Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾನಸಿಕ-ದೈಹಿಕ ಹಿಂಸೆಗಳಿಗೆ ಸಾಹಿತ್ಯವೇ...

ಮಾನಸಿಕ-ದೈಹಿಕ ಹಿಂಸೆಗಳಿಗೆ ಸಾಹಿತ್ಯವೇ ಔಷಧ: ಕಾಮರೂಪಿ

ವಾರ್ತಾಭಾರತಿವಾರ್ತಾಭಾರತಿ17 July 2016 12:26 AM IST
share
ಮಾನಸಿಕ-ದೈಹಿಕ ಹಿಂಸೆಗಳಿಗೆ ಸಾಹಿತ್ಯವೇ ಔಷಧ: ಕಾಮರೂಪಿ

ಬೆಂಗಳೂರು, ಜು.16: ನಾನಿವತ್ತು ಬದುಕಿದ್ದೇನೆಂದರೆ ಸಾಹಿತ್ಯದಿಂದ ಮಾತ್ರ. ನನಗೆ ಆಗಾಗ ಎದುರಾಗುವ ಮಾನಸಿಕ ಹಾಗೂ ದೈಹಿಕ ಹಿಂಸೆಗಳಿಗೆ ಸಾಹಿತ್ಯವೆ ಔಷಧಿ ಎಂದು ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಎಂ.ಎಸ್.ಪ್ರಭಾಕರ(ಕಾಮರೂಪಿ) ತಿಳಿಸಿದ್ದಾರೆ.

ಶನಿವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಮನೆಯಂಗಳದಲ್ಲಿ ಮಾತುಕತೆ-178 ತಿಂಗಳ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ನಾನಿವತ್ತು ಬದುಕಿದ್ದೇನೆಂದರೆ ಸಾಹಿತ್ಯದಿಂದ ಮಾತ್ರ. ನನಗೆ ಆಗಾಗ ಎದುರಾಗುವ ಮಾನಸಿಕ ಹಾಗೂ ದೈಹಿಕ ಹಿಂಸೆಗಳಿಗೆ ಸಾಹಿತ್ಯವೆ ಔಷಧಿ. ಯಾವುದೋ ಸಮಸ್ಯೆಗೆ ಯಾರೋ ಬರೆದಿರುವ ಸಾಹಿತ್ಯದ ಸಾಲ ಪರಿಹಾರವನ್ನು ಒದಗಿಸುತ್ತದೆ. ಹೀಗಾಗಿ ನಾನು ಪ್ರತಿದಿನ ಓದದೆ ಮಲಗುವುದಿಲ್ಲ ಎಂದು ಅವರು ತಿಳಿಸಿದರು.ೋಲಾರದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಮುಗಿಸಿ ಸೆಂಟ್ರಲ್ ಕಾಲೇಜಿನಲ್ಲಿ ಇಂಗ್ಲಿಷ್ ಎಂಎ ಪದವಿ ಮುಗಿಸಿದೆ. ನಂತರ ಧಾರವಾಡದ ಕರ್ನಾಟಕ ವಿವಿಯಲ್ಲಿ ಉಪನ್ಯಾಸಕ ವೃತ್ತಿಯನ್ನು ಆರಂಭಿಸಿದೆ. ಅಲ್ಲಿಂದ ಸಾಹಿತ್ಯದ ಬಗೆಗಿನ ನನ್ನ ಆಸಕ್ತಿ ಮೊಳಕೆಯೊಡೆಯಿತು. ಧಾರವಾಡ ಇಂದಿಗೂ ನನಗೆ ಅತ್ಯಂತ ಪ್ರಿಯವಾದ ಜಿಲ್ಲೆಯಾಗಿದೆ ಎಂದು ಸ್ಮರಿಸಿದರು.ಶ್ಯಾನ್ಯ ರಾಜ್ಯವಾದ ಗುವಾಹತಿ ವಿಶ್ವ ವಿದ್ಯಾನಿಲಯದಲ್ಲಿ ರೀಡರ್ ಆಗಿ ಕೆಲಸ ಮಾಡುತ್ತಿದ್ದೆ. ಆ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯಿದ್ದ ಕಾರಣ ಅಲ್ಲಿನ ಸರಕಾರ ನನಗೆ ಕಿರುಕುಳ ಕೊಡಲು ಪ್ರಾರಂಭಿಸಿತು. ಆದ್ದರಿಂದ ಅಲ್ಲಿಂದ ನಾನು ಮುಂಬೈಗೆ ದಿ ಎಕನಾಮಿಕ್ ಆ್ಯಂಡ್ ಪೊಲಿಟಿಕಲ್ ವಾರ ಪತ್ರಿಕೆಯ ಸಂಪಾದಕೀಯ ವಿಭಾಗಕ್ಕೆ ಕಡಿಮೆ ಸಂಬಳಕ್ಕೆ ಸೇರಿದೆ ಎಂದು ತಿಳಿಸಿದರು.
 ಮುಂಬೈಯ ಎಕನಾಮಿಕ್ಸ್ ವಾರಪತ್ರಿಕೆ ಯಿಂದ ಗುವಾಹತಿಗೆ ದಿ ಹಿಂದು ಪತ್ರಿಕೆಗೆ ಈಶಾನ್ಯ ಭಾರತದ ಪ್ರತಿನಿಧಿಯಾಗಿ ವೃತ್ತಿ ಆರಂಭಿಸಿದೆ. ಪತ್ರಿಕೆಯು ನನಗೆ ಸಂಪೂರ್ಣವಾದ ಸ್ವಾತಂತ್ರ ಕೊಟ್ಟಿತು. ಇದನ್ನು ಬಳಸಿಕೊಂಡು ಈಶಾನ್ಯ ಭಾಗದ ರಾಜ್ಯಗಳ ಕುರಿತು ವಿಶೇಷ ಲೇಖನಗಳನ್ನು ಬರೆದೆ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.ುವಾಹತಿಯಿಂದ ದಕ್ಷಿಣ ಆಫ್ರಿಕಾಕ್ಕೆ ವಿಶೇಷ ವರದಿಗಾರನಾಗಿ ಹೋದೆ. ಅಲ್ಲಿ ನೆಲ್ಸನ್ ಮಂಡೇಲಾ ರನ್ನು ಸಂದರ್ಶನ ಮಾಡಿದ ಅನುಭವವನ್ನು ಮರೆಯಲು ಸಾಧ್ಯವೆ ಇಲ್ಲ. ನೆಲ್ಸನ್ ಮಂಡೇಲಾ ಜೊತೆಗೆ ಅತ್ಯಂತ ಮಾನವೀಯತೆಯುಳ್ಳ ಅನೇಕ ನಾಯಕರನ್ನು ಭೇಟಿ ಮಾಡಿದೆ. ಅದು ಅತ್ಯಂತ ಅದ್ಭುತವಾದ ಅನುಭವವಾಗಿದೆ ಎಂದು ತಿಳಿಸಿದರು.
ಸಾಹಿತ್ಯ-ಸಾಹಿತ್ಯಕ್ಕಾಗಿಯಲ್ಲ: ಸಾಹಿತ್ಯ ರಚಿಸುವುದು ಸಾಹಿತ್ಯಕ್ಕಾಗಿ ಎಂಬ ಅಭಿಪ್ರಾಯವನ್ನು ನಾನು ಒಪ್ಪುವುದಿಲ್ಲ. ಸಾಹಿತ್ಯ ಎನ್ನುವುದು ಸೃಜನಾತ್ಮಕ ಕ್ರಿಯೆಯಾದರು, ಅದು ಒಂದು ವೃತ್ತಿಯೆಂದೆ ಭಾವಿಸುತ್ತೇನೆ. ಅದನ್ನು ವೈಭವೀಕರಿಸುವ ಅಗತ್ಯವಿಲ್ಲವೆಂದು ಹಿರಿಯ ಸಾಹಿತಿ ಕಾಮರೂಪಿ ತಿಳಿಸಿದರು.

