Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪಹೃತರ ಬಿಡುಗಡೆಗೆ ತಮ್ಮ ಹೆಣ್ಣುಮಕ್ಕಳ...

ಅಪಹೃತರ ಬಿಡುಗಡೆಗೆ ತಮ್ಮ ಹೆಣ್ಣುಮಕ್ಕಳ ಶಿಕ್ಷಣದ ಬೇಡಿಕೆ ಇಡುವ ಬುಡಕಟ್ಟು ಗುಂಪು!

ವಾರ್ತಾಭಾರತಿವಾರ್ತಾಭಾರತಿ17 July 2016 9:29 AM IST
share
ಅಪಹೃತರ ಬಿಡುಗಡೆಗೆ ತಮ್ಮ ಹೆಣ್ಣುಮಕ್ಕಳ ಶಿಕ್ಷಣದ ಬೇಡಿಕೆ ಇಡುವ ಬುಡಕಟ್ಟು ಗುಂಪು!

ಗುವಾಹತಿ, ಜು.17: ಸಾಮಾನ್ಯವಾಗಿ ಉಗ್ರರು ಅಥವಾ ಭಯೋತ್ಪಾದಕರು ಜೈಲಿನಲ್ಲಿರುವ ಸಹಚರರನ್ನು ಬಿಡಿಸಿಕೊಳ್ಳಲು ಅಥವಾ ಹಣವನ್ನು ಪಡೆಯಲು ಒತ್ತೆಯಾಳುಗಳನ್ನು ಇಟ್ಟುಕೊಳ್ಳುತ್ತಾರೆ. ಆದರೆ ಅಸ್ಸಾಂನ ಬುಡಕಟ್ಟು ಗುಂಪೊಂದು, ಸಮುದಾಯದ 100 ಮಂದಿ ಹೆಣ್ಣುಮಕ್ಕಳ ಶಿಕ್ಷಣದ ಹೊಣೆಯನ್ನು ಹೊರುವ ಭರವಸೆ ದೊರಕಿದ ಬಳಿಕ ಒತ್ತೆಯಾಳುಗಳನ್ನು ಬಂಧಮುಕ್ತಗೊಳಿಸಿದ ಅಪರೂಪದ ಘಟನೆ ನಡೆದಿದೆ.

ಬುಡಕಟ್ಟು ಗುಂಪಾದ ಬ್ರೂ ನ್ಯಾಷನಲ್ ಲಿಬರೇಷನ್ ಫ್ರಂಟ್ ಕಾರ್ಯಕರ್ತರು ಜುಲೈ ಮೊದಲ ವಾರ, ಅರಣ್ಯಾಧಿಕಾರಿ ಮನೋಜ್ ಕುಮಾರ್ ಸಿಂಗ್ ಹಾಗೂ ಇತರ ಇಬ್ಬರನ್ನು ದಕ್ಷಿಣ ಅಸ್ಸಾಂನ ಹೈಲಕಂಡಿ ಜಿಲ್ಲೆಯಿಂದ ಅಪಹರಿಸಿತ್ತು. ಅಪಹರಣಗೊಂಡ ಇತರ ಇಬ್ಬರು ಮಿಜೋರಾಂ ಗಡಿಗ್ರಾಮವಾದ ಮುಸ್ಲಿಂ ಬಾಹುಳ್ಯದ ಬದ್ಲಾಬಂದಿಯ ನಿವಾಸಿಗಳು.

ಅಪಹರಣಕಾರರು ಒತ್ತೆಯಾಳುಗಳನ್ನು ಅಸ್ಸಾಂ- ಮಿಜೋರಾಂ ಗಡಿಯ ಅರಣ್ಯಕ್ಕೆ ಒಯ್ದರು. ಗ್ರಾಮಸ್ಥರು ರಣೋತ್ಸಾಹದಲ್ಲಿದ್ದರು. ಜಿಲ್ಲಾಡಳಿತ ಸಭೆಗಳನ್ನು ನಡೆಸಿ ಮುಸ್ಲಿಮರು ಹಾಗೂ ಬ್ರೂ ಜನಾಂಗದ ನಡುವೆ ಸಂಧಾನ ಏರ್ಪಡಿಸಿತ್ತು. ಕೊನೆಗೆ ರಾಜ್ಯಪಾಲರು ಕೂಡಾ ಈ ಬಗ್ಗೆ ಗಮನ ಹರಿಸಿ, 100 ಮಂದಿ ಬ್ರೂ ಸಮುದಾಯದ ಹೆಣ್ಣುಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಕೇಂದ್ರ ಸರಕಾರದ 'ಬೇಟಿ ಬಚಾವೊ ಬೇಟಿ ಪಢಾವೊ' ಆಂದೋಲನದಡಿ ಹೊರುವುದಾಗಿ ಭರವಸೆ ನೀಡಿದರು. ಇದನ್ನು ಸ್ಥಳೀಯ ಸಂಸದರು, ಶಾಸಕರು ಹಾಗೂ ಇತರ ರಾಜಕೀಯ ಮುಖಂಡರು ಒಪ್ಪಿಕೊಂಡರು.
ಸರಕಾರದ ಕ್ರಮದಿಂದ ಅಚ್ಚರಿಗೊಂಡ ಅಪಹರಣಕಾರರು ಇದನ್ನು ಒಪ್ಪಿಕೊಂಡರು. "ಸಮುದಾಯದ ಹಿತಾಸಕ್ತಿಯ ಸಲುವಾಗಿ ನಾವು ಇದನ್ನು ಒಪ್ಪಿಕೊಂಡಿದ್ದೇವೆ" ಎಂದು ಬಿಎನ್ಎಲ್ ವಕ್ತಾರ ಎಸ್.ಚೋರ್ಕಿ ಪ್ರಕಟಿಸಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X