Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಬೇಡ್ಕರ್ ಭವನ ಧ್ವಂಸಕ್ಕೆ ಯೆಚೂರಿ...

ಅಂಬೇಡ್ಕರ್ ಭವನ ಧ್ವಂಸಕ್ಕೆ ಯೆಚೂರಿ ಖಂಡನೆ

ವಾರ್ತಾಭಾರತಿವಾರ್ತಾಭಾರತಿ16 July 2016 11:09 PM IST
share

ಮುಂಬೈ, ಜು.16: ಮಧ್ಯ ಮುಂಬೈಯ ದಾದರ್‌ನ ಅಂಬೇಡ್ಕರ್ ಭವನ ಧ್ವಂಸವನ್ನು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಇಂದು ಖಂಡಿಸಿದ್ದಾರೆ. ಈ ವಿಷಯವನ್ನು ರಾಜ್ಯಸಭೆಯ ಮಳೆಗಾಲದ ಅಧಿವೇಶನದಲ್ಲಿ ಪ್ರಸ್ತಾವಿಸಲಾಗುವುದೆಂದು ಅವರು ಹೇಳಿದ್ದಾರೆ.

ಅಂಬೇಡ್ಕರ್ ಭವನವನ್ನು ಕೆಡಹಿರುವುದು ತೀರಾ ವಿಷಾದನೀಯವಾಗಿದೆ. ಅದು ಕೇವಲ ಚಾರಿತ್ರಿಕ ಕಟ್ಟಡವಾಗಿರದೆ, ಪಾರಂಪರಿಕ ಕಟ್ಟಡವೂ ಆಗಿತ್ತು. ಈ ವಿಚಾರವನ್ನು ರಾಜ್ಯ ಸಭೆಯಲ್ಲಿ ಎತ್ತಲಾಗುವುದು. ಕೇವಲ ತಾವು ಮಾತ್ರವಲ್ಲದೆ ಹಲವು ಮಂದಿ ಇದನ್ನು ಪ್ರಸ್ತಾಪಿಸಲಿದ್ದಾರೆಂದು ಇಂದು ಮುಂಜಾನೆ ಕಟ್ಟಡ ಧ್ವಂಸದ ಸ್ಥಳಕ್ಕೆ ಭೇಟಿ ನೀಡಿದ್ದ ಯೆಚೂರಿ ತಿಳಿಸಿದ್ದಾರೆ.
ಅಭಿವೃದ್ಧಿಗಾಗಿ ಭವನವನ್ನು ಕೆಡಹಲಾಗಿದೆಯೆಂಬುದರ ಔಚಿತ್ಯವನ್ನು ಪ್ರಶ್ನಿಸಿದ ಅವರು, ಅವರೇನೇ ಹೇಳಿದರೂ ಅದನ್ನು ನಡೆಸಿರುವ ರೀತಿ ಖಂಡನಾರ್ಹ ಎಂದಿದ್ದಾರೆ.
ಅದು ಚಳವಳಿಯೊಂದರ ಕೇಂದ್ರವಾಗಿತ್ತು. ಅವರು ಜನಾಭಿಪ್ರಾಯ ಸಂಗ್ರಹಿಸಬೇಕಿತ್ತು. ಎಲ್ಲ ಜನರೊಂದಿಗೆ ಮಾತನಾಡಬೇಕಿತ್ತು ಹಾಗೂ ಎಲ್ಲ ಆಯಾಮಗಳನ್ನು ಗಣನೆಗೆ ತೆಗೆದುಕೊಂಡ ಬಳಿಕ ನಿರ್ಧಾರ ಕೈಗೊಳ್ಳಬೇಕಿತ್ತೆಂದು ಯೆಚೂರಿ ಹೇಳಿದ್ದಾರೆ.
ಜು.19ರಂದು ಮಾಜಿ ಸಂಸದ ಪ್ರಕಾಶ್ ಅಂಬೇಡ್ಕರ್ ನಡೆಸಲಿರುವ ಪ್ರತಿಭಟನಾ ರ್ಯಾಲಿಗೆ ಕೈಜೋಡಿಸುವಿರಾ? ಎಂಬ ಪ್ರಶ್ನೆಗೆ, ಅವರು ತನ್ನನ್ನು ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಲು ಆಹ್ವಾನಿಸಿದ್ದಾರೆ. ದಿಲ್ಲಿಯಲ್ಲಿ ಏನಾಗುವುದೋ ನೋಡೋಣ. ಅವಕಾಶ ದೊರೆತರೆ ತಾನು ಖಂಡಿತವಾಗಿಯೂ ಬರುತ್ತೇನೆಂದು ಅವರುತ್ತರಿಸಿದರು.
ಅಂಬೇಡ್ಕರ್ ಭವನ ಹಾಗೂ ಬುದ್ಧ ಭೂಷಣ್ ಮುದ್ರಣಾಲಯಗಳನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಆರಂಭಿಸಿದ್ದರು. ಪೀಪಲ್ಸ್ ಇಂಪ್ರೂಮೆಂಟ್ ಟ್ರಸ್ಟ್ ಅವುಗಳನ್ನು ಜೂನ್‌ನಲ್ಲಿ ಧ್ವಂಸಗೊಳಿಸಿತ್ತು. ಕಟ್ಟಡವು ಶಿಥಿಲವಾಗಿದ್ದುದರಿಂದ ಕೆಡಹಲಾಗಿದೆ. ಅದೇ ಸ್ಥಳದಲ್ಲಿ ಭವ್ಯ ಅಂಬೇಡ್ಕರ್ ಭವನವನ್ನು ನಿರ್ಮಿಸಲಾಗುವುದೆಂದು ಅದು ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X