ಇಂಗ್ಲಿಷ್ ಸಾಹಿತ್ಯ ನನ್ನನ್ನು ರೂಪಿಸಿದೆ. ಅದನ್ನು ಓದದೆ ಹೋಗಿದ್ದರೆ ನನ್ನ ಜೀವನ ಧ್ವಂಸವಾಗುತ್ತಿತ್ತು. ಶೇಕ್ಸ್‌ಪಿಯರ್‌ನ ನಾಟಕಗಳು ನನ್ನನ್ನು ಬಹುವಾಗಿ ಸೆಳೆದಿವೆ. ನನ್ನ ವ್ಯಕ್ತಿತ್ವ ರೂಪಿತಗೊಳ್ಳಲು ಇಂಗ್ಲಿಷ್ ಸಾಹಿತ್ಯದ ಓದು ಕಾರಣವಾಗಿದೆ ಎಂದು ತಮ್ಮ ಬದುಕಿನ ಪರಿಯನ್ನು ಬಿಚ್ಚಿಟ್ಟರು.


ನನ್ನ ನ್ಯೂನತೆಗಳು ಬದಲಾಗಿದ್ದೆ ಮುಂಬೈಯಲ್ಲಿ. ಎಂಟು ವರ್ಷಗಳ ಕಾಲ ದಿ ಎಕನಾಮಿಕ್ ಆ್ಯಂಡ್ ಪೊಲಿಟಿಕಲ್ ವಾರಪತ್ರಿಕೆಯಲ್ಲಿ ಪತ್ರಕರ್ತನಾಗಿದ್ದ ನಾನು ಬಿಡುವು ಸಿಕ್ಕಾಗಲೆಲ್ಲ ಸಿನೆಮಾಗಳಿಗೆ ಹೋಗುತ್ತಿದ್ದೆ. ರುಚಿಕಟ್ಟಾದ ಮಾಂಸದ ಪದಾರ್ಥಗಳನ್ನು ತಿನ್ನುತ್ತಿದ್ದೆ. ಕೋಲಾರದಲ್ಲಿದ್ದ ಮಧ್ಯಮ ವರ್ಗದ ಬ್ರಾಹ್ಮಣ ಜಾತಿಯ ಚಿಂತನೆಗಳಿಂದ ಸಂಪೂರ್ಣವಾಗಿ ಹೊರಬಂದೆ.
-ಎಂ.ಎಸ್.ಪ್ರಭಾಕರ್,
ಹಿರಿಯ ಪತ್ರಕರ್ತರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X