Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ: ಕೆರೆಬೈಲುಗುಡ್ಡೆ ನೂತನ...

ಕೊಣಾಜೆ: ಕೆರೆಬೈಲುಗುಡ್ಡೆ ನೂತನ ಅಂಗನವಾಡಿ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ16 July 2016 11:35 PM IST
share
ಕೊಣಾಜೆ: ಕೆರೆಬೈಲುಗುಡ್ಡೆ ನೂತನ ಅಂಗನವಾಡಿ ಲೋಕಾರ್ಪಣೆ

ಉಳ್ಳಾಲ, ಜು.16: ಉಳ್ಳಾಲ ನಗರ ವ್ಯಾಪ್ತಿಯ ಕೆರೆಬೈಲುಗುಡ್ಡೆ ಅಂಗನವಾಡಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಆಮಂತ್ರಣ ಪತ್ರಿಕೆಯಲ್ಲಿ ಶಾಸಕ, ಸಚಿವ ಖಾದರ್ ಅವರ ಹೆಸರಿಲ್ಲದೆ ಶಿಷ್ಟಾಚಾರ ಉಲ್ಲಂಘನೆಯಾದ ವಿಚಾರದಲ್ಲಿ ಶುಕ್ರವಾರ ಸ್ಥಗಿತಗೊಂಡು ಬಳಿಕ ಮುಂದೂಡಲಾಗಿತ್ತು. ಕೊನೆಗೂ ಶನಿವಾರ ಖಾದರ್ ಉಪಸ್ಥಿತಿಯಲ್ಲೇ ಅಂಗನವಾಡಿ ಕಟ್ಟಡವು ಉದ್ಘಾಟನೆಗೊಂಡಿತು.
 
ಕೆರೆಬೈಲ್‌ನ ಈ ಹಿಂದಿನ ಹಳೆಯ ಅಂಗನವಾಡಿ ಕಟ್ಟಡ ಕೆಡವಿ ನಗರಸಭೆಯ 7 ಲಕ್ಷ ಅನುದಾನದೊಂದಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ ಪಾಳ್ಗೊಳ್ಳುವಿಕೆಯಲ್ಲಿ ನೂತನ ಕಟ್ಟಡವನ್ನು ನಿರ್ಮಿಸಲಾಗಿತ್ತು. ನೂತನ ಕಟ್ಟಡವನ್ನು ಶುಕ್ರವಾರದಂದು ಬೆಳಗ್ಗೆ ಲೋಕಾರ್ಪಣೆ ಮಾಡಲೆಂದು ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಸರಕಾರಿ ಶಿಷ್ಟಾಚಾರದ ಪ್ರಕಾರ ನಗರಸಭೆಯ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳಲ್ಲಿ ಸ್ಥಳೀಯ ಶಾಸಕರಿಗೆ ಅಧ್ಯಕ್ಷತೆಯ ಸ್ಥಾನವನ್ನು ಕಲ್ಪಿಸಬೇಕು. ಆದರೆ ಕೆರೆಬೈಲ್‌ನ ನೂತನ ಅಂಗನವಾಡಿಯ ಕಟ್ಟಡದ ಸ್ವಾಗತ ಸಮಿತಿ ಮತ್ತು ಉಳ್ಳಾಲ ನಗರಸಭಾ ಆಡಳಿತವು ಸೇರಿ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ನಡೆಸಿ ಖಾದರ್ ಅವರ ಹೆಸರನ್ನೇ ನಮೂದಿಸಿರಲಿಲ್ಲ. ಬಳಿಕ ಈ ವಿಷಯದಲ್ಲಿ ವಾದ ವಿವಾದ ನಡೆದು ಶನಿವಾರ ಸಚಿವ ಖಾದರ್‌ರ ಸಮಕ್ಷಮದಲ್ಲೇ ಉದ್ಘಾಟನೆ ನಡೆಸುವುದಾಗಿ ನಿರ್ಧರಿಸಲಾಗಿತ್ತು.

ಶನಿವಾರ ಬೆಳಗ್ಗೆ ಸಚಿವ ಯು.ಟಿ ಖಾದರ್ ಅಂಗನವಾಡಿಗೆ ಭೇಟಿ ನೀಡಿ ಮುಂದೆ ನೂತನ ಕೇಂದ್ರಕ್ಕೆ ಬೇಕಾದ ಆವರಣ ಗೋಡೆ,ಇನ್ನಿತರ ಸೌಲಭ್ಯಗಳ ಬಗ್ಗೆ ಎಲ್ಲರ ಜೊತೆ ಚರ್ಚಿಸಿ ವ್ಯವಸ್ಥೆ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು.

ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ನಗರಾಧ್ಯಕ್ಷ ಹುಸೇನ್ ಕುಂಞಿಮೋನು, ಮನುಷ್ಯರೆಂದ ಮೇಲೆ ಸಣ್ಣಪುಟ್ಟ ತಪ್ಪುಗಳು ನಡೆಯುವುದು ಸಹಜ. ಸಚಿವ ಖಾದರ್‌ರ ಆಜ್ಞೆಯ ಮೇರೆಗೆ ಇಂದು ನಾನು ಕಟ್ಟಡವನ್ನು ಉದ್ಘಾಟಿಸಿದ್ದೇನೆ. ಮುಂದೆಂದಿಗೂ ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕೀಯ ಮಾಡದೇ ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಜಿ.ಪಂ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಸ್ಥಳೀಯ ನಗರಸಭಾ ಸದಸ್ಯೆ ಸರಿತಾ ಜೀವನ್, ನಗರ ಸಭಾ ಪ್ರತಿಪಕ್ಷ ನಾಯಕಿ ಮಹಾಲಕ್ಷ್ಮೀ, ಪೌರಾಯುಕ್ತೆ ರೂಪಾ ಟಿ. ಶೆಟ್ಟಿ, ಸದಸ್ಯರಾದ ಮುಸ್ತಪಾ ಅಬ್ದುಲ್ಲಾ, ಯು.ಇಸ್ಮಾಯೀಲ್, ಮಾಜಿ ಪುರಸಭಾ ಅಧ್ಯಕ್ಷ ಬಾಝಿಲ್ ಡಿಸೋಜ, ಕೊರಗತನಿಯ ಸೇವಾ ಸಮಿತಿ ಅಧ್ಯಕ್ಷ ಮೋಹನ್ ದಾಸ್ ಬಗಂಬಿಲ, ಸ್ಥಳೀಯರಾದ ನಾರಾಯಣ್ ಕೆರೆಬೈಲು, ಅಂಗನವಾಡಿ ಮೇಲ್ವಿಚಾರಕಿ ಶಂಕರಿ, ಶಿಕ್ಷಕಿ ತುಳಸಿ, ಜೀವನ್ ಕುಮಾರ್ ಕೆರೆಬೈಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X