Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೇವಿಸ್‌ಕಪ್: ಪ್ಲೇ-ಆಫ್‌ಗೆ ಭಾರತ...

ಡೇವಿಸ್‌ಕಪ್: ಪ್ಲೇ-ಆಫ್‌ಗೆ ಭಾರತ ತೇರ್ಗಡೆ

ಪೇಸ್-ಬೋಪಣ್ಣಗೆ ಸುಲಭ ಗೆಲುವು

ವಾರ್ತಾಭಾರತಿವಾರ್ತಾಭಾರತಿ16 July 2016 11:32 PM IST
share
ಡೇವಿಸ್‌ಕಪ್: ಪ್ಲೇ-ಆಫ್‌ಗೆ ಭಾರತ ತೇರ್ಗಡೆ

ಚಂಡೀಗಢ, ಜು.16: ಹಿರಿಯ ಆಟಗಾರ ಲಿಯಾಂಡರ್ ಪೇಸ್ ಹಾಗೂ ಕನ್ನಡಿಗ ರೋಹನ್ ಬೋಪಣ್ಣ ಇಲ್ಲಿ ನಡೆಯುತ್ತಿರುವ ಏಷ್ಯಾ/ಒಶಿಯಾನಿಯ ಗ್ರೂಪ್ -1 ಪಂದ್ಯದ ಡಬಲ್ಸ್ ವಿಭಾಗದಲ್ಲಿ ಕೊರಿಯಾ ಆಟಗಾರರನ್ನು ನೇರ ಸೆಟ್‌ಗಳಿಂದ ಸುಲಭವಾಗಿ ಮಣಿಸಿದರು.

ಶನಿವಾರ ಇಲ್ಲಿ ನಡೆದ ಡಬಲ್ಸ್ ಪಂದ್ಯದಲ್ಲಿ ಸಿಯೊಂಗ್ ಚಾನ್ ಹಾಂಗ್ ಹಾಗೂ ಹಾಂಗ್‌ಚುಂಗ್‌ರನ್ನು ಕೇವಲ 41 ನಿಮಿಷಗಳ ಹೋರಾಟದಲ್ಲಿ 6-3, 6-4, 6-4 ಸೆಟ್‌ಗಳ ಅಂತರದಿಂದ ಮಣಿಸಿದ ಪೇಸ್-ಬೋಪಣ್ಣ ಭಾರತಕ್ಕೆ 3-0 ಮುನ್ನಡೆ ಒದಗಿಸಿಕೊಟ್ಟರು. ಈ ಫಲಿತಾಂಶದೊಂದಿಗೆ ಭಾರತ ಡೇವಿಸ್ ಕಪ್ ವರ್ಲ್ಡ್ ಗ್ರೂಪ್ ಪ್ಲೇ-ಆಫ್‌ಗೆ ತೇರ್ಗಡೆಯಾಗಿದೆ.

ಚಂಡೀಗಡದ ಹುಲ್ಲುಹಾಸಿನ ಅಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತದ ಜೋಡಿ ಸಂಪೂರ್ಣ ಪ್ರಾಬಲ್ಯ ಮರೆಯಿತು. ಒಲಿಂಪಿಕ್ ಗೇಮ್ಸ್‌ನ ಮೊದಲು ಸ್ಪರ್ಧಾತ್ಮಕ ಪಂದ್ಯ ಆಡಿರುವ ಪೇಸ್-ಬೋಪಣ್ಣ ಕೊರಿಯಾ ಆಟಗಾರರಿಂದ ಯಾವ ಹಂತದಲ್ಲೂ ಸ್ಪರ್ಧೆ ಎದುರಿಸಲಿಲ್ಲ.

ಇಬ್ಬರೂ ಆಟಗಾರರು ತಮ್ಮ ಸರ್ವ್‌ನಲ್ಲಿ ಕೇವಲ 17 ಅಂಕವನ್ನು ಕಳೆದುಕೊಂಡರು. ಮೊದಲ ಸೆಟ್‌ನಲ್ಲಿ ಬೋಪಣ್ಣ ಒಂದು ಅಂಕ ನಷ್ಟ ಅನುಭವಿಸಿದರೆ, ಎರಡನೆ ಸೆಟ್‌ನಲ್ಲಿ ಪೇಸ್‌ಗೆ ಕೇವಲ ಎರಡು ಅಂಕ ನಷ್ಟವಾಗಿತ್ತು. ಮೂರನೆ ಸೆಟ್‌ನಲ್ಲಿ ಬೋಪಣ್ಣ-ಪೇಸ್‌ಗೆ ಒಟ್ಟು 10 ಅಂಕ ನಷ್ಟವಾಗಿತ್ತು.

