Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟ್ವಿಟ್ಟರ್ ನಲ್ಲೇ ಮೋದಿ, ರಾಹುಲ್ ,...

ಟ್ವಿಟ್ಟರ್ ನಲ್ಲೇ ಮೋದಿ, ರಾಹುಲ್ , ಕೇಜ್ರಿವಾಲ್ ಅವರ ಅಪಾಯಿಂಟ್ ಮೆಂಟ್ ಕೇಳಿದ ಇರ್ಫಾನ್ ಖಾನ್

ಯಾರು ಏನು ಪ್ರತಿಕ್ರಿಯೆ ಕೊಟ್ಟರು ನೋಡಿ

ವಾರ್ತಾಭಾರತಿವಾರ್ತಾಭಾರತಿ17 July 2016 5:28 PM IST
share
ಟ್ವಿಟ್ಟರ್ ನಲ್ಲೇ ಮೋದಿ, ರಾಹುಲ್ , ಕೇಜ್ರಿವಾಲ್ ಅವರ ಅಪಾಯಿಂಟ್ ಮೆಂಟ್ ಕೇಳಿದ ಇರ್ಫಾನ್ ಖಾನ್

ಹೊಸದಿಲ್ಲಿ, ಜು. 17: ಖ್ಯಾತ ನಟ ಇರ್ಫಾನ್ ಖಾನ್ ಅವರು ಶನಿವಾರ ಟ್ವಿಟ್ಟರ್ ಮೂಲಕ ದೇಶದ ಅತ್ಯಂತ ಬಿಝಿ ಹಾಗೂ ಅಷ್ಟೇ ಖ್ಯಾತ ಮೂವರು ಗಣ್ಯರನ್ನು ಭೇಟಿಯಾಗಲು ಅವಕಾಶ ಕೇಳಿದರು. ಆದರೆ ಅದಕ್ಕೆ ಅವರು ಬಳಸಿದ ವಿಧಾನ ವಿಭಿನ್ನವಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ' ದೇಶದ ಸಾಮಾನ್ಯ ಪ್ರಜೆಯಾಗಿ ಕೆಲವು ಪ್ರಶ್ನೆ ಕೇಳಲು ' ಬಯಸಿದ್ದರು ಇರ್ಫಾನ್. ಅದಕ್ಕಾಗಿ ಅವರು ಈ ಮೂವರು ಗಣ್ಯರ ಕಚೇರಿಯನ್ನು ಸಂಪರ್ಕಿಸಲಿಲ್ಲ. ಟ್ವಿಟ್ಟರ್ ನಲ್ಲಿ ಸದಾ ಲಭ್ಯವಿರುವ ಈ ಮೂವರನ್ನು ನೇರವಾಗಿ ಟ್ವಿಟ್ಟರ್ ಮೂಲಕವೇ ಇರ್ಫಾನ್ ಸಂಪರ್ಕಿಸಿ, ಭೇಟಿಗೆ ಅವಕಾಶ ಕೇಳಿದ್ದರು. 

ಕೇಜ್ರಿವಾಲ್ ತಕ್ಷಣ ಪ್ರತಿಕ್ರಿಯೆ ನೀಡಿ ಭೇಟಿಯಾಗಲು ಸಮಯಾವಕಾಶ ನೀಡಿದರು. ರಾಹುಲ್ ಕೂಡ ತಡಮಾಡದೆ " ನಿಮ್ಮ ಫೋನ್ ನಂಬರ್ ಕೊಡಿ . ಭೇಟಿಯಾಗುವ " ಎಂದು ಪ್ರತಿಕ್ರಿಯೆ ನೀಡಿದರು. ಆದರೆ ಪ್ರಧಾನಿ ಮಾತ್ರ " ಈಗ ಬಿಝಿ ಇರುವುದರಿಂದ ಕಚೇರಿಗೆ ಪತ್ರ ಬರೆಯಿರಿ" ಎಂದು ಪ್ರತಿಕ್ರಿಯೆ ನೀಡಿದರು. ಅದಕ್ಕೆ ಪತ್ರ ಬರೆಯಲು ಇಮೇಲ್ ಐಡಿ ಕೇಳಿದರು ಇರ್ಫಾನ್. 

ಮೂವರಿಗೂ ಅವರು ಕೇಳಿದ ಪ್ರಶ್ನೆ ಹಾಗೂ ಅವರಿಗೆ ಸಿಕ್ಕಿದ ಉತ್ತರ ನೋಡಿ  : 

Desh ka ek aam nagrik hoon. Aap se kuch sawaal pochnay the. Can I meet you @ArvindKejriwal?

— Irrfan Madaari (@irrfan_k) July 16, 2016

.@irrfan_k Tuesday 11 am, my office.

— Arvind Kejriwal (@ArvindKejriwal) July 16, 2016

Thank you @OfficeOfRG , I have responded.

— Irrfan Madaari (@irrfan_k) July 16, 2016

Dhanyawad. Please DM me the email id and I shall send across the letter. @PMOIndia

— Irrfan Madaari (@irrfan_k) July 17, 2016

@irrfan_k Currently the PM is occupied with the upcoming Parliament Session. Please send a letter with details.

— PMO India (@PMOIndia) July 17, 2016

share
ವಾರ್ತಾಭಾರತಿ
ವಾರ್ತಾಭಾರತಿ
Next Story
X