Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೇವಿಸ್‌ಕಪ್: ಬೋಪಣ್ಣಗೆ ಜಯ ಕೊರಿಯಾಗೆ...

ಡೇವಿಸ್‌ಕಪ್: ಬೋಪಣ್ಣಗೆ ಜಯ ಕೊರಿಯಾಗೆ ವೈಟ್‌ವಾಶ್‌ ತಪ್ಪಿಸಿದ ಲಿಮ್

ವಾರ್ತಾಭಾರತಿವಾರ್ತಾಭಾರತಿ18 July 2016 12:06 AM IST
share

ಚಂಡೀಗಢ, ಜು.17: ಡೇವಿಸ್‌ಕಪ್ ಏಷ್ಯಾ ಒಶಿಯಾನಿಯ ಗ್ರೂಪ್-1 ಪಂದ್ಯದಲ್ಲಿ ಭಾರತದ ರೋಹನ್ ಬೋಪಣ್ಣ ಸಿಂಗಲ್ಸ್ ಪಂದ್ಯದಲ್ಲಿ ಜಯಭೇರಿ ಬಾರಿಸಿದರೆ, ಮತ್ತೊಂದು ಸಿಂಗಲ್ಸ್‌ನಲ್ಲಿ ರಾಮ್‌ಕುಮಾರ್ ರಾಮನಾಥನ್‌ರನ್ನು ಮಣಿಸಿದ ಯೊಂಗ್-ಕೀಯು ಲಿಮ್ ಕೊರಿಯಾ ತಂಡವವನ್ನು ವೈಟ್‌ವಾಶ್‌ನಿಂದ ಪಾರು ಮಾಡಿದರು.

ರವಿವಾರ ನಡೆದ ಮೊದಲ ಸಿಂಗಲ್ಸ್ ಪಂದ್ಯದಲ್ಲಿ ಸಾಕೇತ್ ಮೈನೇನಿ ಬದಲಿಗೆ ಸಿಂಗಲ್ಸ್ ಪಂದ್ಯವನ್ನು ಆಡಿದ ಬೋಪಣ್ಣ ಕೊರಿಯಾದ ಹಾಂಗ್ ಚುಂಗ್‌ರನ್ನು 3-6, 6-4, 6-4 ಸೆಟ್‌ಗಳ ಅಂತರದಿಂದ ಸೋಲಿಸಿದ್ದಾರೆ.

  ಕೊಡಗಿನ ಕುವರ ಬೋಪಣ್ಣ 2012ರ ಬಳಿಕ ಡೇವಿಸ್‌ಕಪ್‌ನಲ್ಲಿ ಸಿಂಗಲ್ಸ್ ಪಂದ್ಯ ಆಡಿದ್ದಾರೆ. ಬೋಪಣ್ಣ ಡೇವಿಸ್‌ಕಪ್‌ನಲ್ಲಿ 10ನೆ ಸಿಂಗಲ್ಸ್ ಪಂದ್ಯವನ್ನು ಜಯಿಸಿದ್ದಾರೆ. ಪೇಸ್‌ರೊಂದಿಗೆ ಶನಿವಾರ ಡಬಲ್ಸ್ ಪಂದ್ಯವನ್ನು ಜಯಿಸಿದ್ದ ಬೋಪಣ್ಣ ಭಾರತ ವಿಶ್ವ ಪ್ಲೇ-ಆಫ್‌ಗೆ ತೇರ್ಗಡೆಯಾಗಲು ನೆರವಾಗಿದ್ದರು.

  ಡೇವಿಸ್‌ಕಪ್‌ನಲ್ಲಿ 5ನೆ ಸಿಂಗಲ್ಸ್ ಪಂದ್ಯವನ್ನು ಆಡಿದ ಚೆನ್ನೈನ ರಾಮ್‌ಕುಮಾರ್ ಎರಡು ಗಂಟೆಗೂ ಅಧಿಕ ಕಾಲ ನಡೆದ ಪಂದ್ಯದಲ್ಲಿ ತನಗಿಂತ 409 ರ್ಯಾಂಕ್ ಕೆಳಗಿರುವ ಯೊಂಗ್-ಕಿಯು ಲಿಮ್ ವಿರುದ್ಧ 3-6, 6-4, 6-7(2) ಸೆಟ್‌ಗಳ ಅಂತರದಿಂದ ಸೋತಿದ್ದಾರೆ.

ಶುಕ್ರವಾರ ನಡೆದಿದ್ದ ಡೇವಿಸ್‌ಕಪ್‌ನ ಎರಡನೆ ಸಿಂಗಲ್ಸ್ ಪಂದ್ಯದಲ್ಲಿ ಸಾಕೇತ್ ಮೈನೇನಿಗೆ ಶರಣಾಗಿದ್ದ ಆರ್ಮಿಮ್ಯಾನ್ ಲಿಮ್ ನೋವಿನಿಂದ ಚೇತರಿಸಿಕೊಂಡು ರಾಮ್‌ಕುಮಾರ್ ವಿರುದ್ಧ ಪರಿಪೂರ್ಣ ಟೆನಿಸ್ ಆಡಿದರು.

 ಈ ಪಂದ್ಯವನ್ನು 1-4 ಅಂತರದಿಂದ ಸೋತ ಹೊರತಾಗಿಯೂ ಕೊರಿಯಾ ತಂಡ ಭಾರತೀಯರಿಗೆ ಕಠಿಣ ಪೈಪೋಟಿ ನೀಡಿತ್ತು. ಇದೀಗ ಭಾರತ ತಂಡ ಮೂರನೆ ಬಾರಿ ಎಲೈಟ್ 16-ನೇಶನ್ ವರ್ಲ್ಡ್ ಗ್ರೂಪ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳಲು ಯತ್ನಿಸಲಿದೆ. ಸೆಪ್ಟಂಬರ್‌ನಲ್ಲಿ ನಡೆಯಲಿರುವ ಪಂದ್ಯದ ಎದುರಾಳಿ ಯಾರೆಂದು ತಿಳಿಯಲು ವಿಶ್ವ ಗ್ರೂಪ್ ಪಂದ್ಯಗಳ ಫಲಿತಾಂಶವನ್ನು ಕಾಯಬೇಕಾಗಿದೆ.

ಭಾರತ 2011ರಲ್ಲಿ ಕೊನೆಯ ಬಾರಿ ವಿಶ್ವ ಗ್ರೂಪ್ ಪಂದ್ಯವನ್ನು ಆಡಿದೆ. ಆದರೆ, ಸರ್ಬಿಯ ವಿರುದ್ಧ ಮೊದಲ ಸುತ್ತಿನಲ್ಲೇ ಸೋಲುಂಡಿತ್ತು. ಆ ಬಳಿಕ ಸರ್ಬಿಯ(2014, ಬೆಂಗಳೂರು) ಹಾಗೂಝೆಕ್ ಗಣರಾಜ್ಯ(2015, ಹೊಸದಿಲ್ಲಿ) ನಡೆದ ಎರಡೂ ಪ್ಲೆ-ಆಪ್ ಪಂದ್ಯಗಳನ್ನು ಸೋತಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X