ಶುಕ್ರವಾರ ನಡೆದ ಸಿಂಗಲ್ಸ್ ಪಂದ್ಯಗಳಲ್ಲಿ ಜಯ ಸಾಧಿಸಿದ್ದ ರಾಮ್‌ಕುಮಾರ್ ರಾಮನಾಥನ್ ಹಾಗೂ ಸಾಕೇತ್ ಮೈನೇನಿ ಭಾರತಕ್ಕೆ 2-0 ಮುನ್ನಡೆ ಒದಗಿಸಿಕೊಟ್ಟಿದ್ದರು.

ಭಾರತ ತಂಡವನ್ನು ಗ್ರಾಸ್‌ಕೋರ್ಟ್‌ನಲ್ಲಿ ಆಡಿಸಿದ ಯೋಚನೆ ಫಲ ನೀಡಿರುವ ಬಗ್ಗೆ ಡೇವಿಸ್‌ಕಪ್ ನಾಯಕ ಆನಂದ್ ಅಮೃತ್‌ರಾಜ್ ಸಂತಸ ವ್ಯಕ್ತಪಡಿಸಿದರು. ನಿನ್ನೆ ಹಾಗೂ ಇಂದು ಬೆಳಗ್ಗೆ ಮಳೆ ಸುರಿಯದ ಕಾರಣ ಟೆನಿಸ್ ಕೋರ್ಟ್‌ನಲ್ಲಿ ಹೆಚ್ಚು ಬೌನ್ಸ್ ಕಾಣಿಸಿಕೊಂಡಿತು. 1111

ಡೇವಿಸ್‌ಕಪ್ ಕ್ವಾರ್ಟರ್‌ಫೈನಲ್: ಫ್ರಾನ್ಸ್‌ಗೆ 2-1 ಮುನ್ನಡೆ

ಪರಾಗ್ವೆ, ಜು.16: ವಿಶ್ವದ ಅಗ್ರಮಾನ್ಯ ಡಬಲ್ಸ್ ಆಟಗಾರರಾದ ನಿಕೊಲಸ್ ಮಹೂಟ್ ಹಾಗೂ ಪಿಯೆರ್-ಹ್ಯೂಸ್ ಹೆರ್ಬರ್ಟ್ ಡೇವಿಸ್‌ಕಪ್‌ನ ವರ್ಲ್ಡ್ ಗ್ರೂಪ್ ಕ್ವಾರ್ಟರ್ ಫೈನಲ್‌ನಲ್ಲಿ ಝೆಕ್ ಗಣರಾಜ್ಯದ ವಿರುದ್ಧ ಫ್ರಾನ್ಸ್ ತಂಡಕ್ಕೆ 2-1 ಮುನ್ನಡೆ ಒದಗಿಸಿಕೊಟ್ಟಿದ್ದಾರೆ.

ವಿಂಬಲ್ಡನ್ ಚಾಂಪಿಯನ್ ಮಹೂಟ್ ಹಾಗೂ ಹೆರ್ಬರ್ಟ್ ಶನಿವಾರ 3 ಗಂಟೆಗಳ ಕಾಲ ನಡೆದ ಪಂದ್ಯದಲ್ಲಿ ರಾಡೆಕ್ ಸ್ಟೆಪ್ನೆಕ್ ಹಾಗೂ ಲೂಕಾಸ್ ರೊಸೊಲ್‌ರನ್ನು 6-1, 3-6, 6-3, 4-6, 6-4 ಸೆಟ್‌ಗಳ ಅಂತರದಿಂದ ಸೋಲಿಸಿದರು.

ಮಹೂಟ್ ಹಾಗೂ ಹೆರ್ಬರ್ಟ್ ಕೇವಲ 25 ನಿಮಿಷಗಳಲ್ಲಿ ಮೊದಲ ಸೆಟ್‌ನ್ನು ಜಯಿಸಿದರು. ಎರಡನೆ ಸೆಟ್‌ನಲ್ಲಿ ತಿರುಗೇಟು ನೀಡಿದ ಝೆಕ್ ಆಟಗಾರರು 6-3 ಅಂತರದಿಂದ ಜಯ ಸಾಧಿಸಿದರು.

ಮೂರನೆ ಸೆಟ್‌ನಲ್ಲಿ ಫ್ರೆಂಚ್ ಜೋಡಿ ಮತ್ತೊಮ್ಮೆ ಪ್ರಾಬಲ್ಯ ಸಾಧಿಸಿ 6-3 ಅಂತರದಿಂದ ಜಯ ಸಾಧಿಸಿತು. 4ನೆ ಸೆಟ್‌ನಲ್ಲಿ ಝೆಕ್ ಮತ್ತೊಮ್ಮೆ ತಿರುಗಿ ಬಿತ್ತು. ಅಂತಿಮವಾಗಿ 6-4 ರಿಂದ ಜಯ ಸಾಧಿಸಿದ ಫ್ರೆಂಚ್ ಪಂದ್ಯವನ್ನು ಗೆದ್ದುಕೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X