Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಷ್ಟ್ರಪತಿಯ ತಪ್ಪು ಹೆಜ್ಜೆ

ರಾಷ್ಟ್ರಪತಿಯ ತಪ್ಪು ಹೆಜ್ಜೆ

-ಪ್ರೊ. ಆರ್ಮುಗಂ, ಬೆಂಗಳೂರು-ಪ್ರೊ. ಆರ್ಮುಗಂ, ಬೆಂಗಳೂರು17 July 2016 11:56 PM IST
share

ಮಾನ್ಯರೆ,
ಅರುಣಾಚಲಪ್ರದೇಶ, ಉತ್ತರಾಖಂಡದಲ್ಲಿ ತನ್ನ ಅಧಿಕಾರವನ್ನು ಬಳಸಿ, ಪ್ರಜಾಸತ್ತೆಯನ್ನು ನಾಶ ಮಾಡಲು ಯೋಜನೆ ಹಾಕಿದ ನರೇಂದ್ರ ಮೋದಿಯವರಿಗೆ ತೀವ್ರ ಮುಖಭಂಗವಾಗಿದೆ. ನ್ಯಾಯಾಲಯ ಅಲ್ಲಿ ಮತ್ತೆ ಪ್ರಜಾಸತ್ತೆಯನ್ನು ಪುನರ್ ಸ್ಥಾಪಿಸಿದೆ. ಇದು ದೇಶದ ಭವಿಷ್ಯಕ್ಕೆ ಆಶಾದಾಯಕ ಸಂಗತಿಯಾಗಿದೆ. ಇದೇ ಸಂದರ್ಭದಲ್ಲಿ ಒಂದು ರಾಜ್ಯದಲ್ಲಿ ಜನರು ಆರಿಸಿ ಕಳುಹಿಸಿದ ಸರಕಾರವನ್ನು ಉರುಳಿಸಲು ಸಂಚು ಹೂಡಿದ್ದಕ್ಕೆ ಕೇಂದ್ರದ ನಾಯಕರಿಗೆ ಶಿಕ್ಷೆಯಿಲ್ಲವೇ?
 

ಜನಸಾಮಾನ್ಯರು ಸಂವಿಧಾನವನ್ನು ಉಲ್ಲಂಘಿಸಿ ತಪ್ಪು ಮಾಡಿದರೆ ಅವರಿಗೆ ಶಿಕ್ಷೆ ನೀಡಲಾಗುತ್ತದೆ. ಆದರೆ ರಾಜಕಾರಣಿಗಳು ಸಂವಿಧಾನವನ್ನು ಬುಡಮೇಲು ಮಾಡಿದರೆ ಅದಕ್ಕೆ ಯಾಕೆ ಶಿಕ್ಷೆಯಿಲ್ಲ? ಇಂತಹ ತಪ್ಪು ತೀರ್ಮಾನವನ್ನು ತೆಗೆದುಕೊಂಡ ರಾಷ್ಟ್ರಪತಿಯ ವಿರುದ್ಧವೂ ನ್ಯಾಯಾಲಯ ತನ್ನ ಉಗ್ರ ಚಾಟಿಯನ್ನು ಬೀಸಬೇಕಾಗಿದೆ. ಕೇಂದ್ರ ಸರಕಾರ ಹೇಳಿದ್ದಕ್ಕೆ ಕೋತಿಯಂತೆ ತಲೆಯಾಡಿಸುವುದು ರಾಷ್ಟ್ರಪತಿಯ ಕೆಲಸವಲ್ಲ. ಯಾವುದು ಸರಿ, ಯಾವುದು ತಪ್ಪು ಎನ್ನುವುದನ್ನು ಅರಿತುಕೊಂಡು ರಾಷ್ಟ್ರಪತಿ ಹೆಜ್ಜೆ ಇಡಬೇಕಾಗಿದೆ. ಉತ್ತರಾಖಂಡ ಮತ್ತು ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಎಡವಿದ್ದು ಸ್ಪಷ್ಟವಾಗಿ ಗೋಚರವಾಗಿದೆ. ಮುಂದಿನ ದಿನಗಳಲ್ಲಾದರೂ ಅವರು ಪಾಠ ಕಲಿಯಬೇಕು. ರಾಷ್ಟ್ರಪತಿಯ ಕೆಲಸವೇ ಸಂವಿಧಾನವನ್ನು ಕಾಯುವುದು. ಕೇಂದ್ರದಲ್ಲಿ ಅಧಿಕಾರ ದುರುಪಯೋಗವಾದಾಗ ಅವರನ್ನು ಎಚ್ಚರಿಸುವುದು. ದುರದೃಷ್ಟವಶಾತ್ ರಾಷ್ಟ್ರಪತಿಯವರು ಕೇಂದ್ರದ ಕೈಗೊಂಬೆಯಾಗುವ ಸನ್ನಿವೇಶ ನಿರ್ಮಾಣವಾಗಿದೆ. ರಾಷ್ಟ್ರಪತಿಗೂ ಒಂದು ವ್ಯಕ್ತಿತ್ವ ಇದೆ. ಹೊಣೆಗಾರಿಕೆ ಇದೆ ಎನ್ನುವುದು ದೇಶಕ್ಕೆ ತಿಳಿಯಲ್ಪಡುವಂತಾಗಬೇಕು. ಹಾಗಾದಾಗ ಮಾತ್ರ ಪ್ರಜಾಸತ್ತೆ ಈ ದೇಶದಲ್ಲಿ ಸ್ಥಿರವಾಗಿ ಉಳಿಯಬಹುದು. 

share
-ಪ್ರೊ. ಆರ್ಮುಗಂ, ಬೆಂಗಳೂರು
-ಪ್ರೊ. ಆರ್ಮುಗಂ, ಬೆಂಗಳೂರು
Next Story
X