Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐವರು ಐಸಿಸ್ ಬೆಂಬಲಿಗರ ವಿರುದ್ಧ ಎನ್‌ಐಎ...

ಐವರು ಐಸಿಸ್ ಬೆಂಬಲಿಗರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್

ವಾರ್ತಾಭಾರತಿವಾರ್ತಾಭಾರತಿ16 July 2016 11:02 PM IST
share

ಹೊಸದಿಲ್ಲಿ, ಜು.16: ಈ ವರ್ಷಾರಂಭದಲ್ಲಿ ಹರಿದ್ವಾರದಲ್ಲಿ ನಡೆದ ಅರ್ಧಕುಂಭಮೇಳದ ವೇಳೆ ಬಾಂಬ್ ಸ್ಫೋಟ ನಡೆಸಲು ಸಂಚು ಹೂಡಿದ್ದ ಆರೋಪದಲ್ಲಿ, ಹರಿದ್ವಾರ ಹಾಗೂ ಮುಂಬೈಗಳ ಐವರು ಇಸ್ಲಾಮಿಕ್ ಸ್ಟೇಟ್(ಐಸಿಸ್) ಬೆಂಬಲಿಗರ ವಿರುದ್ಧ ರಾಷ್ಟ್ರೀಯ ತನಿಖೆ ಸಂಸ್ಥೆಯು(ಎನ್‌ಐಎ) ಔಪಚಾರಿಕ ಆರೋಪ ಪಟ್ಟಿ ದಾಖಲಿಸಲಿದೆ.

ಅಖ್ಲಾಕುರ್ರಹ್ಮಾನ್, ಮುಹಮ್ಮದ್ ಉಸಾಮಾ ಅಲಿಯಾಸ್ ಆದಿಲ್, ಮುಹಮ್ಮದ್ ಆಸಿಂ ಶಾ ಹಾಗೂ ಮುಹಮ್ಮದ್ ಮಅರಾಜ್ ಅಲಿಯಾಸ್ ಮೋನು ಎಂಬವರನ್ನು ಈ ವರ್ಷ ಜನವರಿಯಲ್ಲಿ ರೂರ್ಕಿ ಹಾಗೂ ಹರಿದ್ವಾರಗಳಿಂದ ಬಂಧಿಸಲಾಗಿದ್ದರೆ, 5ನೆಯ ಐಸಿಸ್ ಬೆಂಬಲಿಗ ಮೊಹ್ಸಿನ್ ಇಬ್ರಾಹೀಂ ಸೈಯದ್ ಎಂಬಾತನನ್ನು ಒಂದು ತಿಂಗಳ ಬಳಿಕ ದಿಲ್ಲಿ ಪೊಲೀಸ್‌ನ ವಿಶೇಷ ಘಟಕ ಬಂಧಿಸಿತ್ತು.
ಬಳಿಕ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಗಿತ್ತು.
ಹರಿದ್ವಾರದಲ್ಲಿ ಭಕ್ತರು ಗಂಗಾ ಸ್ನಾನ ಮಾಡುವ ಹರಿ ಕಿ ಪೌರಿಯಲ್ಲಿ ಸುಧಾರಿತ ಸ್ಫೋಟಕ ಸಾಧನಗಳನ್ನು ಇರಿಸಲು ಈ ಹುಡುಗರು ಯೋಜನೆ ರೂಪಿಸಿದ್ದರು. ಅವುಗಳನ್ನು ಇರಿಸಲು ಆಗಮನ ಮತ್ತು ನಿರ್ಗಮನ ದ್ವಾರಗಳು ಹಾಗೂ ಸೇತುವೆಯೊಂದನ್ನು ಅವರು ಗುರುತಿಸಿದ್ದರೆಂದು ಅಜ್ಞಾತವಾಗುಳಿಯ ಬಯಸಿದ ತನಿಖೆದಾರರೊಬ್ಬರು ತಿಳಿಸಿದ್ದಾರೆ.
ಆರೋಪಿಗಳಿಗೆ ಸಿರಿಯ ಮೂಲದ ಐಸಿಸ್ ನೇಮಕಾತಿದಾರ ಶಫಿ ಆರ್ಮರ್ ಅಲಿಯಾಸ್ ಯೂಸುಫ್-ಅಲ್ ಹಿಂದ್ ಎಂಬಾತ ಬಾಂಬ್ ತಯಾರಿಯ ಸಾಹಿತ್ಯವನ್ನು ಒದಗಿಸಿದ್ದನು. ಬೆಂಕಿ ಕಡ್ಡಿಯ ತುದಿಯಲ್ಲಿರುವ ಸ್ಫೋಟದ ವಸ್ತುವನ್ನು ಬಳಸಿ ಬಾಂಬ್ ತಯಾರಿಸುವಂತೆ ಅವರಿಗೆ ಸೂಚಿಸಲಾಗಿತ್ತು. ಅದಕ್ಕಾಗಿ ಆರೋಪಿಗಳು ಭಾರೀ ಸಂಖ್ಯೆಯ ಬೆಂಕಿ ಪೆಟ್ಟಿಗೆಗಳನ್ನು ಖರೀದಿಸಿದ್ದರೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X