸುವುದಾಗಿ ಚೀನಾ ಈಗಾಗಲೇ ಕೋಪದಿಂದ ಪ್ರತಿಕ್ರಿಯಿಸಿದೆ.

ಚೀನಾದ ವಿರುದ್ಧ ಅಂತಾರಾಷ್ಟ್ರೀಯ ನ್ಯಾಯಮಂಡಳಿಗೆ ದೂರು ನೀಡಿದ್ದ ಫಿಲಿಪ್ಪೀನ್ಸ್, ತೀರ್ಪನ್ನು ಗೌರವಿಸುವಂತೆ ಚೀನಾಕ್ಕೆ ಸೂಚನೆ ನೀಡಲು ಆರಂಭದಲ್ಲಿ ಹಿಂಜರಿದಿತ್ತು. ತನ್ನ ಶಕ್ತಿಶಾಲಿ ನೆರೆ ದೇಶದೊಂದಿಗೆ ಸಂಘರ್ಷವನ್ನು ನಿವಾರಿಸಿಕೊಳ್ಳಬೇಕೆಂಬ ಅಧ್ಯಕ್ಷ ರಾಡ್ರಿಗೊ ಡುಟರ್ಟೆಯ ಸೂಚನೆಯಂತೆ ಆರಂಭದಲ್ಲಿ ಸೌಮ್ಯ ನಿಲುವನ್ನು ತೆಗೆದುಕೊಳ್ಳಲಾಗಿತ್ತು.

ಆದರೆ, ಫಿಲಿಪ್ಪೀನ್ಸ್ ಗುರುವಾರ ತನ್ನ ನಿಲುವನ್ನು ಕಠಿಣಗೊಳಿಸಿತು. ಶುಕ್ರವಾರ ಮಂಗೋಲಿಯದಲ್ಲಿ ಆರಂಭಗೊಳ್ಳಲಿರುವ ಎರಡು ದಿನಗಳ ಏಶ್ಯ-ಯುರೋಪ್ ಶೃಂಗಸಭೆಯಲ್ಲಿ ವಿದೇಶ ಕಾರ್ಯದರ್ಶಿ ಪರ್ಫೆಕ್ಟೊ ಯಸಯ್ ಭಾಗವಹಿಸುವಾಗ ಫಿಲಿಪ್ಪೀನ್ಸ್‌ನ ಆದ್ಯತೆಗಳೇನು ಎಂಬುದನ್ನು ವಿವರಿಸುವ ಹೇಳಿಕೆಯಲ್ಲಿ ಫಿಲಿಪ್ಪೀನ್ಸ್‌ನ ಬದಲಾದ ನಿಲುವು ವ್ಯಕ್ತವಾಯಿತು. ಈ ಶೃಂಗಸಮ್ಮೇಳನದಲ್ಲಿ ಚೀನಾ ಪ್ರಧಾನಿ ಲಿ ಕೆಕಿಯಾಂಗ್ ಕೂಡ ಭಾಗವಹಿಸಲಿದ್ದಾರೆ.

‘‘ದಕ್ಷಿಣ ಚೀನಾ ಸಮುದ್ರದ ಕುರಿತ ಫಿಲಿಪ್ಪೀನ್ಸ್ ನ ಶಾಂತಿಯುತ ಹಾಗೂ ನಿಯಮಾಧಾರಿತ ನಡೆ ಹಾಗೂ ಅಂತಾರಾಷ್ಟ್ರೀಯ ನ್ಯಾಯಮಂಡಳಿಯ ಇತ್ತೀಚಿನ ತೀರ್ಪನ್ನು ಎಲ್ಲ ಪಕ್ಷಗಳು ಗೌರವಿಸಬೇಕಾದ ಅಗತ್ಯವನ್ನು ಶೃಂಗಸಮ್ಮೇಳನದ ಕಾರ್ಯಸೂಚಿಯ ವ್ಯಾಪ್ತಿಯಲ್ಲೇ ವಿದೇಶ ಕಾರ್ಯದರ್ಶಿ ಯಸಯ್ ಚರ್ಚಿಸುವರು’’ ಎಂದು ವಿದೇಶ ವ್ಯವಹಾರಗಳ ಇಲಾಖೆ ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ.

ಬಹುರಾಷ್ಟ್ರೀಯ ವೇದಿಕೆಯಲ್ಲಿ ಈ ವಿಷಯವನ್ನು ಎತ್ತದಂತೆ ಈವರೆಗೆ ಚೀನಾ ಫಿಲಿಪ್ಪೀನ್ಸ್‌ನ ಮೇಲೆ ಒತ್ತಡ ಹೇರುತ್ತಾ ಬಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X