Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರಂತರ 36 ಗಂಟೆ ಕೆಲಸಕೊಟ್ಟು ರೈಲ್ವೆ...

ನಿರಂತರ 36 ಗಂಟೆ ಕೆಲಸಕೊಟ್ಟು ರೈಲ್ವೆ ಅಧಿಕಾರಿಗಳಿಂದ ಕಿರುಕುಳ

ಕರ್ತವ್ಯದ ವೇಳೆ ಕುಸಿದು ಬಿದ್ದ ಮಹಿಳಾ ಉದ್ಯೋಗಿ!

ವಾರ್ತಾಭಾರತಿವಾರ್ತಾಭಾರತಿ16 July 2016 11:15 AM IST
share
ನಿರಂತರ 36 ಗಂಟೆ ಕೆಲಸಕೊಟ್ಟು ರೈಲ್ವೆ ಅಧಿಕಾರಿಗಳಿಂದ ಕಿರುಕುಳ

    ಚಾಲಕ್ಕುಡಿ, ಜುಲೈ 16: ನಿರಂತರ 36ಗಂಟೆಗಳ ಕಾಲ ಕೆಲಸ ನಿರ್ವಹಿಸಿದ ಪರಿಣಾಮ ಮಹಿಳಾ ಉದ್ಯೋಗಿಯೊಬ್ಬರು ಕುಸಿದು ಬಿದ್ದ ಘಟನೆ ಕೇರಳದ ಚಾಲಕ್ಕುಡಿಯಿಂದ ವರದಿಯಾಗಿದೆ. ಚಾಲಕ್ಕುಡಿ ರೈಲು ನಿಲ್ದಾಣದ ಟ್ರಾಕ್ ನಿರ್ವಹಣಾ ವಿಭಾಗದ ಜೂನಿಯರ್ ಇಂಜಿನಿಯರ್ ದಿವ್ಯಾ ಎಂಬವರು ಶುಕ್ರವಾರ ತಲೆಸುತ್ತು ಬಂದು ಕುಸಿದು ಬಿದ್ದಿದ್ದು ಅಧಿಕ ಕೆಲಸದ ಒತ್ತಡ ಇದಕ್ಕೆ ಕಾರಣವೆನ್ನಲಾಗಿದೆ. ಕಳೆದ ದಿವಸ ರಾತ್ರೆ-ಹಗಲು ಕರ್ತವ್ಯದಲ್ಲಿದ್ದ ಬಳಿಕ ಮನೆಗೆ ಹೋದ ದಿವ್ಯಾರನ್ನು ಅಧಿಕಾರಿಗಳು ಪುನಃ ಕರೆಯಿಸಿಕೊಂಡಿದ್ದರು. ಆಹಾರ ಸೇವಿಸಲು ಕೂಡಾ ಪುರುಸೊತ್ತಿಲ್ಲದೆ ಇವರು ಮರಳಿ ಬಂದಿದ್ದರು. ಕುಸಿದು ಬಿದ್ದಾಗ ದಿವ್ಯಾರನ್ನು ಆಸ್ಪತ್ರೆಗೆ ಸೇರಿಸಲು ಅಥವಾ ಪ್ರಾಥಮಿಕ ಶುಶ್ರೂಷೆ ನೀಡಲು ಇತರ ಅಧಿಕಾರಿಗಳು ಸಿದ್ಧರಾಗಲಿಲ್ಲ ಎಂಬ ಆರೋಪವಿದೆ. ಆನಂದ ಪುರ ಎಂಬಲ್ಲಿಂದ ದಿವ್ಯಾರ ತಂದೆ ಬಂದ ನಂತರ ಅವರನ್ನು ಚಾಲಕ್ಕುಡಿ ಆಸ್ಪತ್ರೆಗೆ ಸೇರಿಸಲಾಯಿತೆನ್ನಲಾಗಿದೆ. ರೈಲ್ವೆ ಅಧಿಕಾರಿಗಳ ವಿರುದ್ಧ ದಿವ್ಯಾ ಕೇಸು ಕೊಟ್ಟದ್ದರ ಪ್ರತಿಕಾರ ಈ ಘಟನೆಯ ಹಿಂದಿದೆ ಎಂದು ಹೇಳಲಾಗಿದೆ. ಒಂದೂವರೆ ವರ್ಷ ಮೊದಲು ದಿವ್ಯಾರ ಹೆರಿಗೆ ಸಂದರ್ಭದಲ್ಲಿ ದಿವ್ಯಾರಿಗೆ ಅಧಿಕಾರಿಗಳು ಮೂರು ತಿಂಗಳಿಗಿಂತ ಹೆಚ್ಚು ರಜೆ ಅನುಮತಿಸಿರಲಿಲ್ಲ. ಆದರೆ ದಿವ್ಯಾ ಒಂಬತ್ತು ತಿಂಗಳ ಚೈಲ್ಡ್ ಕೇರ್ ರಜೆಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ತಿರಸ್ಕರಿಸಿದ ಅಧಿಕಾರಿಗಳ ಸೂಚನಾ ಪತ್ರ ದಿವ್ಯಾರಿಗೆ ದೊರಕಿರಲಿಲ್ಲ. ಆದ್ದರಿಂದ ದಿವ್ಯಾ ರಜೆ ಮುಂದುವರಿಸಿದ್ದರು. ನಂತರ ದಿವ್ಯಾ ಕೆಲಸಕ್ಕೆ ಹಾಜರಾದಾಗ ರಜೆ ಹೆಚ್ಚಾಗಿದೆಯೆಂದು ಒಂಬತ್ತು ತಿಂಗಳ ಅನಧಿಕೃತ ರಜೆ ಎಂದು ಹೇಳಿ ಅಧಿಕಾರಿಗಳು ಸಂಬಳ ನೀಡಿರಲಿಲ್ಲ. ಇದನ್ನು ವಿರೋಧಿಸಿ ರಜೆ ಅನುಮತಿಸದ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ದಿವ್ಯಾಕೋರ್ಟ್‌ನ ಮೊರೆ ಹೋಗಿದ್ದರು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X