Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಭ್ಯಾಸ ಪಂದ್ಯದಲ್ಲಿ ಮಿಂಚಿದ ಭಾರತದ...

ಅಭ್ಯಾಸ ಪಂದ್ಯದಲ್ಲಿ ಮಿಂಚಿದ ಭಾರತದ ಸ್ಪಿನ್ನರ್‌ಗಳು

ವಾರ್ತಾಭಾರತಿವಾರ್ತಾಭಾರತಿ18 July 2016 12:05 AM IST
share

ಸೈಂಟ್‌ಕಿಟ್ಸ್, ಜು.17: ಸೈಂಟ್‌ಕಿಟ್ಸ್‌ನ ವಾತಾವರಣ ಭಾರತದಂತಿದ್ದು, ಇಲ್ಲಿನ ಪಿಚ್ ಸ್ಪಿನ್ನರ್‌ಗಳಿಗೆ ಪೂರಕವಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಮೂವರು ಸ್ಪಿನ್ನರ್‌ಗಳು ಎರಡು ಅಭ್ಯಾಸ ಪಂದ್ಯಗಳಲ್ಲಿ ಮಿಂಚಿದ್ದಾರೆ.

ಶನಿವಾರ ಇಲ್ಲಿ ಕೊನೆಗೊಂಡ ತ್ರಿದಿನ ಅಭ್ಯಾಸ ಪಂದ್ಯದಲ್ಲಿ ಭಾರತದ ಸ್ಪಿನ್ನರ್‌ಗಳು ಒಟ್ಟು 12 ವಿಕೆಟ್‌ಗಳನ್ನು ಪಡೆದಿದ್ದಾರೆ. ಎರಡೂ ಇನಿಂಗ್ಸ್‌ಗಳಲ್ಲಿ ಅಶ್ವಿನ್ ತಲಾ 3 ವಿಕೆಟ್‌ಗಳನ್ನು ಉರುಳಿಸಿದ್ದಾರೆ.

 ಜಡೇಜ, ಅಶ್ವಿನ್ ಹಾಗೂ ಮಿಶ್ರಾ ಭಾರತದ ಬೌಲಿಂಗ್ ವಿಭಾಗವನ್ನು ಬಲಿಷ್ಠಗೊಳಿಸುವ ನಿರೀಕ್ಷೆಯಿದೆ. ಈ ಮೂವರು ಪಿಚ್‌ನ ಲಾಭ ಪಡೆದಿದ್ದಲ್ಲದೆ, ಕೋಚ್ ಅನಿಲ್ ಕುಂಬ್ಳೆ ಸಲಹೆಯೂ ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸಿದ್ದಾರೆ.

 ‘‘ಅವರು(ಅನಿಲ್‌ಕುಂಬ್ಳೆ) ತಮ್ಮ ಅನುಭವವನ್ನು ನಮ್ಮೆಂದಿಗೆ ಹಂಚಿಕೊಂಡಿದ್ದಾರೆ. ಟೆಸ್ಟ್ ಹಾಗು ಏಕದಿನ ಪಂದ್ಯಗಳೆರಡರಲ್ಲೂ ಉತ್ತಮ ಪ್ರದರ್ಶನ ನೀಡಿರುವ ಕಾರಣ ಅವರು ಭಾರತದ ಶ್ರೇಷ್ಠ ಬೌಲರ್ ಆಗಿದ್ದಾರೆ.ನಾವು ಡ್ರೆಸ್ಸಿಂಗ್ ರೂಮ್‌ನಲ್ಲಿ ಅವರೊಂದಿಗೆ ಮಾತನಾಡುವಾಗ ಅವರು ತಮ್ಮ ಅನುಭವವನ್ನು ಹೇಳಿಕೊಳ್ಳುತ್ತಿದ್ದರು. ಅಶ್ವಿನ್ ಕೂಡ ನನಗೆ ಸಲಹೆ ನೀಡಿದ್ದಾರೆ’’ ಎಂದು ಜಡೇಜ ಹೇಳಿದ್ದಾರೆ.

ಎರಡು ಅಭ್ಯಾಸ ಪಂದ್ಯಗಳನ್ನು ಆಡಿರುವ ಭಾರತ ಟೆಸ್ಟ್ ಸರಣಿಗೆ ಉತ್ತಮ ತಯಾರಿಯನ್ನೇ ಮಾಡಿಕೊಂಡಿದೆ. ಅಭ್ಯಾಸ ಪಂದ್ಯಗಳಲ್ಲಿ 16 ವಿಕೆಟ್‌ಗಳ ಪೈಕಿ 12 ವಿಕೆಟ್ ಸ್ಪಿನ್ನರ್‌ಗಳ ಪಾಲಾಗಿದೆ. ವಿಂಡೀಸ್ ಪಿಚ್‌ನಲ್ಲಿ ಭಾರತದ ವೇಗದ ಬೌಲರ್‌ಗಳು ಇನ್ನಷ್ಟೇ ತನ್ನ ಸಾಮರ್ಥ್ಯ ಸಾಬೀತುಪಡಿಸಬೇಕಾಗಿದೆ.

ಕೆರಿಬಿಯನ್ ನಾಡಿನಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕಾದರೆ 20 ವಿಕೆಟ್‌ಗಳನ್ನು ಉರುಳಿಸಬೇಕು. ವಿರಾಟ್‌ಕೊಹ್ಲಿ ನೇತೃತ್ವದ ಭಾರತ ತಂಡ ನಾವು ತಂಡ ಸ್ವದೇಶದಲ್ಲಿ ಮಾತ್ರವಲ್ಲ ವಿದೇಶಿ ವಾತಾವರಣದಲ್ಲೂ ಕಠಿಣ ಸ್ಪರ್ಧೆ ನೀಡಲಿದ್ದೇವೆಂದು ತೋರಿಸಿಕೊಡುವ ಬಯಕೆಯಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X